• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾರರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದೇವೆ: ಎಚ್.ಡಿ. ತಮ್ಮಯ್ಯ

May 16 2024, 12:55 AM IST
ಚಿಕ್ಕಮಗಳೂರು, ಕಾಂಗ್ರೆಸ್‌ ಪಕ್ಷ ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಮತದಾರರ ಪ್ರೀತಿ ವಿಶ್ವಾಸದಿಂದ ಗೆಲುವು ನಿಶ್ಚಿತ

May 08 2024, 01:01 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರು ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ

ಬಿರುಬಿಸಿಲಿನಲ್ಲೂ ಬತ್ತದ ಮತದಾರರ ಉತ್ಸಾಹ

May 08 2024, 01:01 AM IST
ಕ್ಷೇತ್ರದ 17ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಪ್ರಾರಂಭದಲ್ಲಿ ವಿವಿ ಪ್ಯಾಟ್‌ ಕೈಕೊಟ್ಟಿದ್ದವು. ತಕ್ಷಣವೇ ಅಧಿಕಾರಿ ವರ್ಗ ಅವುಗಳನ್ನು ಬದಲಿಸಿತು. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ.

ಮತದಾರರ ಮನ ಸೆಳೆಯುವ ವಿಶೇಷ ಮತಗಟ್ಟೆ

May 07 2024, 01:04 AM IST
ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ವಿಶೇಷ ಮತಗಟ್ಟೆ ಸ್ಥಾಪಿಸುವ ಮೂಲಕ ಶೇ. 100ರಷ್ಟು ಮತದಾನ ಆಗುವಂತೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ಮತದಾರರ ಸ್ವಾಗತಕ್ಕೆ ಸಿದ್ಧಗೊಂಡ ಸಖಿ ಮತಗಟ್ಟೆ

May 07 2024, 01:02 AM IST
ಹೊನ್ನಾಳಿ ಪಟ್ಟಣದ ತಾಪಂ ಕಚೇರಿ ಮತಗಟ್ಟೆಯನ್ನು ಸಂಪೂರ್ಣ ಗುಲಾಬಿ ವಸ್ತುಗಳಿಂದ ಅಲಂಕಾರ ಮಾಡಿ ಮತದಾರರ ಸ್ವಾಗತಕ್ಕೆ ಸಿದ್ದಗೊಂಡ ಸಖಿ ಮಾತಗಟ್ಟೆಯಾಗಿದೆ.

ಮತದಾರರ ಗಮನ ಸೆಳೆಯುವ ವಿಶೇಷ ಮತಗಟ್ಟೆಗಳು

May 06 2024, 12:34 AM IST
ತಾಲೂಕಿನಲ್ಲಿ ಕೆಲವು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗ ಹಾಗೂ ಸ್ವೀಪ್ ಸಮಿತಿಯು ಮುಂದಾಗಿದೆ.

ಡಾ.ಪ್ರಭಾ ಆಯ್ಕೆ ಮತದಾರರ ಜವಾಬ್ದಾರಿ: ಎಸ್‌ಎಸ್‌ಎಂ

May 06 2024, 12:32 AM IST
ಜಿಲ್ಲೆಯ 7 ಕ್ಷೇತ್ರಗಳಲ್ಲಿ ಜಿಲ್ಲೆಯ ಜನತೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಬಡವರು, ಮಧ್ಯಮ ವರ್ಗದವರು ನೆಮ್ಮದಿಯಿಂದ ಜೀವನ ನಡೆಸುವುದಾಕ್ಕಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಬೇಕಾದ ಜವಾಬ್ದಾರಿ ಮತದಾರರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.

ವಿಧಾನ ಪರಿಷತ್ ಚುನಾವಣೆ; ಮತದಾರರ ವಿವರ ಪ್ರಕಟ

May 05 2024, 02:03 AM IST
ಮತದಾನ ಪ್ರಕ್ರಿಯೆ ಜೂ. 3ರಂದು ಹಾಗೂ ಮತ ಎಣಿಕೆ ಕಾರ್ಯ ಜೂ. 6ರಂದು ನಡೆಯಲಿದೆ. ಮತದಾರರ ಪಟ್ಟಿ 2023 ಡಿ. 30ರಂದು ಪ್ರಕಟಿಸಲಾಗಿತ್ತು.

ಮತಗಟ್ಟೆ ಸಿಬ್ಬಂದಿ, ಮತದಾರರ ಆರೋಗ್ಯ ಕಾಳಜಿಗೆ ಜಿಲ್ಲಾಡಳಿತ ಸಜ್ಜು

May 05 2024, 02:00 AM IST
ಮೇ 7ರ ಮತದಾನ ದಿನ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಹಾಗೂ ಮತದಾರರ ಆರೋಗ್ಯ ಕಾಳಜಿ, ಅಗತ್ಯವೆನಿಸಿದರೆ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ ನೇತೃತ್ವದಲ್ಲಿ ಅಗತ್ಯ ಸಿದ್ಧತೆ, ಆರೋಗ್ಯ ಸಿಬ್ಬಂದಿಗಳ ನೇಮಕ ಮತ್ತು ಆ್ಯಂಬುಲೆನ್ಸ್‌ ನಿಯೋಜಿಸಲಾಗಿದೆ.

ನೈಋತ್ಯ ಶಿಕ್ಷಕರ, ಪದವೀಧರ ಕ್ಷೇತ್ರ ಚುನಾವಣೆ: ಮತದಾರರ ನೋಂದಣಿಗೆ ಇನ್ನು ಎರಡೇ ದಿನ ಅವಕಾಶ

May 04 2024, 12:32 AM IST
ಜೂನ್‌ 3ರಂದು ಮತದಾನ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಸುಮಾರು 12 ಮತದಾನ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved