ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮನುಷ್ಯ ಉತ್ತಮ ಆರೋಗ್ಯವೇ ದೊಡ್ಡ ಭಾಗ್ಯವಿದ್ದಂತೆ: ಡಾ.ಸಿ.ಎ.ಅರವಿಂದ್
May 23 2024, 01:01 AM IST
ಆರೋಗ್ಯವಂತರು ದೇಶದಲ್ಲಿ ಸಾಧನೆ ಮಾಡಲು ಸಾಧ್ಯ. ಪರಿಸರ ಸಂರಕ್ಷಣೆಯಲ್ಲಿನ ವೈಫಲ್ಯದಿಂದ ಇಂದು ಸೊಳ್ಳೆ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಮನೆ ಮತ್ತು ಶಾಲೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಪರಿಸರ ಸ್ವಚ್ಛವಾಗಿದ್ದರೆ ಯಾವುದೇ ಕಾಯಿಲೆ ಬರುವುದಿಲ್ಲ.
ಮನುಷ್ಯ ಕುಲಕ್ಕೆ ಅಹಿಂಸೆ ಪ್ರತಿಪಾದಿಸಿದ ಬುದ್ಧ
May 21 2024, 12:35 AM IST
ರಾಜ ಸಿದ್ದಾರ್ಥ ಕಪಿಲ ವಸ್ತುವಿನಲ್ಲಿ ಹುಣ್ಣಿಮೆ ದಿನದಂದು ಮಾಯದೇವಿಯ ಗರ್ಭದಲ್ಲಿ ಜನಿಸಿದನು.
ಪೆನ್ಡ್ರೈವ್ ಕೇಸ್: ಮನುಷ್ಯ ಕುಲಕ್ಕೆ ಅಪಚಾರ
May 03 2024, 01:07 AM IST
ಹಾಸನದಲ್ಲಿ ನಡೆದಿದೆ ಎನ್ನಲಾದ ಪೆನ್ಡ್ರೈವ್ ಪ್ರಕರಣದಲ್ಲಿ ಮಹಿಳೆಯರ ಮಾನ ಹರಾಜಾಗುತ್ತಿದ್ದು, ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಶಕ್ತರಿಗೆ ಆಸರೆಯಾಗುವುದು ಮನುಷ್ಯ ಧರ್ಮ: ನಾಗೇಶ್ ಕುಮಾರ್
Apr 30 2024, 02:04 AM IST
ಉದ್ಯಾವರ ಫ್ರೆಂಡ್ಸ್ ಸರ್ಕಲ್ ಸುವರ್ಣ ಸಂಭ್ರಮ ವರ್ಷದ ಏಪ್ರಿಲ್ ತಿಂಗಳ ಕಾರ್ಯಕ್ರಮ ಆರ್ಥಿಕವಾಗಿ ಹಿಂದುಳಿದ ಅಂಕುದುರು ನಿವಾಸಿ ಜಾನಕಿ ಅವರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.
ಮನುಷ್ಯ ಸತ್ಯ ಶುದ್ಧ ಕಾಯಕದಲ್ಲಿ ತೊಡಗಲಿ
Apr 22 2024, 02:17 AM IST
ನಾವು ಮಾಡುವ ಕಾರ್ಯದಲ್ಲಿ ತನ್ನಿಂದ ತಾನೇ ಪರಿವರ್ತನೆ ಹೊಂದಿ ಯಶಸ್ವಿಯಾಗಿ ಆ ಕೆಲಸದಲ್ಲಿ ಪ್ರಗತಿ ಕಾಣಲು ಸಾಧ್ಯ
ಮನುಷ್ಯ ಕಂಡುಹಿಡಿದ ಮೌಲಿಕ ಸಂಶೋಧನೆ ಪುಸಕ್ತದ ಆವಿಷ್ಕಾರ
Apr 16 2024, 01:04 AM IST
ಲೇಖಕಿ ಹರಿಶ್ರೀಯವರ ಬರಹದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವ ಮೂಲಕ ಲೇಖಕರಿಗೆ ಆತ್ಮವಿಶ್ವಾಸ ತುಂಬುವ ಕೆಲಸ
ಮನುಷ್ಯ ಉನ್ನತಿಗೆ, ಗೌರವಾದರಕ್ಕೆ ಶಿಕ್ಷಣವೇ ಶಕ್ತಿ: ಶಂಕರ್ ಶೇಟ್
Apr 12 2024, 01:02 AM IST
ಸೊರಬ ಪಟ್ಟಣದ ಗುರುಕುಲ ಶಾಲೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.
ಹೂವಿನಂತೆ ಮನುಷ್ಯ ಜೀವನ ಸಾರ್ಥಕವಾಗಲಿ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
Feb 17 2024, 01:19 AM IST
ಮನುಷ್ಯ ನೂರು ವರ್ಷ ಬದುಕುತ್ತಾನೆ. ತಾಯಿಯ ಗರ್ಭದಿಂದ ಜನಿಸುವಾಗ ಅಳುತ್ತಲೇ ಜನ್ಮತಾಳಿ, ಕೊನೆಗೆ ಈ ಭೂಮಿ ಬಿಟ್ಟು ಹೋಗುವ ವೇಳೆಗೂ ಅಳುತ್ತಲೇ ಹೋಗುತ್ತಾನೆ.
ಮನುಷ್ಯ ಸ್ವಾರ್ಥ ಕೈಬಿಟ್ಟು ಸಂಸ್ಕೃತಿ ಮೈಗೂಡಿಸಿಕೊಳ್ಳಲಿ: ಜಗ್ಗೇಶ
Feb 15 2024, 01:34 AM IST
ಅನಾಥ ಮಕ್ಕಳ ಬದುಕಿಗೆ ಆಸರೆಯಾಗಿ ನಿಲ್ಲುವ ಮೂಲಕ ಅವರಿಗೆ ತಾಯಿಯ ಪ್ರೀತಿ, ವಾತ್ಸಲ್ಯ ನೀಡುವ ಕಾರ್ಯ ಕೈಗೊಳ್ಳುತ್ತಿರುವ ಸಂಘದ ಕಾರ್ಯ ಅಭಿನಂದನಾರ್ಹ ರಾಜ್ಯಸಭಾ ಸದಸ್ಯ ಜಗ್ಗೇಶ ಹೇಳಿದರು.
ಶಾ ದೇಶದ ಮತ್ತೊಬ್ಬಉಕ್ಕಿನ ಮನುಷ್ಯ: ಬಿವೈವಿ
Feb 12 2024, 01:34 AM IST
ಅಸಾಧ್ಯವಾದ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೊಬ್ಬ ಸರ್ದಾರ್ ವಲ್ಲಭಬಾಯ್ ಪಟೇಲ್ ಎನಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.
< previous
1
2
3
4
5
6
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ