• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತಿ ಸರಳವಾಗಿ ಮಗನ ಮದುವೆ ಮಾಡಿ ₹10000 ಕೋಟಿ ದಾನ ಮಾಡಿದ ಭಾರತದ ನಂ.1 ಹಾಗೂ ಏಷ್ಯಾದ ನಂ.2 ಸಿರಿವಂತ ಉದ್ಯಮಿ ಅದಾನಿ!

Feb 08 2025, 01:48 AM IST
ಭಾರತದ ನಂ.1 ಹಾಗೂ ಏಷ್ಯಾದ ನಂ.2 ಸಿರಿವಂತ ಉದ್ಯಮಿ ಗೌತಮ್‌ ಅದಾನಿ ಅವರ ಕಿರಿಯ ಪುತ್ರ ಜೀತ್‌ ವಿವಾಹ ಶುಕ್ರವಾರ ನೆರವೇರಿತು. ಸಂಬಂಧಿಕರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳ ಮದುವೆಯಾಗುವ ಮೂಲಕ ಜೀತ್‌ ಅವರು ವಜ್ಯೋದ್ಯಮಿಯ ಪುತ್ರಿ ದಿವಾ ಶಾ ಜತೆ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ದೇವಾಲಯದ ಮಾದರಿಯಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ವೈಭವೋಪೇತವಾಗಿ ನಡೆದ ಶಾಸಕ ಯಶವಂತರಾಯಗೌಡ ಪಾಟೀಲ ಪುತ್ರಿ ಮದುವೆ

Feb 08 2025, 01:45 AM IST

ಶಾಸಕ ಯಶವಂತರಾಯಗೌಡ ಪಾಟೀಲ ಅವರ ಮಗಳು ಶಿವಲೀಲಾ ಹಾಗೂ ಸಂಡೂರು ಗ್ರಾಮದ ಮಂಜುನಾಥ ವಿರಾಪೂರ ಅವರ ಪುತ್ರ ಆಶೀಶ್ ಅವರ ವಿವಾಹ ಮರಗೂರ ಬಳಿಯ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಯಿತು.

ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ ಸಮಾರಂಭವೊಂದಕ್ಕೆಅವಕಾಶ !

Feb 02 2025, 11:48 PM IST
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನ, ಮದುವೆ ಸಮಾರಂಭವೊಂದಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯ ಮದುವೆಯನ್ನು ರಾಷ್ಟ್ರಪತಿ ಭವನದ ವ್ಯಾಪ್ತಿಯಲ್ಲೇ ನಡೆಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ.

ಮದುವೆ ವಾರ್ಷಿಕೋತ್ಸವದ ದಿನವೇ ಪೋಷಕರಾದ ಹರಿಪ್ರಿಯಾ - ವಶಿಷ್ಠ ಸಿಂಹ : ಸಂಭ್ರಮ ಡಬಲ್‌

Jan 27 2025, 11:52 AM IST

ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರಿಗೆ ಗಂಡು ಮಗುವಿನ ಜನನವಾಗಿದೆ. ಈ ಜೋಡಿ ಮದುವೆ ವಾರ್ಷಿಕೋತ್ಸವ ಸಂಭ್ರಮ ಒಂದುಕಡೆಯಾದರೆ, ಈಗ ಈ ಜೋಡಿ ಬದುಕಿಗೆ ಇನ್ನೊಂದು ಪುಟ್ಟ ಜೀವದ ಆಗಮನವಾಗಿದ್ದು, ಈ ಸಂಭ್ರಮ ಡಬಲ್‌ ಆಗಿದೆ.

ಮಾಧ್ಯಮಕ್ಕೂ ತಿಳಿಯದಂತೆ ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ ಮದುವೆ ಸಿದ್ಧತೆ ನಡೆಸಿದ್ದು ಹೇಗೆ ?

Jan 21 2025, 12:34 AM IST
2 ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಮಾತ್ರ ಮದುವೆ ನಡೆಯಬೇಕು ಎನ್ನುವುದು ಕುಟುಂಬಸ್ಥರ ಬಯಕೆ ಆಗಿತ್ತು. ಹೀಗಾಗಿ ಅಭಿಮಾನಿಗಳು, ಆಪ್ತ ಕ್ರೀಡಾಪಟುಗಳಿಂದಲೂ ಮದುವೆ ವಿಚಾರ ಮುಚ್ಚಿಡಲಾಗಿತ್ತು.

ಸಂಜು ವೆಡ್ಸ್‌ ಗೀತಾ 2 ರಿಲೀಸ್‌ ಮದುವೆ ಮಾಡಿದ್ದಕ್ಕಿಂತ ಕಷ್ಟ ಆಯ್ತು: ನಾಗಶೇಖರ್‌

Jan 15 2025, 12:45 AM IST
ಸಂಜು ವೆಡ್ಸ್‌ ಗೀತಾ 2 ಟ್ರೇಲರ್ ರಿಲೀಸ್‌

ಶ್ರೀಮಂತರು ಸಾಮೂಹಿಕ ಮದುವೆ ಮಾಡಿಸಲಿ: ಸಚಿವ ಜಮೀರ್ ಅಹ್ಮದ್‌ ಖಾನ್‌

Jan 13 2025, 12:48 AM IST
, ಸಮಾಜದಲ್ಲಿ ಶ್ರೀಮಂತರು ಬಹಳಷ್ಟು ಜನರಿದ್ದಾರೆ.

ರೈತರ ಮಕ್ಕಳಿಗೆ ಸಿಗದ ಕನ್ಯೆ - ಇದೇ ವಂಚಕರಿಗೆ ಬಂಡವಾಳ : ನಕಲಿ ಮದುವೆ ಮಾಡಿ ಹಣ ಸುಲಿಗೆ !

Dec 16 2024, 10:33 AM IST

ಕೃಷಿ ಕಾಯಕದಲ್ಲಿ ತೊಡಗಿರುವ ಯುವಕರನ್ನು ವರಿಸಲು ಯುವತಿಯರು ನಿರಾಕರಿಸುತ್ತಿದ್ದು, ಇದು ಗ್ರಾಮೀಣ ಭಾಗದಲ್ಲಿ ದೊಡ್ಡ ಸಾಮಾಜಿಕ ಸಮಸ್ಯೆಯನ್ನೇ ಸೃಷ್ಟಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಉತ್ತರ ಕರ್ನಾಟಕದಲ್ಲಿ ರೈತರಿಗೆ ಮದುವೆ ಹೆಸರಲ್ಲಿ ವಂಚಿಸುವ ಜಾಲ ಇದೀಗ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಪುಟ...3ಕ್ಕೆಶಾಸಕ ಅಶೋಕ ಮನಗೂಳಿ ಮದುವೆ: ಸಿಎಂ, ಡಿಸಿಎಂ ಶುಭಹಾರೈಕೆ

Dec 13 2024, 12:48 AM IST
ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.

ಸಾಮೂಹಿಕ ವಿವಾಹ ಭಾಗ್ಯವಂತರ ಮದುವೆ: ಕಾಶೀ ಶ್ರೀಗಳು

Dec 12 2024, 12:33 AM IST
ಇಂಡಿ ಶ್ರೀ ಶಾಂತೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾಶೀ ಜಗದ್ಗುರುಗಳು ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved