• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂರ್ಲಬ್ಬಿಯ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಮನೆ ಹಸ್ತಾಂತರ

Jun 10 2025, 01:03 AM IST
ಮಾನವೀಯ ನೆಲೆಗಟ್ಟಿನಲ್ಲಿ ನಾವು ಮಾಡಲೇಬೇಕಾದ ಕೆಲಸ ಇದಾಗಿದೆ. ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಸ್ನೇಹಿತರೊಂದಿಗೆ ಸೇರಿ ಈ ಕೆಲಸವನ್ನು ಮಾಡಿದ್ದೇವೆ ಎಂದು ಶಾಸಕರು ತಿಳಿಸಿದರು.

ವಿದ್ಯಾರ್ಥಿನಿ ಮೀನಾ ಕುಟುಂಬಕ್ಕೆ ಶಾಸಕ ಮನೆ ಕೊಡುಗೆ

Jun 09 2025, 04:05 AM IST
ಕಳೆದ ವರ್ಷ ಹತ್ತನೇ ತರಗತಿ ಫಲಿತಾಂಶ ಬಂದ ಕೆಲವೇ ಹೊತ್ತಿನಲ್ಲಿ ಪ್ರಿಯಕರನಿಂದ ಭೀಕರ ಹತ್ಯೆಗೊಳಗಾದ ವಿದ್ಯಾರ್ಥಿನಿ ಮೀನಾ ಕುಟುಂಬಕ್ಕೆ ಅಂದು ನೀಡಿದ ವಾಗ್ಧಾನದಂತೆ ಅಂದಾಜು 8. 5 ಲಕ್ಷ ರು. ವೆಚ್ಚದಲ್ಲಿ ಮನೆ ನಿರ್ಮಿಸಿಕೊಟ್ಟ ಮಡಿಕೇರಿ ಶಾಸಕ ನುಡಿದಂತೆ ನಡೆದಿದ್ದಾರೆ.

ಕುಂದಾಪುರ: ವಿದ್ಯಾಪೋಷಕ್ ೭೪ನೇ ಮನೆ ಹಸ್ತಾಂತರ

Jun 08 2025, 03:42 AM IST
ಉಡುಪಿ ಯಕ್ಷಗಾನ ಕಲಾರಂಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ವಿದ್ಯಾಪೋಷಕ್ ಯೋಜನೆಯ ಫಲಾನುಭವಿ, ದ್ವಿತೀಯ ಪಿ.ಯು. ವಿದ್ಯಾರ್ಥಿನಿ ನವ್ಯಾ ಅವರಿಗೆ ಕುಂದಾಪುರ ತಾಲೂಕಿನ ಕುಂಭಾಶಿಯ ಕೊರವಡಿಯಲ್ಲಿ ನಿರ್ಮಿಸಲಾದ ಮನೆಯನ್ನು ಹಸ್ತಾಂತರಿಸಲಾಯಿತು.

ಹಗಲು ಮನೆ ಧರೋಡೆ: ಇಬ್ಬರು ಆರೋಪಿಗಳ ಬಂಧನ

Jun 08 2025, 03:25 AM IST
ಹಗಲು ಮನೆ ಧರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಗ್ರಾಮೀಣ ಪೊಲೀಸ್‌ ಠಾಣೆಯ ಸಿಬ್ಬಂದಿ ಇಬ್ಬರು ಕಳ್ಳರನ್ನು ಬಂಧಿಸಿ ಅವರಿಂದ ಸುಮಾರು ₹7.30 ಲಕ್ಷ ಮೌಲ್ಯದ ಆಭರಣ, ವಾಹನಗಳು ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಶಾಸಕ ಎಚ್.ಟಿ.ಮಂಜು

Jun 07 2025, 02:03 AM IST
ಗ್ರಾಪಂಗಳು ಸರ್ಕಾರಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ ಯೋಜನೆಗಳ ಫಲ ಜನರಿಗೆ ದೊರಕುವಂತೆ ಮಾಡುತ್ತಿಲ್ಲ. ಆಯುಷ್ಮಾನ್ ಭಾರತ್ ಕಾರ್ಡ್ ಉಚಿತವಾಗಿ ಮಾಡಲಾಗುತ್ತದೆ. ಇದರಿಂದ ಯಾವುದೇ ಖಾಸಗಿ ಆಸ್ಪತ್ರೆಗೆ ಹೋದರೂ 5 ಲಕ್ಷ ರು. ವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಪಡೆಯಬಹುದು.

10 ಸಾವಿರ ಮನೆ ಪಟ್ಟಾ ನೀಡಲು ಸಿದ್ಧತೆ ಪೂರ್ಣಗೊಳಿಸಿ: ಶಾಸಕ ಶ್ರೀನಿವಾಸ ಮಾನೆ

Jun 04 2025, 03:16 AM IST
ಜುಲೈ 15ರೊಳಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಹಸೀಲ್ದಾರರು ತಮ್ಮ ಸಿಬ್ಬಂದಿಯನ್ನು ತ್ವರಿತವಾಗಿ ಕಾರ್ಯನಿರ್ವಹಿಸುವಂತೆ ಜವಾಬ್ದಾರಿ ವಹಿಸಿ. 91 ಹೊಸ ಕಂದಾಯ ಗ್ರಾಮ ಹಾಗೂ ಉಪಗ್ರಾಮಗಳ ಘೋಷಣೆಗೆ ಯಾವುದೇ ಅಡೆತಡೆ ಸಲ್ಲದು.

ಶ್ರೀಗ್ರಾಮದೇವತೆಯೇ ತವರು ಮನೆ ಸುಂಕಾಪುರ ಮನೆತನ…!

Jun 04 2025, 02:43 AM IST
ಸುಂಕಾಪುರ ಮನೆಗೆ ಮೊದಲು ಭೇಟಿ ನೀಡುವ ಕಾರಣದಿಂದ ಗ್ರಾಮದೇವತೆಯ ತವರು ಮನೆ ಸುಂಕಾಪುರ ಮನೆತನ ಎನ್ನಲಾಗುತ್ತದೆ

ಕೈಗಾ ವಿದ್ಯುತ್ ಲೈನ್‌ನಲ್ಲಿ ಬೆಂಕಿ; ರಾತ್ರೋ ರಾತ್ರಿ ಮನೆ ಬಿಟ್ಟ ಜನತೆ

Jun 04 2025, 02:15 AM IST
ಕೈಗಾ ವಿದ್ಯುತ್ ಲೈನ್‌ನಲ್ಲಿ ಭಾರಿ ಪ್ರಮಾಣದ ಬೆಂಕಿ ಕಂಡು ಬಂದಿದ್ದು, ಲೈನ್ ಸಮೀಪದ ಜನರು ರಾತ್ರೋ ರಾತ್ರಿ ಮನೆ ಬಿಡುವಂತಾದ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮನೆ ಬಾಗಿಲಲ್ಲೇ ಆರೋಗ್ಯ ಪರೀಕ್ಷೆ ಲಭ್ಯ : ರಾಜ್ಯಾದ್ಯಂತ ಜಾರಿ

Jun 03 2025, 07:00 AM IST

ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡುತ್ತಿದ್ದು, ಅವನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಹೀಗಾಗಿಯೇ ರಾಜ್ಯ ಸರ್ಕಾರ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಅದನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ತಿರುಪತಿಗೆ ತೆರಳಿದ್ದಾಗ ಉದ್ಯಮಿ ಮನೆ ದೋಚಿದ ನೇಪಾಳಿ ವಾಚ್‌ಮನ್‌ ದಂಪತಿ

Jun 02 2025, 07:17 AM IST

ಉದ್ಯಮಿಯೊಬ್ಬರು ಕುಟುಂಬ ಸಮೇತ ತಿರುಪತಿ ಪ್ರವಾಸಕ್ಕೆ ಹೋಗಿದ್ದ ವೇಳೆ ನೇಪಾಳ ಮೂಲದ ಕಾವಲುಗಾರ ದಂಪತಿ ನಗ-ನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 91
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved