• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ಬಾರಿ ಮದುವೆ ಚಾನ್ಸ್‌ ಮಿಸ್‌ ಮಾಡಿಕೊಂಡಿದ್ದ ರತನ್‌ /ಮಿಡಲ್‌ ಕ್ಲಾಸ್‌ ಭಾರತೀಯರ ಕನಸು ನನಸು

Oct 10 2024, 05:46 AM IST

ಗುಣಮಟ್ಟದ, ಅಗ್ಗದ ದರದ ಸ್ವದೇಶಿ ಕಾರು ನ್ಯಾನೋ ರೂಪದಲ್ಲಿ ಅನಾವರಣ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಲ್ಲಿ, ಅವರಿಗೆ ಕೈಗೆಟುಕುವ ದರದಲ್ಲಿ ಕಾರ್‌ ತಯಾರಿಸುವ ಕನಸು ಕಂಡವರು ಉದ್ಯಮಿ ರತನ್‌ ಟಾಟಾ.

ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಂಧನ

Oct 10 2024, 02:27 AM IST
ಖಾಸಗಿ ಆಸ್ಪತ್ರೆಯ ಶ್ರುಶೂಷಕಿಗೆ ಮದುವೆ ಆಗುವುದಾಗಿ ನಂಬಿಸಿ ಬಳಿಕ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪದ ಮೇರೆಗೆ ಆಕೆಯ ಗೆಳೆಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಣ, ಉದ್ಯೋಗ ಪಡೆದ ನಂತರವೇ ಮದುವೆ ಬಗ್ಗೆ ನಿರ್ಣಯಿಸಿ

Oct 10 2024, 02:18 AM IST
ಉನ್ನತ ಶಿಕ್ಷಣ ಪೂರೈಸಿ ಉದ್ಯೋಗ ಪಡೆದು, ನಂತರ ಮದುವೆ ಬಗ್ಗೆ ನಿರ್ಣಯಿಸಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ ಹಂತದಲ್ಲೆ ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಮುಂದಿನ ಭವಿಷ್ಯ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಹಣಕ್ಕಾಗಿ ಅಣ್ಣ-ತಂಗಿ, ಪತಿ-ಪತ್ನಿಯೇ ಮದುವೆ: ಹಾತ್ರಸ್‌ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ

Oct 08 2024, 01:01 AM IST
ಸರ್ಕಾರಿ ಸಾಮೂಹಿಕ ವಿವಾಹದಲ್ಲಿ ಹಣ ಪಡೆಯಲು ಅಣ್ಣ-ತಂಗಿ ಮತ್ತು ಈಗಾಗಲೇ ಮದುವೆಯಾಗಿದ್ದ ಪತಿ-ಪತ್ನಿಗಳು ಮತ್ತೆ ಮದುವೆಯಾಗಿರುವ ಆಘಾತಕಾರಿ ಘಟನೆ ಹಾತ್ರಸ್‌ನಲ್ಲಿ ಬೆಳಕಿಗೆ ಬಂದಿದೆ. ದೂರಿನ ಅನ್ವಯ ಉಪ ವಿಭಾಗೀಯ ನ್ಯಾಯಾಧೀಶರು ತನಿಖೆಗೆ ಆದೇಶಿಸಿದ್ದಾರೆ.

ತೆಲುಗು ನಟ ನಾಗಚೈತನ್ಯ ಮತ್ತು ಸಮಂತಾ ಮದುವೆ ಮುರಿದು ಬೀಳಲು ರಾಮರಾವ್‌ ಕಾರಣ: ಕೊಂಡಾ ಸುರೇಖಾ

Oct 03 2024, 01:21 AM IST

ತೆಲುಗು ನಟ ನಾಗಚೈತನ್ಯ ಮತ್ತು ಸಮಂತಾ ಮದುವೆ ಮುರಿದು ಬೀಳಲು ತೆಲಂಗಾಣದ ಮಾಜಿ ಸಿಎಂ ಕೆ. ಚಂದ್ರಶೇಖರ್‌ ಪುತ್ರ ಕೆ.ಟಿ.ರಾಮರಾವ್‌ ಕಾರಣ ಎಂದು ಹಾಲಿ ಅರಣ್ಯ ಸಚಿವೆ ಕೊಂಡಾ ಸುರೇಖಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮದುವೆ ಖರ್ಚಿನಲ್ಲಿ 140 ಸಸಿ, ಪುಸ್ತಕ ವಿತರಣೆ

Sep 30 2024, 01:30 AM IST
ಕೊರಟಗೆರೆ: ವಿದ್ಯುತ್ ಸುರಕ್ಷತೆ ಮತ್ತು ಸಂರಕ್ಷಣೆ ಬಗ್ಗೆ ಶಾಲಾ ಮಕ್ಕಳು ತಿಳಿದುಕೊಂಡು ಷೋಷಕರಿಗೂ ಅರಿವು ಮೂಡಿಸುವ ಅಗತ್ಯವಿದೆ ಎಂದು ಬೆಸ್ಕಾಂ ಎಇಇ ಪ್ರಸನ್ನಕುಮಾರ್ ತಿಳಿಸಿದರು.

ದೇಗುಲಗಳಲ್ಲಿ ಮದುವೆ ಆಗುವವರು ಪುಣ್ಯವಂತರು

Sep 04 2024, 01:52 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ದೇವಸ್ಥಾನಗಳಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವವರು ಪುಣ್ಯವಂತರು. ಕಾರಣ ಅವರ ಮದುವೆ ಸ್ವರ್ಗದಲ್ಲಿ ಆದಂತೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಅಭಿಪ್ರಾಯಪಟ್ಟರು.

ನಾನು 20-30 ವರ್ಷಗಳಿಂದ ಮದುವೆ ಆಗಬೇಕು ಎಂಬ ಒತ್ತಡ ಸಹಿಸುತ್ತಿದ್ದೇನೆ : ರಾಹುಲ್ ಗಾಂಧಿ

Aug 27 2024, 01:34 AM IST
‘ನಾನು 20-30 ವರ್ಷಗಳಿಂದ ಮದುವೆ ಆಗಬೇಕು ಎಂಬ ಒತ್ತಡ ಸಹಿಸುತ್ತಿದ್ದೇನೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಎರಡನೇ ಮದುವೆ ವೇಳೆ ಮೊದಲನೇ ಪತ್ನಿ ಆಗಮನ

Aug 22 2024, 12:55 AM IST
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರನೂರಾರು ಮಂದಿ ಸಂಬಂಧಿಕರು ನೆರೆದು ಸಡಗರ- ಸಂಭ್ರಮದಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಆದರೆ, ಅಲ್ಲಿಗೆ ಆಗಮಿಸಿದ ಮೊದಲನೇ ಪತ್ನಿ ಮತ್ತು ಆಕೆಯ ಸಹೋದರಿ ಹಾಗೂ ಸಂಬಂಧಿಕರರೊಂದಿಗೆ ಮದುವೆ ಮನೆಯಲ್ಲಿ ಗಲಾಟೆ ನಡೆಸಿದ್ದು, ಎರಡೂ ಕಡೆಯವರಿಂದ ಗಲಾಟೆ ನಡೆದು ಕೈ ಕೈ ಮಿಲಾಯಿಸಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ.

ಮೂರು ವರ್ಷದಲ್ಲಿ ನಾಲ್ಕು ಮದುವೆ: ನಕಲಿ ವಧುವಿಗೆ ಇಬ್ಬರು ಮಕ್ಕಳು

Aug 14 2024, 01:04 AM IST
ಮೂರು ವರ್ಷದಲ್ಲಿ ನಾಲ್ಕು ಮದುವೆ: ನಕಲಿ ವಧುವಿಗೆ ಇಬ್ಬರು ಮಕ್ಕಳು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved