• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಳೆಕೊಪ್ಪಲು ಕೂಸಿನ ಮನೆ ಅನಾಥ..!

Apr 10 2025, 01:02 AM IST
ಮಂಡ್ಯ ತಾಲೂಕಿನ ಮೊಳೆಕೊಪ್ಪಲು ಗ್ರಾಮದಲ್ಲಿರುವ ಕೂಸಿನ ಮನೆ ಅನಾಥವಾಗಿದೆ. ನೆಪಮಾತ್ರಷ್ಟೇ ಮನೆ ಬಾಗಿಲು ತೆರೆದಿದ್ದರೂ ಒಳಗೆ ಮಕ್ಕಳೂ ಇಲ್ಲ, ಸಿಬ್ಬಂದಿಯೂ ಇಲ್ಲ. ಮಕ್ಕಳನ್ನು ಕೂಸಿನಮನೆಯತ್ತ ಸೆಳೆಯುವಂತೆ ಮಾಡುವಲ್ಲಿ ಸ್ಥಳೀಯ ಇಂಡುವಾಳು ಪಂಚಾಯ್ತಿ ನಿರ್ಲಕ್ಷ್ಯ ವಹಿಸಿದೆ.

ಸರ್ಕಾರಿ ಬಸ್‌ ಮನೆ ಮೇಲೆ ಉರುಳಿ ಬಿದ್ದು ಅಪಘಾತ

Apr 10 2025, 01:01 AM IST
ಕೊಪ್ಪ: ಚಾಲಕನ ನಿರ್ಲಕ್ಷ್ಯದಿಂದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆಯ ಮೇಲೆ ಬಿದ್ದ ಪ್ರಕರಣ ಜಯಪುರ ಸಮೀಪದ ಜಲದುರ್ಗದಲ್ಲಿ ನಡೆದಿದೆ.

ಒಟ್ಟಾಗಿ ಕೆಲಸ ಮಾಡಿದಾಗ ಸರ್ಕಾರದ ಯೋಜನೆ ಜನರ ಮನೆ ಬಾಗಿಲಿಗೆ : ತಮ್ಮಯ್ಯ

Apr 10 2025, 01:01 AM IST
ಚಿಕ್ಕಮಗಳೂರು, ಕಾರ್ಯಾಂಗ, ಶಾಸಕಾಂಗ ಒಟ್ಟಾಗಿ ಸಮರ್ಪಕ ಕೆಲಸ ಮಾಡಿದಾಗ ಮಾತ್ರ ಸರ್ಕಾರ ಜಾರಿಗೆ ತರುವ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಹಾನಗಲ್ಲಿನಲ್ಲಿ ಅಲೆಮಾರಿಗಳ ಬದುಕಿಗೆ ಬೇಕಿದೆ ಶಾಶ್ವತ ಮನೆ, ಮೂಲ ಸೌಲಭ್ಯ

Apr 09 2025, 12:35 AM IST
ಪಟ್ಟಣದ ಹೊರವಲಯದ ಹೆಸರಿಲ್ಲದ ಈ ಬಡಾವಣೆಯಲ್ಲಿ 40 ಕುಟುಂಬಗಳು ವಾಸಿಸುತ್ತಿವೆ. ಇವರಿಗೆ ಅಗತ್ಯವಾಗಿ ಬೇಕಾದ ನೀರೂ ಇಲ್ಲ. ರಸ್ತೆ ವ್ಯವಸ್ಥೆ ದೇವರಿಗೇ ಪ್ರೀತಿ. ವಿದ್ಯುತ್ ಸಂಪರ್ಕವೂ ಅತ್ಯಂತ ಅಸುರಕ್ಷಿತವಾಗಿದೆ.

ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಲಿ-ಸ್ವಾಮೀಜಿ

Apr 08 2025, 12:31 AM IST
ಜಗದ್ಗುರು ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಬೇಕು, ನಿತ್ಯ ಜೀವನದಲ್ಲಿ ಅಳವಡಿಕೆಯಾಗಬೇಕು, ಆಗ ರೇಣುಕಾಚಾರ್ಯರ ಜಯಂತ್ಯುತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಹಂಪಸಾಗರ ಕಟ್ಟೀಮನಿ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಾದೆಮೇಲು: ಆಸರೆ ಯೋಜನೆ ಮನೆ ಹಸ್ತಾಂತರ ಸಮಾರಂಭ

Apr 07 2025, 12:33 AM IST
ವೀರಕೇಸರಿ ಬೆಳ್ತಂಗಡಿ ತಂಡದ 200ನೇ ಮಹತ್ವಕಾಂಕ್ಷಿ ಯೋಜನೆಯಾದ 8ನೇ ‘ಆಸರೆ’ ಮನೆ ಗೃಹಪ್ರವೇಶ ಇತ್ತೀಚೆಗೆ ನಡೆಯಿತು. ತಂಡದ ಸದಸ್ಯರಾದ ಉದಯ ಗುಡಿಗಾರ್ ಇವರಿಗೆ ಕಲ್ಮಂಜ ಗ್ರಾಮದ ಅಂತರ ಬೈಲು ಪಾದೆಮೇಲು ಎಂಬಲ್ಲಿ ನಿರ್ಮಿಸಿದ ಮನೆ ಹಸ್ತಾಂತರಿಸಲಾಯಿತು.

ರೆವಿನ್ಯೂ ಸೈಟಲ್ಲಿ ಮನೆ ಕಟ್ಟಿದರೆ ಇನ್ನು ಕರೆಂಟ್‌ ಸಂಪರ್ಕವೇ ಸಿಗದು! ಬೆಸ್ಕಾಂ ಆದೇಶ

Apr 06 2025, 01:46 AM IST

ಕೆಇಆರ್‌ಸಿ ಆದೇಶದ ಬೆನ್ನಲ್ಲೇ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್‌ ಸಂಪರ್ಕ ನೀಡಬಾರದು.  

ನಾಪೋಕ್ಲು: ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

Apr 05 2025, 12:49 AM IST
ವಾತ್ಸಲ್ಯ ಕಾರ್ಯಕ್ರಮ ರೂಪಿಸಿದ ಮಾತೃಶ್ರೀ ಹೇಮಾವತಿ ಅಮ್ಮನವರ ಜನ್ಮದಿನದಂದು ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲೆಯ ನಿರ್ದೇಶಕಿ ಲೀಲಾವತಿ ಮತ್ತು ಒಕ್ಕೂಟ ಅಧ್ಯಕ್ಷೆ ತಾರಾ ಕಾರ್ಯಕ್ರಮದ ಉದ್ಘಾಟಿಸಿದರು.

ಅಂಬೇಡ್ಕರ್ ಹುಟ್ಟುಹಬ್ಬ ಮನೆ-ಮನದ ಹಬ್ಬದಂತೆ ಆಚರಿಸಿ

Apr 05 2025, 12:49 AM IST
ಏ. 14 ರ ಅಂಬೇಡ್ಕರ್ ಹುಟ್ಟುಹಬ್ಬವನ್ನು ಮನೆ-ಮನದ ಹಬ್ಬವಾಗಿ ಸಮುದಾಯದ ಎಲ್ಲರೂ ಹಾಗೂ ನಾಗರೀಕ ಪ್ರಜೆಗಳು ಆಚರಿಸಿ, ನಾಡಿಗೆ ಸೌಹಾರ್ದಯುತ ಸಂದೇಶವನ್ನು ಸಾರಲು ಮುಂದಾಗಬೇಕು ಎಂದು ಅಂಬೇಡ್ಕರ್ ವಿವಿಧೊದ್ದೇಶ ಸೇವಾ ಸಂಸ್ಥೆ ಅಧ್ಯಕ್ಷ ತುಂಬುಲ ರಾಮಣ್ಣ ಹೇಳಿದರು.

ಮಹಿಳಾ ಕೂಲಿಕಾರರ ಮಕ್ಕಳ ಆರೈಕೆಗೆ ಯಾದಗಿರಿ ಕೂಸಿನ ಮನೆ

Apr 05 2025, 12:48 AM IST
ಕೂಲಿ ಕೆಲಸ ಮಾಡುವ ಗ್ರಾಮೀಣ ಮಹಿಳಾ ಕೂಲಿಕಾರರ ಮಕ್ಕಳನ್ನು ಸುರಕ್ಷಿತವಾಗಿ ಆರೈಕೆ ಮಾಡುವಲ್ಲಿ ಕೂಸಿನ ಮನೆ ಪೂರಕವಾಗಿದೆ ಎಂದು ಇಂಡಿಯನ್ ಏಷಿಯನ್ ಬ್ಯಾಂಕ್ ಸಿಬ್ಬಂದಿ ತಂಡ ಅಭಿಪ್ರಾಯ ವ್ಯಕ್ತಪಡಿಸಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved