• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಟ...3ಕ್ಕೆಶಾಸಕ ಅಶೋಕ ಮನಗೂಳಿ ಮದುವೆ: ಸಿಎಂ, ಡಿಸಿಎಂ ಶುಭಹಾರೈಕೆ

Dec 13 2024, 12:48 AM IST
ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.

ಸಾಮೂಹಿಕ ವಿವಾಹ ಭಾಗ್ಯವಂತರ ಮದುವೆ: ಕಾಶೀ ಶ್ರೀಗಳು

Dec 12 2024, 12:33 AM IST
ಇಂಡಿ ಶ್ರೀ ಶಾಂತೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾಶೀ ಜಗದ್ಗುರುಗಳು ಉದ್ಘಾಟಿಸಿದರು.

ಪತ್ನಿ ಕೊಂದು ಚರಂಡಿಗೆಸೆದು 3ನೇ ಮದುವೆ ಆಗುತ್ತಿದ್ದ ಪತಿ!

Dec 06 2024, 08:57 AM IST
ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.

ಆನೇಕಲ್ : ಪತ್ನಿ ಕೊಂದು ಚರಂಡಿಗೆಸೆದು 3ನೇ ಮದುವೆ ಆಗುತ್ತಿದ್ದ ಬಿಹಾರ ಮೂಲದ ಪತಿ ಬಂಧನ

Dec 06 2024, 05:05 AM IST

ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.

17ರ ಬಾಲಕಿಗೆ ಮದುವೆ ಮಾಡಿದ್ದಕ್ಕೆ ಹೈ ಗರಂ! ವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ

Nov 28 2024, 07:55 AM IST

ಬಾಲ್ಯವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ ಜರುಗಿಸುವ ಮೂಲಕ ಅವರನ್ನು ಸಂವೇದನಶೀಲರನ್ನಾಗಿ ರೂಪಿಸುವ ಅಗತ್ಯವಿದ್ದು, ಪೋಷಕರ ನಡೆಯಿಂದ ಮಕ್ಕಳು ಪೋಕ್ಸೋ ಪ್ರಕರಣ ಎದುರಿಸುವಂತಾಗಿದೆ ಎಂದು ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.  

ಮದುವೆ ಮಾಡಿಕೊಡಿ ಎಂದಿದ್ದಕ್ಕೆ ಕೊಲೆ

Nov 25 2024, 01:02 AM IST
ಮದುವೆಯಾಗಿದ್ದರೂ ಮತ್ತೊಂದು ಮದುವೆಗೆ ರೆಡಿ ಆಗಿದ್ದವನನ್ನು ಯುವತಿಯ ತಂದೆಯೇ ಚಟ್ಟಕ್ಕೆ ಏರಿಸಿದ ಘಟನೆ ಹಾಲ್ಕುರಿಕೆ ರಸ್ತೆಯಲ್ಲಿರುವ ಧನಲಕ್ಷ್ಮಿ ಕೊಬ್ಬರಿ ಫ್ಯಾಕ್ಟರಿ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ತಾಲೂಕಿನ ಈಡೇನಹಳ್ಳಿಪಾಳ್ಯದ ಚೇತನ್ (೪೫) ಎಂದು ಗುರುತಿಸಲಾಗಿದೆ.

ನಟ ಧನಂಜಯ ಸಂದರ್ಶನ : ಮದುವೆ ಹಾಗೂ ಸಿನಿಮಾ ಜರ್ನಿ ಬಗ್ಗೆ ಮನದ ಮಾತು ಬಿಚ್ಚಿಟ್ಟ ಡಾಲಿ

Nov 22 2024, 11:11 AM IST

ಡಾಲಿ ಧನಂಜಯ, ತೆಲುಗು ನಟ ಸತ್ಯದೇವ್ ಮುಖ್ಯ ಪಾತ್ರದಲ್ಲಿ ನಟಿಸಿರುವ, ಈಶ್ವರ್ ಕಾರ್ತಿ ನಿರ್ದೇಶನದ ಬಹುಭಾಷಾ ಸಿನಿಮಾ ‘ಜೀಬ್ರಾ’ ಇಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಾಲಿ ಧನಂಜಯ ಸಂದರ್ಶನ.

ಬೆಂಗಳೂರು : ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ

Nov 18 2024, 01:16 AM IST
ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಳಿಕ ಮದುವೆ ಆಗದೆ ವಂಚಿಸಿದ ಆರೋಪದಡಿ ಪ್ರಿಯಕರನ ವಿರುದ್ಧ ಯುವತಿಯೊಬ್ಬಳು ಮಡಿವಾಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಹಾಸನದಲ್ಲಿ ತನ್ನ ಮದುವೆ ಆಮಂತ್ರಣ ನೀಡಲು ಹೋದ ಪೇದೆ ಹತ್ಯೆ

Nov 06 2024, 12:57 AM IST
ಹಸೆಮಣೆ ಏರಬೇಕಾಗಿದ್ದ ಪೊಲೀಸ್ ಪೇದೆ ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಹಂಚಿ ವಾಪಸ್ ಹಿಂದಿರುಗುವ ವೇಳೆ ದಾರಿ ಮಧ್ಯೆ ಮಾರಾಕಸ್ತ್ರಗಳಿಂದ ಭೀಕರವಾಗಿ ಹತ್ಯೆಯಾಗಿರುವ ಘಟನೆ ಹಾಸನ ತಾಲೂಕಿನ ದುದ್ದ ಬಳಿ ನಡೆದಿದೆ.

ಮಂಡ್ಯದಲ್ಲಿ ಈಗ ಮಳೆಗಾಗಿ ಮಕ್ಕಳಿಗೆ ಮದುವೆ..!

Oct 11 2024, 11:48 PM IST
ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಹೆಣ್ಣು ಮಕ್ಕಳಿಗೆ ಗಂಡು-ಹೆಣ್ಣಿನ ವೇಷ ತೊಡಿಸಿ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿಸಿ ಮಳೆರಾಯನನ್ನು ೨೪ ದಿನಗಳ ಕಾಲ ಪೂಜಿಸಿದ್ದಾರೆ. ಮದುವೆ ಮಾಡಿಸಿದ ನಂತರದಲ್ಲಿ ಮಳೆಯಾಗುವುದೆಂಬ ನಂಬಿಕೆ ಈ ಊರಿನ ಜನರಲ್ಲಿ ಅಚಲವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved