• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾರರ ಪ್ರತಿಯೊಂದು ಮತವೂ ಮೌಲ್ಯಯುತ: ಡಿಸಿ ಮುಲ್ಲೈ ಮುಗಿಲನ್‌

Mar 23 2024, 01:10 AM IST
ಮಾತಿನುದ್ದಕ್ಕೂ ಹಾಸ್ಯ ನುಡಿಗಳ ಮೂಲಕ ಸೇರಿದ್ದ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಪ್ರೇಕ್ಷಕರನ್ನು ರಂಜಿಸಿದ ಅರವಿಂದ ಬೋಳಾರ್, ನಮ್ಮೂರಿನ ಜಾತ್ರೆ, ಹಬ್ಬ ಹರಿದಿನಗಳಂತೆ ಪ್ರಜಾಪ್ರಭುತ್ವದ ಹಬ್ಬವನ್ನು ನಾವು ನೆನಪಿಟ್ಟು ಸಂಭ್ರಮಿಸಬೇಕು. ಮತದಾನದ ಶೇಕಡಾವಾರು ಕಡಿಮೆ ಆಗುತ್ತಿದೆ ಎಂಬ ಆತಂಕವನ್ನು ದೂರ ಮಾಡಬೇಕು ಎಂದು ಹೇಳಿದರು.

ಪರಿಷ್ಕೃತ ಮತದಾರರ ಯಾದಿ: ಮಹಿಳಾ ಮಣಿಗಳ ಸಂಖ್ಯೆ ಜಾಸ್ತಿ

Mar 23 2024, 01:06 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತಗೊಂಡ ರಾಯಚೂರು ಕ್ಷೇತ್ರದ ಮತದಾರರ ಯಾದಿಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಒಂದು ಬಾರಿಗೂ ಗೆಲ್ಲದ ಮಹಿಳೆಯರು ಮತದಾರರ ಸಂಖ್ಯೆಯಲ್ಲಿ ಮಾತ್ರ ಪುರುಷರಿಗಿಂತ ಹೆಚ್ಚಾಗಿರುವುದು ಗಮನ ಸೆಳೆಯುವಂತೆ ಮಾಡಿದೆ.

ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆಯಿರಿ: ನ್ಯಾ. ನೂರುನ್ನೀಸಾ

Mar 21 2024, 01:01 AM IST
ಬೆರಳೆಣಿಕೆಯಷ್ಟು ಮಾತ್ರ ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆದಿದ್ದು, ಉಳಿದೆಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಗುರುತಿನ ಚೀಟಿ ಪಡೆದು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕರೆ ನೀಡಿದ್ದಾರೆ.

48 ಸಾವಿರ ತೃತೀಯ ಲಿಂಗಿಗಳು ಮತದಾರರ ಪಟ್ಟಿಯಲ್ಲಿ

Mar 17 2024, 01:50 AM IST
ಈ ಬಾರಿ ಲೋಕಸಭಾ ಚುನಾವಣೆಗೆ 48 ಸಾವಿರ ತೃತೀಯ ಲಿಂಗಿಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಮತದಾರರ ಆಶೀರ್ವಾದದಿಂದ ಗೆದ್ದೇ ಗೆಲ್ಲುವೆ: ಗಾಯತ್ರಿ ಸಿದ್ದೇಶ್ವರ್‌

Mar 15 2024, 01:22 AM IST
ಮಾವ ದಿವಂಗತ ಜಿ.ಮಲ್ಲಿಕಾರ್ಜುನಪ್ಪ 7 ವರ್ಷ, ತಮ್ಮ ಪತಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ 20 ವರ್ಷ ಕ್ಷೇತ್ರದ ಸೇವೆ ಸಲ್ಲಿಸಿದ್ದಾರೆ. ಕಳೆದ 28 ವರ್ಷದಿಂದಲೂ ಕ್ಷೇತ್ರದ ಜೊತೆಗೆ, ಕಾರ್ಯಕರ್ತರೊಂದಿಗೆ ಒಡನಾಟವಿದೆ. ಚುನಾವಣೆ ಪ್ರಚಾರದ ವೇಳೆ ಎಲ್ಲಾ ಮನೆಗಳಿಗೂ ಹೋಗಿದ್ದೇನೆ. ಸಕ್ರಿಯ ರಾಜಕಾರಣವಂತೂ ನನಗೇನೂ ಹೊಸದು ಅನಿಸುತ್ತಿಲ್ಲ.

ಸುರಪುರ: 9 ತಿಂಗಳಲ್ಲಿ 5 ಸಾವಿರ ಮತದಾರರ ಹೆಚ್ಚಳ!

Mar 08 2024, 01:50 AM IST
ಸುರಪುರ ತಾಲೂಕಿನ ಸಮೀಪದ ತಳವಾರಗೇರಾ ಸರಕಾರಿ ಪ್ರೌಢಶಾಲೆ ಮತಗಟ್ಟೆಗೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಭೇಟಿ ನೀಡಿ ಪರಿಶೀಲಿಸಿದರು.

ದೇಶದ ಬೆಳವಣಿಗೆ ಮತದಾರರ ಕೈಯಲ್ಲಿದೆ- ಆನಂದ ಭೋವಿ

Mar 05 2024, 01:32 AM IST
ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಲು ಮತದಾನ ಮಹತ್ವದ್ದಾಗಿದೆ ಎಂದು ಸಹಾಯಕ ನಿರ್ದೇಶಕ ತಾಲೂಕು ಅಕ್ಷರ ದಾಸೋಹ ಕಾರ್ಯಕ್ರಮದ ಅಧಿಕಾರಿ ಆನಂದ್ ಭೋವಿ ಹೇಳಿದರು.

ಮಳವಳ್ಳಿ ಕ್ಷೇತ್ರದ ಮತದಾರರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 04 2024, 01:17 AM IST
ಬರಗಾಲದಿಂದ ನೀರು, ವಿದ್ಯುತ್ ಸಮಸ್ಯೆ ಹೆಚ್ಚಾಗಿ ಕಂಡು ಬರುವುದು ಸಹಜ. ನೀರನ್ನು ಮಿತವಾಗಿ ಬಳಸಿ ಜೊತೆಗೆ ಹಂಚಿಕೊಂಡು ಬದುಕುವ ಹವ್ಯಾಸ ರೂಢಿಸಿಕೊಳ್ಳಬೇಕು. ರಣ ಬಿಸಿಲಿನಿಂದ ಅಲ್ಲಲ್ಲಿ ಹುಲ್ಲಿನ ಮೆದೆಗಳು ಕೂಡ ಬೆಂಕಿಗೆ ಆಹುತಿಯಾಗುತ್ತಿವೆ. ಸಾಂಕ್ರಮಿಕ ರೋಗ ಹರಡುವ ಭೀತಿ ಇದೆ. ಈ ಬಗ್ಗೆ ಜಾಗೃತ ರಾಗಬೇಕು.

ಕೇಂದ್ರದ ಯೋಜನೆ ಮತದಾರರ ಮನ, ಮನೆ ತಲುಪಿಸಿ

Mar 02 2024, 01:50 AM IST
ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.

ಮತದಾರರ ಜಾಗೃತಿಗಾಗಿ ಮತದಾರರ ದಿನಾಚರಣೆ

Jan 28 2024, 01:19 AM IST
ಮತದಾರರನ್ನು ಜಾಗೃತಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved