• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾರರ ಪಟ್ಟಿ ಪರಿಷ್ಕೃತ ಮಾಹಿತಿ ನಿಖರವಾಗಿರಲಿ: ಮೋಹನ್ ರಾಜ್

Dec 22 2024, 01:34 AM IST
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವುದು ಮತ್ತು ತಿದ್ದುಪಡಿಯ ಮಾಹಿತಿಯನ್ನು ನಿಖರವಾಗಿರಬೇಕು.

ಪ್ರಜಾಪ್ರಭುತ್ವದ ಯಶಸ್ಸು ಯುವ ಮತದಾರರ ಕೈಯಲ್ಲಿದೆ: ಮಂಜುನಾಥ್‌

Dec 18 2024, 12:46 AM IST
ಚಿತ್ರದುರ್ಗ: ಪ್ರಜಾಪ್ರಭುತ್ವದ ಯಶಸ್ವಿಗೆ ಯುವ ಮತದಾರರ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ಯುವ ಮತದಾರರು ಮತದಾನದಿಂದ ವಂಚಿತರಾಗಬಾರದು. ಪ್ರಜಾಪ್ರಭುತ್ವದ ಯಶಸ್ಸು ಯುವ ಮತದಾರರ ಕೈಯಲ್ಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.

ಮತದಾರರ ಸಮಸ್ಯೆಗೆ ಸ್ಪಂದಿಸುವ ರಾಜಕಾರಣಿಗಳಿಗೆ ಯಶಸ್ಸು

Dec 16 2024, 12:45 AM IST
ಸಿರಿಗೆರೆ: ಮತದಾರರ ಸಂಕಷ್ಟಗಳಿಗೆ ಸ್ಪಂದಿಸುವ ರಾಜಕಾರಣಿಗಳಿಗೆ ಯಶಸ್ಸುಸಿಗುತ್ತದೆ. ಮತದಾರನ ಒಲವು ಬೇಕೆಂದರೆ ಅವರ ಸಂಕಷ್ಪಗಳ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ರಕ್ತದಾನದ ಜೊತೆಗೆ ಮತದಾರರ ಜಾಗೃತಿ ಕಾರ್ಯ: ಸಿ.ಎಲ್. ಮನೋಹರ್

Dec 09 2024, 12:46 AM IST
ನರಸಿಂಹರಾಜಪುರ, ಕಳೆದ 10 ವರ್ಷದಿಂದಲೂ ಮುತ್ತಿನಕೊಪ್ಪ ಜನ ಜಾಗೃತಿ ವೇದಿಕೆ ರಕ್ತ ದಾನ ಶಿಬಿರ ಏರ್ಪಡಿಸುತ್ತಿದೆ ಎಂದು ಮುತ್ತಿನಕೊಪ್ಪ ಜನ ಜಾಗ್ರತಿ ವೇದಿಕೆ ಅಧ್ಯಕ್ಷ ಸಿ.ಎಲ್.ಮನೋಹರ್ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ 2,796 ಹೊಸ ಮತದಾರರ ಸೇರ್ಪಡೆ

Dec 01 2024, 01:31 AM IST
ವಿಶೇಷ ನೋಂದಣಿ ಅಭಿಯಾನದ ಈ ಅವಧಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಒಟ್ಟು 2,796 ಜನ ನಮೂನೆ 6ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದು, 2027 ಜನ ಮತದಾರರ ಪಟ್ಟಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಮೂನೆ 8ರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಲೋಪದೋಷಗಳಿಗೆ ಆಸ್ಪದ ನೀಡದೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಿರ್ವಹಿಸಿ

Nov 28 2024, 12:34 AM IST
ಸ್ವೀಕೃತವಾದಂತಹ ಅರ್ಜಿಗಳಲ್ಲಿನ ಮರಣ ಹೊಂದಿದವರ, ಹೆಸರುಗಳ ತಿದ್ದುಪಡಿ, ವರ್ಗಾವಣೆಗೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸಿ ಅನುಮೋದನೆ ನೀಡಬೇಕು

ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ನಿರ್ವಹಿಸಿ: ಸಮಾಜ ಕಲ್ಯಾಣ ಇಲಾಖೆಯ ಮೇಜರ್ ಪಿ. ಮಣಿವಣ್ಣನ್

Nov 28 2024, 12:30 AM IST
ದೋಷರಹಿತ ಭಾವಚಿತ್ರವಿರುವ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿ ಹಾಗೂ ಸಮರ್ಪಕವಾಗಿ ನಿರ್ವಹಿಸುವಂತೆ ಚಾಮರಾಜನಗರ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು. ಚಾಮರಾನಗರದಲ್ಲಿ ಮತದಾರರ ಪಟ್ಟಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮತದಾರರ ಪಟ್ಟಿ ವೀಕ್ಷಕರಿಂದ ಮತಗಟ್ಟೆಗಳ ಭೇಟಿ

Nov 25 2024, 01:03 AM IST
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಶಿವಕುಮಾರ್.ಕೆ.ಬಿ. ಅವರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

3 ಕ್ಷೇತ್ರದ ಸೋಲು ನನ್ನ ಹೊಣೆ - ನಾವು ತಿದ್ದಿಕೊಂಡು ಹೋಗಬೇಕೆಂದು ಮತದಾರರ ಸಂದೇಶ : ವಿಜಯೇಂದ್ರ

Nov 24 2024, 09:22 AM IST

ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನೇ ಹೊರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಉಪ ಚುನಾವಣೆ ಗೆಲುವು ವಿಪಕ್ಷಗಳಿಗೆ ಮತದಾರರ ಉತ್ತರ: ಆರ್‌.ವಿ. ದೇಶಪಾಂಡೆ

Nov 24 2024, 01:46 AM IST
ಪಂಚ ಗ್ಯಾರಂಟಿಗಳನ್ನು ಜನರು ಮೆಚ್ಚಿದ್ದಾರೆ ಎಂಬುದನ್ನು ತೋರಿಸುತ್ತದೆ. ಗ್ಯಾರಂಟಿ ಯೋಜನೆ ಟೀಕಿಸುತ್ತಿದ್ದ ವಿಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved