• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪಿಗೆ ತಲೆಬಾಗಲೇಬೇಕು: ಮಾಜಿ ಶಾಸಕ ಎಂ.ಕೆ.ಸೋಮಶೇಖರ್

Jun 19 2024, 01:00 AM IST
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರ ಸೋಲು ತುಂಬಾ ನೋವನ್ನುಂಟು ಮಾಡಿದೆ. ಬಿಜೆಪಿ -ಜೆಡಿಎಸ್ ಪಕ್ಷಗಳ ಜನ ವಿರೋಧಿ ನೀತಿಯನ್ನು ಪ್ರತಿನಿತ್ಯವೂ ಜನರಿಗೆ ತಿಳಿಸುವ ಕೆಲಸವನ್ನು ಲಕ್ಷ್ಮಣ್ ಪ್ರಾಮಾಣಿಕವಾಗಿ ಮಾಡಿದ್ದರು.

ವಿಪಕ್ಷಗಳಿಗೆ ಸ್ವಾಭಿಮಾನಿ ಮತದಾರರ ತಕ್ಕ ಉತ್ತರ: ಸಂಸದ ಬಿ.ವೈ.ರಾಘವೇಂದ್ರ

Jun 14 2024, 01:08 AM IST
ಸಾಗರದಲ್ಲಿ ಬಿಜೆಪಿಯಿಂದ ಮತದಾರರಿಗೆ, ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭ ನಡೆಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಕಾರಜೋಳ ಕೇಂದ್ರ ಸಚಿವರಾಗಲೆಂಬುದೇ ಮತದಾರರ ಅಭಿಲಾಷೆ: ಸೂರನಹಳ್ಳಿ ಶ್ರೀನಿವಾಸ್

Jun 05 2024, 12:31 AM IST
ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವಿನ ವಿಜಯೋತ್ಸವ ಹಿನ್ನೆಲೆಯಲ್ಲಿ ಸಿಹಿಹಂಚಿ, ಪಟಾಕಿಸಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು.

ಮತದಾರರ ತೀರ್ಪಿಗೆ ತಲೆಬಾಗುವೆ: ಬಿ.ಎನ್.ಚಂದ್ರಪ್ಪ

Jun 05 2024, 12:30 AM IST
ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನೀಡಿದರೂ ಸೋಲುಣ್ಣ ಬೇಕಾಯಿತು. ಮತ್ತೊಂದೆಡೆ ಸುಳ್ಳನ್ನೇ ಸತ್ಯ ಎಂದು ಬಿಂಬಿಸುವ ವರ್ಗಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅಭಿಪ್ರಾಯಪಟ್ಟರು.

ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಜಾಗೃತಿ ಕಾರ್ಯಕ್ರಮ

Jun 02 2024, 01:45 AM IST
ರಾಯಚೂರಿನಲ್ಲಿ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಶಿಕ್ಷಕ ಮತದಾರರ ಶುಭ ಆರೈಕೆ: 4ನೇ ಬಾರಿ ವಿಪ ಸೌಭಾಗ್ಯ

May 20 2024, 01:38 AM IST
ಚಳ್ಳಕೆರೆ ನಗರದ ನಗರದ ಬಾಪೂಜಿ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಶಿಕ್ಷಕರ ಸ್ನೇಹಕೂಟ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈ.ಎ.ನಾರಾಯಣಸ್ವಾಮಿ ಮಾತನಾಡಿದರು.

ನೈಋತ್ಯ ಶಿಕ್ಷಕರ ಕ್ಷೇತ್ರ ಅತ್ಯಂತ ಸುಶಿಕ್ಷಿತ ಮತದಾರರ ಕ್ಷೇತ್ರ: ಡಾ. ನರೇಶ್ಚಂದ್ ಹೆಗ್ಡೆ

May 19 2024, 01:55 AM IST
ಈಗಾಗಲೇ ನಾಮಪತ್ರ ಸಲ್ಲಿಸಿದ್ದೇನೆ. ಈ ಬಾರಿ ಮತದಾರರು ಬಹುಮತದಿಂದ ಆಯ್ಕೆ ಮಾಡುತ್ತಾರೆ ಎಂದು ಡಾ. ನರೇಶ್ಚಂದ್ರ ಹೆಗ್ಡೆ ಹೇಳಿದರು.

ಮತದಾರರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದ್ದೇವೆ: ಎಚ್.ಡಿ. ತಮ್ಮಯ್ಯ

May 16 2024, 12:55 AM IST
ಚಿಕ್ಕಮಗಳೂರು, ಕಾಂಗ್ರೆಸ್‌ ಪಕ್ಷ ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಮತದಾರರ ಪ್ರೀತಿ ವಿಶ್ವಾಸದಿಂದ ಗೆಲುವು ನಿಶ್ಚಿತ

May 08 2024, 01:01 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರು ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ

ಬಿರುಬಿಸಿಲಿನಲ್ಲೂ ಬತ್ತದ ಮತದಾರರ ಉತ್ಸಾಹ

May 08 2024, 01:01 AM IST
ಕ್ಷೇತ್ರದ 17ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಪ್ರಾರಂಭದಲ್ಲಿ ವಿವಿ ಪ್ಯಾಟ್‌ ಕೈಕೊಟ್ಟಿದ್ದವು. ತಕ್ಷಣವೇ ಅಧಿಕಾರಿ ವರ್ಗ ಅವುಗಳನ್ನು ಬದಲಿಸಿತು. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved