• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದುವೆ ನಿರಾಕರಿಸಿದ ಗೃಹಿಣಿಯ ಮನೆಗೆ ಬೆಂಕಿ ಇಟ್ಟಿದ್ದವನ ಬಂಧನ

May 03 2024, 01:36 AM IST
ಇತ್ತೀಚೆಗೆ ತನ್ನೊಂದಿಗೆ ಎರಡನೇ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ತನ್ನ ಸಂಬಂಧಿ ಮಹಿಳೆಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಪರಾರಿ ಆಗಿದ್ದ ಕಿಡಿಗೇಡಿಯೊಬ್ಬನನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಾಸ್ತ್ರೋಕ್ತವಿಲ್ಲದ ಮದುವೆ ಮದುವೆಯೇ ಅಲ್ಲ: ಸುಪ್ರೀಂ!

May 02 2024, 01:37 AM IST
ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್‌ ಬಣ್ಣಿಸಿದೆ.

ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿಸಿ ಗ್ರಾಮದಲ್ಲಿ ಮೆರವಣಿಗೆ

Apr 30 2024, 02:01 AM IST
ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎನ್ನುವುದು ಜನರ ನಂಬಿಕೆ. ಮಳೆಬಂದರೆ ಮಾತ್ರ ನಮ್ಮ ಬೆಳೆ ಉಳಿದು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲು ಸಾಧ್ಯ. ಮೌಢ್ಯ ಎಂದು ಭಾವಿಸದೆ ನಮ್ಮ ಹಿರಿಯರ ಆಚರಣೆಗಳ ಮೇಲೆ ನಂಬಿಕೆಯಿಟ್ಟು ಕಪ್ಪೆಗಳ ಮದುವೆ ಮಾಡಿದ್ದೇವೆ. ವಿಶೇಷ ಪೂಜೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದು ವರುಣನ ಕೃಪೆಗಾಗಿ ಕಾಯುತ್ತಿದ್ದೇವೆ.

ಮದುವೆ ಆಹ್ವಾನ ಪತ್ರದಲ್ಲಿ ‘ಮೋದಿಯನ್ನು ಪ್ರಧಾನಿ ಮಾಡುವುದೇ ನೀಡುವ ಉಡುಗೊರೆ’

Apr 28 2024, 01:21 AM IST
ಏ.೧೮ರಂದು ವಿವಾಹ ನೆರವೇರಿದ್ದು, ಏ.26ರಂದು ಮತದಾನವೂ ಮುಗಿದ ಬಳಿಕ ಅಧಿಕಾರಿಗಳು ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದುವೆ ಊಟ ಉಂಡು ಅನಾರೋಗ್ಯ: ಅಸ್ವಸ್ಥರು ಚೇತರಿಕೆ

Apr 27 2024, 01:23 AM IST
ಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದ ಬೀಗರ ಔತಣ ಸಮಾರಂಭದಲ್ಲಿ ಊಟ ಮಾಡಿದ ನೂರಾರು ಮಂದಿ ಅಸ್ವಸ್ಥರಾಗಿದ್ದು, ಬಹುತೇಕ ಜನರು ಚೇತರಿಸಿಕೊಂಡಿದ್ದಾರೆ. ಇನ್ನುಳಿದಂತೆ ಕೆಲವರನ್ನು ಮಡಿಕೇರಿ ಪಿರಿಯಾಪಟ್ಟಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮದುವೆ ಗೌನ್ ಮರು ವಿನ್ಯಾಸ ಮಾಡಿದ ಸಮಂತಾ

Apr 27 2024, 01:00 AM IST
ಮುರಿದುಕೊಂಡ ಮದುವೆಯ ಬಗ್ಗೆ ಯೋಚಿಸೋದನ್ನು ಬಿಟ್ಟು ಮದುವೆ ದಿನ ತೊಟ್ಟಿದ್ದ ಗೌನ್‌ ಅನ್ನೇ ಮರು ವಿನ್ಯಾಸ ಮಾಡಿ ಪ್ರದರ್ಶಿಸಿದ್ದಾರೆ ನಟಿ ಸಮಂತಾ.

ಮದುವೆ ಊಟ: ಮದುಮಕ್ಕಳ ಸಹಿತ 500ಕ್ಕೂ ಅಧಿಕ ಮಂದಿ ಅಸ್ವಸ್ಥ!

Apr 26 2024, 12:53 AM IST

ಕುಶಾಲನಗರ ಸಮೀಪದ ಕೊಪ್ಪದ ಖಾಸಗಿ ರೆಸಾರ್ಟ್‌ನಲ್ಲಿ ಬೀಗರ ಊಟ ನಡೆದಿದ್ದು,   ಆಹಾರ ಸೇವಿಸಿದ ಮಂದಿಯಲ್ಲಿ ವಾಂತಿ ಭೇದಿ ಸಮಸ್ಯೆ ಕಂಡುಬಂತು. 

ಮೇ 1ಕ್ಕೆ ಮಾನ್ವಿತಾ ಕಾಮತ್‌ ಮದುವೆ

Apr 13 2024, 01:07 AM IST
ನಟಿ ಮಾನ್ವಿತಾ ಕಾಮತ್ ಅವರು ಮೇ.1ರಂದು ಮದುವೆ ಆಗುತ್ತಿದ್ದಾರೆ.

ಮದುವೆ ಮನೆಯಲ್ಲಿ ಮತದಾನ ಜಾಗೃತಿ

Apr 06 2024, 12:56 AM IST
ಲೋಕಸಭೆ ಚುನಾವಣೆ ಮತದಾನ ಜಾಗೃತಿಗೆ ತಾಲೂಕಿನ ಬಾದನಹಟ್ಟಿ ಗ್ರಾಮದ ಕರೆಮಲೆ ಕುಟುಂಬದವರ ಮನೆಯಲ್ಲಿ ಜರುಗಿದ ವಿವಾಹ ಸಮಾರಂಭದ ವೇದಿಕೆ ಸಾಕ್ಷಿಯಾಯಿತು.

ಅಳಿಯನ ಮದುವೆ ದಿನವೇ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ

Apr 06 2024, 12:46 AM IST
ಮುಂಡಗೋಡದ ಆನಂದ ನಗರದ ಬಸವರಾಜ ಮಲ್ಲೂರ (42) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved