• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದುವೆ ವಾರ್ಷಿಕೋತ್ಸವದ ದಿನವೇ ಪೋಷಕರಾದ ಹರಿಪ್ರಿಯಾ - ವಶಿಷ್ಠ ಸಿಂಹ : ಸಂಭ್ರಮ ಡಬಲ್‌

Jan 27 2025, 11:52 AM IST

ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರಿಗೆ ಗಂಡು ಮಗುವಿನ ಜನನವಾಗಿದೆ. ಈ ಜೋಡಿ ಮದುವೆ ವಾರ್ಷಿಕೋತ್ಸವ ಸಂಭ್ರಮ ಒಂದುಕಡೆಯಾದರೆ, ಈಗ ಈ ಜೋಡಿ ಬದುಕಿಗೆ ಇನ್ನೊಂದು ಪುಟ್ಟ ಜೀವದ ಆಗಮನವಾಗಿದ್ದು, ಈ ಸಂಭ್ರಮ ಡಬಲ್‌ ಆಗಿದೆ.

ಮಾಧ್ಯಮಕ್ಕೂ ತಿಳಿಯದಂತೆ ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ ಮದುವೆ ಸಿದ್ಧತೆ ನಡೆಸಿದ್ದು ಹೇಗೆ ?

Jan 21 2025, 12:34 AM IST
2 ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಮಾತ್ರ ಮದುವೆ ನಡೆಯಬೇಕು ಎನ್ನುವುದು ಕುಟುಂಬಸ್ಥರ ಬಯಕೆ ಆಗಿತ್ತು. ಹೀಗಾಗಿ ಅಭಿಮಾನಿಗಳು, ಆಪ್ತ ಕ್ರೀಡಾಪಟುಗಳಿಂದಲೂ ಮದುವೆ ವಿಚಾರ ಮುಚ್ಚಿಡಲಾಗಿತ್ತು.

ಸಂಜು ವೆಡ್ಸ್‌ ಗೀತಾ 2 ರಿಲೀಸ್‌ ಮದುವೆ ಮಾಡಿದ್ದಕ್ಕಿಂತ ಕಷ್ಟ ಆಯ್ತು: ನಾಗಶೇಖರ್‌

Jan 15 2025, 12:45 AM IST
ಸಂಜು ವೆಡ್ಸ್‌ ಗೀತಾ 2 ಟ್ರೇಲರ್ ರಿಲೀಸ್‌

ಶ್ರೀಮಂತರು ಸಾಮೂಹಿಕ ಮದುವೆ ಮಾಡಿಸಲಿ: ಸಚಿವ ಜಮೀರ್ ಅಹ್ಮದ್‌ ಖಾನ್‌

Jan 13 2025, 12:48 AM IST
, ಸಮಾಜದಲ್ಲಿ ಶ್ರೀಮಂತರು ಬಹಳಷ್ಟು ಜನರಿದ್ದಾರೆ.

ರೈತರ ಮಕ್ಕಳಿಗೆ ಸಿಗದ ಕನ್ಯೆ - ಇದೇ ವಂಚಕರಿಗೆ ಬಂಡವಾಳ : ನಕಲಿ ಮದುವೆ ಮಾಡಿ ಹಣ ಸುಲಿಗೆ !

Dec 16 2024, 10:33 AM IST

ಕೃಷಿ ಕಾಯಕದಲ್ಲಿ ತೊಡಗಿರುವ ಯುವಕರನ್ನು ವರಿಸಲು ಯುವತಿಯರು ನಿರಾಕರಿಸುತ್ತಿದ್ದು, ಇದು ಗ್ರಾಮೀಣ ಭಾಗದಲ್ಲಿ ದೊಡ್ಡ ಸಾಮಾಜಿಕ ಸಮಸ್ಯೆಯನ್ನೇ ಸೃಷ್ಟಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಉತ್ತರ ಕರ್ನಾಟಕದಲ್ಲಿ ರೈತರಿಗೆ ಮದುವೆ ಹೆಸರಲ್ಲಿ ವಂಚಿಸುವ ಜಾಲ ಇದೀಗ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಪುಟ...3ಕ್ಕೆಶಾಸಕ ಅಶೋಕ ಮನಗೂಳಿ ಮದುವೆ: ಸಿಎಂ, ಡಿಸಿಎಂ ಶುಭಹಾರೈಕೆ

Dec 13 2024, 12:48 AM IST
ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.

ಸಾಮೂಹಿಕ ವಿವಾಹ ಭಾಗ್ಯವಂತರ ಮದುವೆ: ಕಾಶೀ ಶ್ರೀಗಳು

Dec 12 2024, 12:33 AM IST
ಇಂಡಿ ಶ್ರೀ ಶಾಂತೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾಶೀ ಜಗದ್ಗುರುಗಳು ಉದ್ಘಾಟಿಸಿದರು.

ಪತ್ನಿ ಕೊಂದು ಚರಂಡಿಗೆಸೆದು 3ನೇ ಮದುವೆ ಆಗುತ್ತಿದ್ದ ಪತಿ!

Dec 06 2024, 08:57 AM IST
ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.

ಆನೇಕಲ್ : ಪತ್ನಿ ಕೊಂದು ಚರಂಡಿಗೆಸೆದು 3ನೇ ಮದುವೆ ಆಗುತ್ತಿದ್ದ ಬಿಹಾರ ಮೂಲದ ಪತಿ ಬಂಧನ

Dec 06 2024, 05:05 AM IST

ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆಕೆಯ ಪತಿಯನ್ನು ಬಂಧಿಸಿದ್ದಾರೆ.

17ರ ಬಾಲಕಿಗೆ ಮದುವೆ ಮಾಡಿದ್ದಕ್ಕೆ ಹೈ ಗರಂ! ವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ

Nov 28 2024, 07:55 AM IST

ಬಾಲ್ಯವಿವಾಹ ಮಾಡುವ ಪೋಷಕರ ವಿರುದ್ಧ ದಂಡನಾ ಕ್ರಮ ಜರುಗಿಸುವ ಮೂಲಕ ಅವರನ್ನು ಸಂವೇದನಶೀಲರನ್ನಾಗಿ ರೂಪಿಸುವ ಅಗತ್ಯವಿದ್ದು, ಪೋಷಕರ ನಡೆಯಿಂದ ಮಕ್ಕಳು ಪೋಕ್ಸೋ ಪ್ರಕರಣ ಎದುರಿಸುವಂತಾಗಿದೆ ಎಂದು ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved