ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಲಿ-ಸ್ವಾಮೀಜಿ
Apr 08 2025, 12:31 AM ISTಜಗದ್ಗುರು ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮನೆ ಮನೆಗಳಿಗೆ ತಲುಪಬೇಕು, ನಿತ್ಯ ಜೀವನದಲ್ಲಿ ಅಳವಡಿಕೆಯಾಗಬೇಕು, ಆಗ ರೇಣುಕಾಚಾರ್ಯರ ಜಯಂತ್ಯುತ್ಸವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಹಂಪಸಾಗರ ಕಟ್ಟೀಮನಿ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.