• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯ ದ್ವೇಷ ಬಿಟ್ಟಾಗ ಉದ್ಧಾರ ಸಾಧ್ಯ

Dec 21 2024, 01:20 AM IST
ಮಾನವನು ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಜೀವನಕ್ಕೊಂದು ಅರ್ಥ ಬರುತ್ತದೆ ಎಂದು ಮಾಡಾಳು ಶ್ರೀ ರುದ್ರಮನಿ ಮಹಾಸ್ವಾಮಿಗಳು ಕರೆ ನೀಡಿದರು. ನಾಟಕಗಳು ವೈಚಾರಿಕ ಹಿನ್ನೆಲೆಯನ್ನು ಪ್ರತಿಬಿಂಬಿಸುತ್ತದೆ. ಸಮಾಜಕ್ಕೆ ಸಂದೇಶಗಳನ್ನು ನೀಡುತ್ತವೆ. ದ್ವೇಷ, ಅಸೂಯೆ ಒಳ್ಳೆಯದಲ್ಲ, ಸಮಾಜದಲ್ಲಿ ಒಬ್ಬ ಮುಂದುವರೆದನೆಂದರೆ ಅವನ ಕಾಲು ಎಳೆಯುವುದು ತರವಲ್ಲ, ಕಾಲು ಎಳೆಯುವವರು ಯಾವಾಗಲೂ ಕೆಳಗೆ ಇರುತ್ತಾರೆ, ಎಂಬುದನ್ನು ಅವರು ನೆನಪು ಮಾಡಿಕೊಟ್ಟರು.

ಮನುಷ್ಯ ಬುದ್ಧಿವಂತಿಕೆ, ಸಂಸ್ಕೃತಿ ಕಲಿತಿದ್ದೆ ಪ್ರಕೃತಿಯಿಂದ

Dec 16 2024, 12:47 AM IST
ಶಿವಮೊಗ್ಗದ ಈಡಿಗರ ಭವನದಲ್ಲಿ ಭಾನುವಾರ ಧೀರ ದೀವರ ಬಳಗ, ಹಳೇಪೈಕಿ ದೀವರ ಸಂಸ್ಕೃತಿ ಸಂವಾದ ಬಳಗದಿಂದ ಆಯೋಜಿಸಿದ್ದ ಧೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಮಾತನಾಡಿದರು.

ನುಡಿದಂತೆ ನಡೆದಾಗ ಮಹಾತ್ಮನಾಗುವ ಮನುಷ್ಯ: ರಾಘವೇಶ್ವರ ಭಾರತೀ ಸ್ವಾಮಿಗಳು

Dec 15 2024, 02:00 AM IST
ಪ್ರತಿವರ್ಷ ರಥಯಾತ್ರೆ ನಡೆಸಿಯೇ ದತ್ತಜಯಂತಿ ಆಚರಿಸಬೇಕು. ಪರ್ವ ಕಾಲದಲ್ಲಿ ನಾವು ಸ್ವಾರ್ಥವನ್ನು, ಕ್ಷುಲ್ಲಕ ಭಾವವನ್ನು ತ್ಯಜಿಸುವ ಸಂಕಲ್ಪ ಮಾಡಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು.

ಸಸ್ಯಗಳಿಲ್ಲದೆ ಮನುಷ್ಯ ಬದುಕುವುದು ಅಸಾಧ್ಯ

Dec 13 2024, 12:49 AM IST
ಸಾಗರದ ಮಹಿಳಾ ಕಾಲೇಜಿನಲ್ಲಿ ಅಂತರಕ್ರಿಯಾ ಚಟುವಟಿಕೆ ಭಾಗವಾಗಿ ಗಿಡ ನೆಡಲಾಯಿತು.

ಮನುಷ್ಯ ತನ್ನನ್ನು ತಾನು ಅರಿಯಲು ಸಂಗೀತ ಸಹಕಾರಿ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್‌ ಕುಮಾರ್‌

Dec 03 2024, 12:35 AM IST
ಜೆಎಸ್‌ಎಸ್ ಸಂಗೀತೋತ್ಸವ ಭಾರತೀಯ ಸಂಗೀತ ಕಲೆಯನ್ನು ಅನನ್ಯವಾಗಿ ಪೋತ್ಸಾಹಿಸುತ್ತದೆ. ಸಂಗೀತ ಭಾರತದ ಕಾಲಾತೀತವಾದ ಸಮೃದ್ಧಿಯ ಸಂಕೇತ .

ಮನುಷ್ಯ ದುರಾಸೆ ಹಿಂದೆ ಬಿದ್ದು ದುಃಖಿಸುತ್ತಿದ್ದಾನೆ-ಗವಿಶ್ರೀ

Nov 22 2024, 01:17 AM IST
ಮನುಷ್ಯನ ಬದುಕು ಎರಡು ಆದ್ಯಂತಗಳ ನಡುವೆ ನಡಿತದ, ಒಂದು ಹುಟ್ಟು ಇನ್ನೊಂದು ಸಾವು, ಹುಟ್ಟು ಆದಿಯಾದರೆ ಸಾವು ಅಂತ್ಯ ಆಗೆತಿ, ಇದರ ನಡುವಿನ ಬದುಕಿನಲ್ಲಿ ಮನುಷ್ಯ ಜೀವನದ ಬಹುಮುಖ್ಯ ಉದ್ದೇಶ ಸಂತೋಷವೇ ಆಗಿದೆ. ಆದರೆ ನಶ್ವರ ಜೀವನದಲ್ಲಿ ದುರಾಸೆ ಹಿಂದೆ ಬಿದ್ದು ಮನುಷ್ಯ ಸದಾ ದುಃಖವನ್ನೇ ಪಡೆಯುತ್ತಿದ್ದಾನೆ. ಇದು ವಾಸ್ತವ ಎಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.

ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಬಾಪುಗೌಡರು

Nov 16 2024, 12:36 AM IST
ಶಹಾಪುರ: ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಮಾಜಿ ಸಚಿವ ದಿ. ಬಾಪುಗೌಡ ದರ್ಶನಾಪುರವರು ಕಾಯಕದಲ್ಲಿ ಶ್ರದ್ಧೆ, ನಿಷ್ಠೆ ಇಟ್ಟು ಕೀಳರಿಮೆ ಅರಿಯದ ವ್ಯಕ್ತಿತ್ವ. ಶ್ರದ್ಧಾ, ಭಕ್ತಿಯಿಂದ ಮಾಡಿದ ಕಾರ್ಯಕ್ಕೆ ಎಂದಿಗೂ ಗೌರವ ಸಿಗುತ್ತದೆ ಎನ್ನುವುದಕ್ಕೆ ದಿ. ಬಾಪುಗೌಡ ದರ್ಶನಾಪುರ ಅವರೇ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ ಹೇಳಿದರು.

ಶಿಕ್ಷಣಕ್ಕೆ ಸಾಮಾಜಿಕ ಸಮಾನತೆ, ಮನುಷ್ಯ ಪರ ನಿಲುವಿರಲಿ: ಸಿದ್ದಪ್ಪ ಮೂಲಗೆ

Oct 21 2024, 12:48 AM IST
ಬಸವಕಲ್ಯಾಣದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡಿದ್ದ ‘ಉನ್ನತ ಶಿಕ್ಷಣ ಹಾಗೂ ಯುವ ಜನತೆ’ಕುರಿತಾದ ಉಪನ್ಯಾಸ ಸಮಾರಂಭ ಏರ್ಪಡಿಸಲಾಗಿತ್ತು.

ಮನುಷ್ಯ ಪಿತೃ, ದೇವ, ಗುರು ಋಣದಿಂದ ಮುಕ್ತರಾಗಲಿ: ಡಾ. ಪ್ರೀತಿ ಭಂಡಾರಕರ

Oct 16 2024, 12:41 AM IST
ಸಮಾಜದಲ್ಲಿ ಶಿಕ್ಷಕ ವೃತ್ತಿ ಬಹಳ ಪವಿತ್ರವಾದುದು. ಜ್ಞಾನದ ವರ್ಗಾವಣೆಯನ್ನು ಮಾಡುವುದರ ಮೂಲಕ ಶಿಕ್ಷಕ ಸೇವೆಯಲ್ಲಿ ಸಂತೃಪ್ತಿ ಪಡೆಯಬೇಕು.

ಮನುಷ್ಯ ಸ್ವಾರ್ಥಿಯಾದರೆ ಲಾಭಕ್ಕಿಂತ ನಷ್ಟವೇ ಹೆಚ್ಚು

Oct 06 2024, 01:18 AM IST
ಬದುಕಿನ ಜಂಜಾಟಕ್ಕೆ ಬಿದ್ದ ನಾವು ನಗುವುದನ್ನು ಮರೆತೇ ಬಿಟ್ಟಿದ್ದೇವೆ. ಜೀವನದಲ್ಲಿ ಸದಾ ಹಸನ್ಮುಖಿಗಳಾಗಿರಬೇಕು. ಸ್ವಾರ್ಥಿಗಳಾಗುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೈಕೋರ್ಟ್ ನ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಬಿಲ್ಲಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved