• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಯುವಕನ ಹತ್ಯೆ

Dec 26 2023, 01:32 AM IST
ಅನೈತಿಕ ಸಂಬಂಧ ಹೊಂದಿದ್ದಾನೆಂದು ತಿಳಿದು ವಿಜಯಪುರಕ್ಕೆ ಬಂದಿದ್ದ ಪುಣೆ ಮೂಲದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ಗವಿಸಿದ್ದೇಶ್ವರ ಜಾತ್ರೆ- ಅಂಗವಿಕಲರಿಗೆ ಮದುವೆ ಜತೆ ಬದುಕಿಗೊಂದು ದಾರಿ

Dec 21 2023, 01:15 AM IST
ನೋಂದಾಯಿತ ಜೋಡಿಗಳಿಗೆ ಜೀವನೋಪಾಯಕ್ಕಾಗಿ ಸೆಲ್ಕೋ ಫೌಂಡೇಶನ್‌ ಸಹಯೋಗದಲ್ಲಿ ಝರಾಕ್ಸ್ ಯಂತ್ರ, ಸಣ್ಣ ಅಂಗಡಿಯ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ವಿಕಲಚೇತನರ ಮದುವೆ ಜತೆಗೆ ಅವರ ಬದುಕಿಗೆ ದಾರಿ ಮಾಡಿಕೊಡುತ್ತಿರುವುದರಿಂದ ವಿಕಲಚೇತನರು ನಿಶ್ಚಿಂತೆಯಿಂದ ಮದುವೆಯಾಗಬಹುದು ಎನ್ನುವ ಸಂದೇಶ ರವಾನೆಯಾಗಿದೆ.

- ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು

Dec 09 2023, 01:15 AM IST
ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪರಿಣಾಮ ಮದುವೆ ನಿಂತು ಹೋದ ಘಟನೆ ತಾಲೂಕಿನ ಚಿಕ್ಕಬ್ಯಾಲದಕೆರೆಯಲ್ಲಿ ಗುರುವಾರ ನಡೆದಿದೆ. ಚಳ್ಳಕೆರೆ ಸುಕನ್ಯಾ ಹಾಗೂ ಜಿ.ಟಿ. ಮಧು ದಂಪತಿ ಮಗಳು ಯಮುನಾ ಜಿ.ಎಂ ಹಾಗೂ ಚಿಕ್ಕಬ್ಯಾಲದಕೆರೆ ನಾಗರತ್ನಮ್ಮ ಹಾಗೂ ಸಿ.ಬಿ. ಲಕ್ಷ್ಮಣ್ಣ ದಂಪತಿ ಮಗ ಮಂಜುನಾಥ್ ಅವರೊಂದಿಗೆ ಗುರುವಾರ ಚಿಕ್ಕಬ್ಯಾಲದಕೆರೆಯಲ್ಲಿ ಮದುವೆ ನಿಶ್ಚಯಿಸಲಾಗಿತ್ತು‌.

ಮದುವೆ ಮಂಟಪದಲ್ಲೂ ಕ್ರಿಕೆಟ್ ಜ್ವರ !

Nov 20 2023, 12:45 AM IST
ಅಥಣಿ ಪಟ್ಟಣದ ಕೌಲಾಪೂರ ಹಾಗೂ ಮುದ್ದಾಪೂರ ಮದುವೆ ಸಮಾರಂಭದಲ್ಲಿ ನವ ದಂಪತಿಗಳಾದ ನವೀನ್ ಹಾಗೂ ಸ್ನೇಹಾ ಭಾರತ ತಂಡದ ಬ್ಯಾನರ್ ಪ್ರದರ್ಶಿಸಿ ಶುಭ ಕೋರಿದರು, ಅಲ್ಲದೆ ಮದುವೆ ಮಂಟಪದಲ್ಲಿ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

2ನೇ ಮದುವೆ: ಪತಿಗೆ ದಂಡ, ಜೈಲು ಶಿಕ್ಷೆ

Nov 09 2023, 01:00 AM IST
2ನೇ ಮದುವೆ: ಪತಿಗೆ ದಂಡ, ಜೈಲು ಶಿಕ್ಷೆ

ಬೆಳ್ತಂಗಡಿಯ ನಡ ಗ್ರಾಮದಲ್ಲಿ ನೆರವೇರಿತು ಪ್ರೇತಗಳ ಮದುವೆ!

Oct 13 2023, 12:15 AM IST
ನಡ ಗ್ರಾಮದಲ್ಲಿ ಇಪ್ಪತ್ತೈದು ವರ್ಷಗಳ ಹಿಂದೆ ಮೃತಪಟ್ಟ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಮದುವೆ ನಡೆಯಿತು. ಸೋಮವಾರ ಶಿವಣ್ಣ ಗೌಡ ಅವರ ಪೌರೋಹಿತ್ಯದಲ್ಲಿ ನಡೆದ ಪ್ರೇತಗಳ ಮದುವೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಸಾಕ್ಷಿಗಳಾಗಿದ್ದರು.

ಹೆಚ್ಚಿನ ಮದುವೆ ಕಾರಣಕ್ಕೆ ರಾಜಸ್ಥಾನಚುನಾವಣೆ ನ.25ಕ್ಕೆ ಮುಂದೂಡಿಕೆ

Oct 12 2023, 12:00 AM IST
ರಾಜಸ್ಥಾನದಲ್ಲಿ ನ.23ರಂದು ನಿಗದಿಯಾಗಿದ್ದ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು, ನ.25ರಂದು ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಪಕ್ಷದ ಕೆಲಸದಲ್ಲಿ ಮಗ್ನ, ಹೀಗಾಗಿ ಮದುವೆ ಆಗಿಲ್ಲ: ರಾಹುಲ್‌

Oct 11 2023, 12:45 AM IST
ಎಡೆಬಿಡದ ಕೆಲಸ ಕೆಲಸ ಮತ್ತು ಕಾಂಗ್ರೆಸ್‌ ಪಕ್ಷದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಕಾರಣ ನಾನಿನ್ನೂ ಮದುವೆಯಾಗಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ನ.23ಕ್ಕೆ ರಾಜಸ್ಥಾನದಲ್ಲಿ 1 ಲಕ್ಷ ಮದುವೆ, ಅಂದು ಚುನಾವಣೆ ಬೇಡ: ಶೆಖಾವತ್

Oct 10 2023, 01:00 AM IST
ನ.23ರಂದೇ ರಾಜಸ್ಥಾನದಲ್ಲಿ ಬರೋಬ್ಬರಿ 1 ಲಕ್ಷ ಮದುವೆಗಳಿವೆ. ಹೀಗಾಗಿ ಅಂದು ಚುನಾವಣೆ ನಡೆಸುವುದು ಸೂಕ್ತವಲ್ಲ. ರಾಜ್ಯದಲ್ಲಿ ಚುನಾವಣಾ ದಿನಾಂಕವನ್ನು ಬದಲಾಯಿಸಿ’ ಎಂದು ರಾಜಸ್ಥಾನ ಬಿಜೆಪಿ ಮುಖಂಡ, ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಆಗ್ರಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved