ಬಡ ಜನರ ಮದುವೆ ಸಮಾರಂಭಗಳಿಗೆ ಕಲ್ಯಾಣ ಮಂಟಪ ನಿರ್ಮಾಣ
Mar 27 2025, 01:00 AM ISTಬಸವಣ್ಣನ ದೇವಸ್ಥಾನದಿಂದ ಕಡಬಿ ಗ್ರಾಮದವರೆಗೆ ರಸ್ತೆ ಕಾಮಗಾರಿ ಸೇರಿದಂತೆ ಗ್ರಾಮದೇವಿ ದೇವಸ್ಥಾನಕ್ಕೆ ₹15 ಲಕ್ಷ ಅನುದಾನ ನೀಡಿದ್ದು, ಮುಂಬರುವ ದಿನಗಳಲ್ಲಿ ವಾಲ್ಮೀಕಿ ದೇವಸ್ಥಾನದಲ್ಲಿ ಗ್ರಾಮದ ಬಡ ಜನರಿಗೆ ಮದುವೆ ಹಾಗೂ ಇನ್ನಿತರ ಸಮಾರಂಭ ಮಾಡಲು ಕಲ್ಯಾಣ ಮಂಟಪ ನಿರ್ಮಿಸಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಭರವಸೆ ನೀಡಿದರು.