• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರೀ ಮಳೆ, ಗಾಳಿಗೆ ಉರುಳಿದ ಬಾಳೆ ಬೆಳೆ, ಮನೆ : ರೈತರು ಕಂಗಾಲು

Apr 04 2025, 12:50 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 14.57 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.

10ಕ್ಕೆ ಸಮರ್ಪಕ ವಿದ್ಯುತ್‌ಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಪ್ರತಿಭಟನೆ

Apr 04 2025, 12:46 AM IST
ಏರಿಕೆಯಾದ ವಿದ್ಯುತ್‌ ಬೆಲೆ ಕಡಿಮೆ ಮಾಡಿ ಲೋಡ್‌ ಶೆಡ್ಡಿಂಗ್‌ ಹೆಸರಿನಲ್ಲಿ ಸಮರ್ಪಕವಾದ ವಿದ್ಯುತ್‌ ನೀಡದೆ ರೈತರ ಜೀವನದ ಜೂತೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಗುಣಮಟ್ಟದ ೧೦ ತಾಸು ವಿದ್ಯುತ್‌ ನೀಡಬೇಕೆಂದು ಒತ್ತಾಯಿಸಿ ಏ.10ರಂದು ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ ಗೌಡ ಹೇಳಿದರು.

ಗುಣಮಟ್ಟದ ಜೀವನ ನಡೆಸಲು ಮನೆ ಅವಶ್ಯ: ಡಾ.ಪುಷ್ಪಲತಾ ವೈದ್ಯ

Apr 03 2025, 12:30 AM IST
ಮನೆ ಎಲ್ಲರ ಕನಸಾಗಿದೆ. ಪ್ರತಿ ಕುಟುಂಬ ಗುಣಮಟ್ಟದ ಜೀವನ ನಡೆಸಲು ಮನೆಯ ಅಗತ್ಯವಿದೆ.

ಹೊಸೂರಲ್ಲಿ ಮನೆ ಬಳಿಗೇ ಬಂದ ಚಿರತೆ: ಮಹಿಳೆ ಪಾರು!

Apr 01 2025, 12:49 AM IST
ತಾಲೂಕಿನ ಸೂಳೆಕೆರೆ ಬಳಿಯಿರುವ ಹೊಸೂರು ಗ್ರಾಮದ ಬಳಿ ಸುವರ್ಣಮ್ಮ ಎಂಬವರ ಮನೆ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಇದರಿಂದ ಸೂಳೆಕೆರೆ ಅಕ್ಕಪಕ್ಕದ ಗ್ರಾಮಗಳ ಜನರು ಭೀತಿಗೊಂಡಿದ್ದಾರೆ.

ಜಡ್ಜ್‌ ಮನೆ ಬಾಗಿಲಿಗೆ ಹಣ : ನ್ಯಾ। ನಿರ್ಮಲ್‌ ಯಾದವ್‌ ಖುಲಾಸೆ

Mar 30 2025, 03:00 AM IST

2008ರಲ್ಲಿ ಸಂಚಲನ ಮೂಡಿಸಿದ್ದ ‘ಜಡ್ಜ್‌ ಮನೆ ಬಾಗಿಲಿಗೆ ಹಣ ಪತ್ತೆ ಪ್ರಕರಣ’ದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶೆ ನ್ಯಾ। ನಿರ್ಮಲ್ ಯಾದವ್ ಅವರನ್ನು ಚಂಡೀಗಢ ನ್ಯಾಯಾಲಯವು ಶನಿವಾರ ಖುಲಾಸೆಗೊಳಿಸಿದೆ.

ಸಾಹಿತಿ ಮನೆ-ಮನಸ್ಸಿನ ನಡುವಿನ ಕಂದಕ ಮಚ್ಚಲಿ

Mar 28 2025, 12:32 AM IST
ನಮ್ಮದು ಜಾತ್ಯತೀತ ದೇಶ. ಆದರೆ, ಇಲ್ಲಿ ನಾವು ಎಲ್ಲರಿಗೂ ಜಾತಿಯ ಪಟ್ಟ ಕಟ್ಟಿದ್ದೇವೆ. ಈ ಜಾತಿಯ ವ್ಯವಸ್ಥೆ ವಿನಾಶಕಾರಿ ಬಾಂಬ್‌ಗಿಂತಲೂ ಅಪಾಯಕಾರಿ.

ಶಿವಲಿಂಗಮ್ಮಗೆ ವಾತ್ಸಲ್ಯ ಮನೆ ಹಸ್ತಾಂತರ

Mar 27 2025, 01:04 AM IST
ಧರ್ಮಸ್ಥಳದ ಧರ್ಮಾಧಿಕಾರಿಗಳು ಮಾಡುತ್ತಿರುವ ಗ್ರಾಮೀಣ ಅಭಿವೃದ್ಧಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ

ಮನೆ ಮೇಲೆ ಪಕ್ಷಿಗಳಿಗೆ ನೀರು, ಧಾನ್ಯ ಇಡಿ

Mar 26 2025, 01:33 AM IST
ಮ್ಮ ಮಾಳಿಗೆಗಳ ಮೇಲೆ, ಕಾಂಪೌಂಡ್ ಗಳ ಮೇಲೆ ಮಣ್ಣಿನ ಪಾತ್ರೆಗಳಲ್ಲಿ ನೀರು ತುಂಬಿಡುವ ಕೆಲಸಮಾಡೋಣ

ಅರ್ಹರ ಮನೆ ಬಾಗಿಲಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಸಚಿವ ಶಿವರಾಜ ಎಸ್‌.ತಂಗಡಗಿ

Mar 25 2025, 11:08 AM IST

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕರಿಸದೆ, ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಮನೆಬಾಗಿಲಿಗೆ ಕೊಂಡೊಯ್ದು ನೀಡುವಂತಹ ಹೊಸ ಅಧ್ಯಾಯ ಆರಂಭಿಸುವ ಚಿಂತನೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದರು.

ದೆಹಲಿ ಹೈಕೋರ್ಟ್‌ ನ್ಯಾ। ವರ್ಮಾ ಮನೆ ಕಸದ ತೊಟ್ಟಿಯಲ್ಲಿ ಕೂಡ ಸುಟ್ಟ ನೋಟುಗಳು ಪತ್ತೆ

Mar 24 2025, 12:35 AM IST
ತಮ್ಮ ನಿವಾಸಕ್ಕೆ ಬೆಂಕಿ ಬಿದ್ದಾಗ ಕಂತೆಕಂತೆ ನೋಟು ಪತ್ತೆಯಾದ ಆರೋಪದ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ದೆಹಲಿ ಹೈಕೋರ್ಟ್‌ ನ್ಯಾಯಾಧೀಶ ನ್ಯಾ। ಯಶವಂತ್‌ ವರ್ಮಾ ಅವರ ಮನೆ ಬಳಿಯ ಕಸದ ತೊಟ್ಟಿಯಲ್ಲಿ ಕೂಡ ಸುಟ್ಟ 500 ರು. ನೋಟುಗಳು ಪತ್ತೆಯಾಗಿವೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved