• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧುಮೇಹ, ಹೃದಯರೋಗ, ಅಧಿಕ ರಕ್ತದೊತ್ತಡ ನಿರ್ವಹಣೆ ಹೇಗೆ : ವಿಶೇಷ ಲೇಖನ

Aug 19 2025, 01:00 AM IST
ಈಗೀಗ ಮಧುಮೇಹ, ಹೃದಯರೋಗ, ಅಧಿಕ ರಕ್ತದೊತ್ತಡ ಬಹುತೇಕರನ್ನು ಕಾಡುವ ಸಮಸ್ಯೆಯಾಗಿದೆ. ಈ ಸಮಸ್ಯೆಗಳ ಸೂಕ್ತ ನಿರ್ವಹಣೆಯ ಕುರಿತು ಬೆಂಗಳೂರು ನಾರಾಯಣ ಹೆಲ್ತ್ ನ ಸೀನಿಯರ್ ಕನ್ಸಲ್ಟೆಂಟ್ ಡಾ.ದೀಪಕ್ ಪಧ್ಮನಾಭನ್ ವಿಶೇಷ ಲೇಖನ ಬರೆದಿದ್ದಾರೆ.

ಆರೋಗ್ಯಯುತ ಆಹಾರ ಪದ್ಧತಿಯಿಂದ ಮಧುಮೇಹ ದೂರ: ಎಂ.ಎ ಶೇಖರ್

Aug 15 2025, 01:00 AM IST
ಬದುಕಿನಲ್ಲಿ ಸೋದರನ ಪಾತ್ರ ಬಹಳ ಮುಖ್ಯ. ಸಹೋದರ ಸಹೋದರಿಯ ಬಾಂಧವ್ಯದ ಸಂಕೇತವಾಗಿ ಆಚರಿಸುವ ರಕ್ಷಾ ಬಂಧನ ಹಬ್ಬಕ್ಕೆ ಅದರದೇ ಆದ ಹಿನ್ನೆಲೆಯಿದೆ. ಇದು ಸಮಾಜದಲ್ಲಿ ಒಳಿತನ್ನು ಸಾರುವ ಸಂಬಂಧಗಳನ್ನು ಬೆಸೆಯುವ ಹಬ್ಬವಾಗಿದೆ.

ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ 31ರಂದು ಮಧುಮೇಹ ಪಾದ (ಪೋಡಿಯಾಟ್ರೀ) ಉಚಿತ ತಪಾಸಣಾ ಶಿಬಿರ

May 29 2025, 12:45 AM IST
ಇಲ್ಲಿನ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ಮಧುಮೇಹ ಪಾದ ತಪಾಸಣಾ ಶಿಬಿರ ನಡೆಯಲಿದೆ. ಈ ಉಚಿತ ಕಾರ್ಯಕ್ರಮವನ್ನು ಮಾಹೆಯ ಪೊಡಿಯಾಟ್ರಿ ಆ್ಯಂಡ್ ಡಯಾಬಿಟಿಕ್ ಫೂಟ್ ಕೇರ್ ಅಂಡ್ ರಿಸರ್ಚ್, ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ.

ರಕ್ತದಾನದಿಂದ ರಕ್ತದೊತ್ತಡ, ಮಧುಮೇಹ ನಿಯಂತ್ರಣ ಸಾಧ್ಯ: ಹಿರಿಯ ತಂತ್ರಜ್ಞ ಸತ್ಯಣ್ಣ

Apr 03 2025, 12:32 AM IST
ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಚಾಮರಾಜನಗರ ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕದ ಹಿರಿಯ ತಂತ್ರಜ್ಞ ಸತ್ಯಣ್ಣ ತಿಳಿಸಿದರು.

ಆಧುನಿಕ ಜೀವನ ಶೈಲಿ ಮಧುಮೇಹ ರೋಗಕ್ಕೆ ಪ್ರಮುಖ ಕಾರಣ: ಡಾ. ಚಂದ್ರು ಲಮಾಣಿ

Apr 03 2025, 12:30 AM IST
ಲಕ್ಷ್ಮೇಶ್ವರ ಪಟ್ಟಣದ ಅಗಡಿ ಸನ್‌ರೈಸ್ ಆಸ್ಪತ್ರೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಹಿರಿಯ ಮಧುಮೇಹ ತಜ್ಞ ವೈದ್ಯ ಡಾ.ಜಿ.ಬಿ. ಸತ್ತೂರ ಅವರು ಮಂಗಳವಾರ ಡಯಾಬಿಟಿಕ್ ಕೇಂದ್ರವನ್ನು ಉದ್ಘಾಟಿಸಿದರು.

ಮಧುಮೇಹ ಜಾಗೃತಿಗಾಗಿ ದತ್ತಪೀಠದಿಂದ ಶ್ರೀಕಂಠೇಶ್ವರಸ್ವಾಮಿ ಸನ್ನಿಧಿಗೆ ಪಾದಯಾತ್ರೆ

Mar 18 2025, 12:35 AM IST
ಮಧುಮೇಹದ ಬಗ್ಗೆ ಜನರಲ್ಲಿ ಜಾಗೃತಿ ಅತ್ಯವಶ್ಯಕವಾಗಿದೆ. ಹಾಗಾಗಿ ಪ್ರತಿದಿನ ಎಲ್ಲರೂ ಯಾವುದಾದರೂ ಒಂದು ವ್ಯಾಯಾಮವನ್ನು ಮಾಡಬೇಕು. ಉತ್ತಮ ಸಮಾಜಕ್ಕಾಗಿ ನಾವೆಲ್ಲ ಕೃಷಿ ಮಾಡಬೇಕು. ಜನರಲ್ಲಿ ತಿಳವಳಿಕೆ ಮೂಡಿಸಲು ಈ ಪಾದಯಾತ್ರೆ ಕೈಗೊಂಡಿದ್ದೇವೆ. ನಮ್ಮ ಜೊತೆ ಭಕ್ತರು ಸೇರಿ ನಡಿಗೆಯಲ್ಲಿ ಪಾಲ್ಗೊಂಡಿದ್ದಾರೆ.

ರೋಗಿಗಳಿಗೆ ಸಿಹಿಸುದ್ದಿ : ಮಧುಮೇಹ ಪ್ರಮುಖ ಔಷಧ ಬೆಲೆ ಶೇ.90ರಷ್ಟು ಇಳಿಕೆ -ಲಕ್ಷಾಂತರ ರೋಗಿಗಳಿಗೆ ಅನುಕೂಲ

Mar 14 2025, 12:31 AM IST

 ಮಧುಮೇಹ ರೋಗಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಮಧುಮೇಹಿಗಳು ಪ್ರಮುಖವಾಗಿ ಬಳಸುವ ಎಂಪಾಗ್ಲಿಫ್ಲೋಜಿನ್‌ ಮಾತ್ರೆಯ ಬೆಲೆ ಶೇ.90ರಷ್ಟು ಕಡಿತವಾಗಿದೆ. ಈ ಮೊದಲು 1 ಮಾತ್ರೆಗೆ 60 ರು. ಇದ್ದ ದರ ಇದೀಗ ಕೇವಲ 5 ರು. ಆಸುಪಾಸಿಗೆ ಬಂದಿದೆ.

ಬಿ.ಪಿ., ಮಧುಮೇಹ ರೋಗಿಗಳಿಗೆ ಉಚಿತ ಮಾತ್ರೆ

Dec 29 2024, 01:19 AM IST
ಸಕ್ಕರೆ ಮತ್ತು ಕೊಬ್ಬಿನ ಆಹಾರಗಳ ಅತಿಯಾದ ಸೇವನೆ, ಕಡಿಮೆ ದೈಹಿಕ ಚಟುವಟಿಕೆಯೊಂದಿಗೆ ಜಡ ಜೀವನಶೈಲಿ, ಒತ್ತಡ, ನಿದ್ರೆಯ ಕೊರತೆ, ಧೂಮಪಾನ ಮತ್ತು ಮದ್ಯಪಾನವು ಹೃದ್ರೋಗಕ್ಕೆ ಪ್ರಮುಖ ಕಾರಣ

ಮಧುಮೇಹ ಉಚಿತ ತಪಾಸಣೆ ಶಿಬಿರ

Dec 29 2024, 01:15 AM IST
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ರೆಡ್‌ಕ್ರಾಸ್ ಭವನದ ಕಟ್ಟಡದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಧುಮೇಹ ಆರೋಗ್ಯ ಸಮಸ್ಯೆಗಳಿಗೆ ವೈದ್ಯ ತಜ್ಞರಿಂದ ಸೂಕ್ತ ಚಿಕಿತ್ಸೆಯ ಸಲಹೆ ಹಾಗೂ ಸಮಾಲೋಚನೆಯು ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ರಕ್ತಪರೀಕ್ಷೆ, ನರ ಹಾಗೂ ಕಣ್ಣಿನ ಪರೀಕ್ಷೆ ಮತ್ತು ಎಚ್.ಬಿ.ಎ.1.ಸಿ, 3 ತಿಂಗಳ ಸರಾಸರಿ ರಕ್ತದ ಸಕ್ಕರೆ ಮಟ್ಟದ ಪರೀಕ್ಷೆಯನ್ನು ಸಾರ್ವಜನಿಕರಿಗೆ ಮಾಡಲಾಯಿತು.

ಮಧುಮೇಹ ವೈದ್ಯಕೀಯ ಸಮ್ಮೇಳನದಿಂದ ಜ್ಞಾನ ವೃದ್ಧಿ

Dec 10 2024, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ ಹಲವಾರು ವಿಷಯಗಳ ಕುರಿತು ಚರ್ಚೆಯಾಗಿದ್ದು, ಜ್ಞಾನ ವೃದ್ದಿಯಾಗಿದೆ. ಇದರಿಂದಾಗಿ ನಮ್ಮ ಭಾಗದ ವೈದ್ಯರು ಜನರಿಗೆ ಇನ್ನೂ ಉತ್ತಮ ಚಿಕಿತ್ಸೆ ಕೊಡಬಹುದಾಗಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ.ಬಾಬುರಾಜೇಂದ್ರ ನಾಯಿಕ ಹೇಳಿದರು.
  • < previous
  • 1
  • 2
  • next >

More Trending News

Top Stories
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
ಬಿಜೆಪಿಯಲ್ಲೀಗ 14 ಕೋಟಿ ನೊಂದಾಯಿತ ಸದಸ್ಯರು
ಬೆಟ್ಟಿಂಗ್‌ ಆ್ಯಪ್‌ ಕೇಸ್‌ : ನಟಿ ಊರ್ವಶಿ, ಮಿಮಿ ಚಕ್ರವರ್ತಿಗೆ ಇಡಿ ಸಮನ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved