• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯ ಧರ್ಮದ ಪ್ರತಿನಿಧಿಯಾಗಿ ಶರಣ ಧರ್ಮವಾಯಿತು

Mar 13 2025, 12:50 AM IST
ಮನುಷ್ಯ ಧರ್ಮದ ಪ್ರತಿನಿಧಿಯಾಗಿ ಶರಣ ಧರ್ಮವಾಯಿತು ಕಾಯಕ ದಾಸೋಹದಲ್ಲಿ ಪ್ರಾಮಾಣಿಕತೆಯನ್ನು ಕಂಡ ಯುಗ ವಚನ ಯುಗವಾಗಿದೆ

ಮನುಷ್ಯ ಜನ್ಮದ ಶ್ರೇಷ್ಠತೆ ಅರಿಯಿರಿ

Mar 09 2025, 01:50 AM IST
ಮನುಷ್ಯನ ಜೀವನ ಎಷ್ಟು ಶ್ರೇಷ್ಠ ಎನ್ನುವುದನ್ನು ನಾವು ತಿಳಿದುಕೊಳ್ಳಬೇಕು. ಈ ಜನ್ಮವನ್ನು ಹೇಗೆ ಸಾರ್ಥಕ ಮಾಡಿಕೊಳ್ಳಬೇಕು ಎಂದು ಜಗದ್ಗುರುಗಳು ಹೇಳಿದ್ದಾರೆ. ಇರುವುದರಲ್ಲಿಯೇ ಸುಖ ಬಯಸುವುದು ಉತ್ತಮ. ಸುಖವಾಗಿ ಇರಬೇಕು ಎನ್ನುವುದು ಎಲ್ಲರಿಗೂ ಆಸೆ. ದುಃಖ ಬರಲೇಬಾರದು ಎಂದು ಬಯಸುತ್ತಾರೆ.

ರಾಸಾಯನಿಕ ಕೃಷಿಯಿಂದ ಮನುಷ್ಯ ರೋಗಪೀಡಿತ: ಎಸ್.ಎಸ್. ಪಾಟೀಲ

Mar 06 2025, 12:33 AM IST
ನರಗುಂದ ಪಟ್ಟಣದ ಕಸಬಾ ಓಣಿಯ ಶ್ರೀ ಸಾಲಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾರತೀಯ ಕಿಸಾನ್‌ ಸಂಘದ ಉತ್ತರ ಕರ್ನಾಟಕ ಪ್ರಾಂತ ಜಿಲ್ಲಾ ಘಟಕದಿಂದ 46ನೇ ಸ್ಥಾಪನಾ ದಿನಾಚರಣೆ ನಡೆಯಿತು.

ಮನುಷ್ಯ ಸತ್ತರೂ ಸಾಧನೆಗಳಿಂದ ಜೀವಂತವಾಗಿರಲು ಸಾಧ್ಯ : ಅಧ್ಯಕ್ಷ ಕೆ.ಚಂದ್ರಾರೆಡ್ಡಿ

Mar 02 2025, 01:15 AM IST
ಮನುಷ್ಯ ಸತ್ತ ಮೇಲೂ ಅವನ ಹೆಸರು ಜೀವಂತವಾಗಿದ್ದರೆ ಅವನು ಸಮಾಜಕ್ಕೆ ನೀಡಿದ ಕೊಡುಗೆಯೇ ಕಾರಣವಾಗಿರುತ್ತದೆ. ಅಂತವರ ಸಾಲಿಗೆ ಅಗಲಿದ ನಾಲ್ವರು ಶಿಕ್ಷಕರ ಸಾಧನೆಯೇ ಸಾಕ್ಷಿಯಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.

ಮನುಷ್ಯ ಕಳೆದುಕೊಳ್ಳಬೇಡಿ: ಡಾ.ಅಭಿನವ ಬ್ರಹ್ಮಾನಂದ ಶ್ರೀ

Feb 16 2025, 01:47 AM IST
ಮನುಷ್ಯ ಯಾವುದೇ ಕಾರಣಕ್ಕೂ ಎಂದಿಗೂ ಮನುಷ್ಯತ್ವ ಕಳೆದುಕೊಳ್ಳಬಾರದು

ದಾನ ಧರ್ಮ ಮಾಡಿ ಮನುಷ್ಯ ಜನ್ಮ ಸಾರ್ಥಕ ಪಡಿಸಿಕೊಳ್ಳಿ

Feb 04 2025, 12:32 AM IST
ಶ್ರೀಮಠದ ಅಭಿವೃದ್ಧಿಗೆ ಭಕ್ತರ ಸಹಕಾರ ಮತ್ತು ಹಿರಿಯ ಶ್ರೀಗಳವರ ಆಶೀರ್ವಾದ, ಅವಿರತ ಪರಿಶ್ರಮವೇ ಕಾರಣವಾಗಿದ್ದು, ನೀವು ದುಡಿದ ಸ್ವಲ್ಪ ಭಾಗವನ್ನು ಸಮಾಜದ ಏಳಿಗೆಗೆ ದುಡಿಯುತ್ತಿರುವ ಮಠಮಾನ್ಯಗಳಿಗೆ ದಾನ ಮಾಡಿ ಮನುಷ್ಯ ಜನ್ಮವನ್ನು ಸಾರ್ಥಕ ಪಡಿಸಿಕೊಂಡು ಭವಿಷ್ಯದ ಬದುಕನ್ನು ಬೆಳಕಾಗಿಸಿಕೊಳ್ಳಬೇಕೆಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು

ಮನುಷ್ಯ ಜೀವನಕ್ಕೆ ಸುಂದರ ಸಂವಿಧಾನ ಕೊಟ್ಟ ಬಸವೇಶ್ವರರು: ಕೆ.ಪ್ರಕಾಶ್‌

Jan 09 2025, 12:46 AM IST
ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸ್ಮರಣೆ ನುಡಿನಮನ ಕಾರ್ಯಕ್ರಮ ನೆರವೇರಿತು.

ಇತರರಿಗಾಗಿ ಬದುಕುವವರು ಶ್ರೇಷ್ಠ ಮನುಷ್ಯ: ಡಾ. ವೀರೇಶಾನಂದ ಸ್ವಾಮೀಜಿ

Jan 08 2025, 12:18 AM IST
ಮಾನಿಗದ್ದೆಯವರು ಪ್ರೌಢಶಿಕ್ಷಣದ ನಂತರ ಆರ್‌ಎಸ್ಎಸ್ ಕಾರ್ಯಕರ್ತರಾಗಿ ಕಳೆದ ೪೫ ವರ್ಷಗಳಿಂದ ಹತ್ತಾರು ಹೊಣೆಗಾರಿಕೆ ನಿರ್ವಹಿಸಿ, ಹಲವಾರು ಕ್ಷೇತ್ರಗಳಲ್ಲಿ ಕಾರ್ಯ ಮಾಡುತ್ತಿದೆ.

ಪರೋಪಕಾರಿ ಗುಣದಿಂದ ಮನುಷ್ಯ ದೊಡ್ಡವರಾಗಲು ಸಾಧ್ಯ: ಸಿ.ಟಿ. ರವಿ

Jan 08 2025, 12:15 AM IST
ಚಿಕ್ಕಮಗಳೂರು, ಬಲಾಢ್ಯ ಜಾತಿಗಳಲ್ಲಿ ಜನಿಸಿದರೆ ಮಾತ್ರ ಸ್ವರ್ಗ ದೊರಕದು. ಪರೋಪಕಾರಿ ಗುಣ ಇರುವವರಿಗೆ ಪುಣ್ಯ, ಪರ ಪಿಡುಕನಿಗೆ ನರಕ ಎಂಬುದು ಸನಾತನ ಧರ್ಮದಲ್ಲಿದೆ. ಸನ್ನಡತೆ, ಸದ್ವಿಚಾರಗಳಿಂದ ಕೂಡಿರುವ ಮನುಷ್ಯ ದೊಡ್ಡ ವ್ಯಕ್ತಿಯಾಗಲು ಸಾಧ್ಯ, ಜಾತಿಗಳಿಂದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಹಲವು ಜನ್ಮಗಳ ಪುಣ್ಯದ ಫಲವೇ ಈ ಮನುಷ್ಯ ಜನ್ಮ: ಡಾ.ನಿರ್ಮಲಾನಂದನಾಥಶ್ರೀ

Dec 27 2024, 12:45 AM IST
ಹಲವು ಜನ್ಮಗಳ ಪುಣ್ಯದ ಫಲವಾಗಿ ಮನುಷ್ಯನ ಜೀವ ಸೃಷ್ಟಿ ವಿಕಾಸದ ಪ್ರಕ್ರಿಯೆ ಹಾಗೂ ವಿಜ್ಞಾನದ ವಿಕಾಸದ ಪ್ರಕ್ರಿಯೆಯಲ್ಲಿ ಉನ್ನತ ಹಂತ ತಲುಪಿದೆ. ಆದರೆ, ಜಗತ್ತಿನಲ್ಲಿರುವ ಹಲವು ಜೀವರಾಶಿಗಳ ಪೈಕಿ ಎತ್ತರದ ಸ್ಥಾನದಲ್ಲಿರುವ ಮನುಷ್ಯ ಜಗತ್ತಿನ ಸುಖದ ಮೋಹಕ್ಕೆ ಸಿಲುಕಿದ್ದಾನೆ .
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved