• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸತಿ ಯೋಜನೆಯಡಿ 2 ಸಾವಿರ ಮನೆ: ಶಾಸಕ ಶರತ್‌

Mar 24 2025, 12:35 AM IST
ಹೊಸಕೋಟೆ: ವಿವಿಧ ವಸತಿ ಯೋಜನೆಗಳಲ್ಲಿ 2 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ಕೊಡಿಸಿದ್ದು ತಾಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಸೂರು ಒದಗಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಡಾ.ರಾಜೇಶ್ವರಿ ಮನೆ ಮಾತಾಗಿದ್ದಾರೆ: ಕೆ.ಟಿ.ಶ್ರೀಕಂಠೇಗೌಡ

Mar 23 2025, 01:32 AM IST
ಡಾ.ರಾಜೇಶ್ವರಿ ಅವರು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ ಜನರ ಕಾಪಾಡುವ ನಿಟ್ಟಿನಲ್ಲಿ ರೋಗಿಗಳನ್ನು ತಾಳ್ಮೆಯಿಂದ ಉಪಚರಿಸಿ ಸರಳ ಔಷಧಿಗಳನ್ನು ನೀಡಿ ಮನೆ ಮಾತಾಗಿದ್ದಾರೆ. ಇವರ ಸೇವೆ ಅಮೂಲ್ಯವಾದುದು. ಇವರು ಕೇವಲ 50 ರು ಗೆ ಚಿಕಿತ್ಸೆ ಸಲಹೆ ನೀಡುತ್ತಿ ರುವುದು ಪ್ರಶಂಸನೀಯ.

ಒಂಟಿ ವೃದ್ಧೆಗೆ ಸಿಕ್ಕಿತು ವಾತ್ಸಲ್ಯ ಮನೆ

Mar 23 2025, 01:31 AM IST
ಬದುಕಿನಂಚಿನ ಆಧಾರಕ್ಕೆ ಸದೃಢ ಸೂರಿನ ಆಸರೆ ಸಿಕ್ಕಂತಾಗಿದೆ.

ಶಾರ್ಟ್ ಸರ್ಕ್ಯೂಟ್, ಹೊತ್ತಿ ಉರಿದ ಮನೆ

Mar 22 2025, 02:01 AM IST
ಮನೆಯಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಲಾಗಿದೆ. ಆದರೆ, ಕಾಯಿಲ್ ತೆಗೆಯುವುದನ್ನೇ ಮರೆತಿದ್ದರಿಂದ ಅದು ಅತಿಯಾಗಿ ಕಾಯ್ದು ಶಾರ್ಟ್ ಸರ್ಕ್ಯೂಟ್ ಆಗಿದೆ ಎನ್ನುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಮನೆ ಬಳಿ ಬಂದ 12 ಅಡಿ ಉದ್ದದ ಕಾಳಿಂಗ ಸರ್ಪ ಸಾಯಿಸಿ ತಾನೂ ಸತ್ತ ಪಿಟ್‌ಬುಲ್‌ ಶ್ವಾನ

Mar 20 2025, 01:20 AM IST
ಮನೆ ಸಮೀಪ ಬಂದ 12 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಸೆಣಸಾಡಿ ಕೊಂದು ಹತ್ತು ತುಂಡು ಮಾಡಿದ ಪಿಟ್‌ಬುಲ್‌ ಶ್ವಾನ ಕಡೆಗೆ ತಾನೂ ಸಾವನ್ನಪ್ಪಿದ ಘಟನೆ ಬುಧವಾರ ಹಾಸನ ತಾಲೂಕು ಕಟ್ಟಾಯ ಗ್ರಾಮದಲ್ಲಿ ನಡೆದಿದೆ.

ಹೈಕೋರ್ಟ್‌ ಚಾಟಿ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಮನೆ ಕಾಂಪೌಂಡ್‌, ಶೆಡ್‌ಗೆ ನೆಲಸಮದ ಆತಂಕ

Mar 20 2025, 01:18 AM IST
ಹೈಕೋರ್ಟ್‌ ಚಾಟಿಯ ಬಳಿಕ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಇತರರು ಮಾಡಿಕೊಂಡಿರುವ ಸರ್ಕಾರಿ ಭೂಮಿ ಒತ್ತುವರಿ ಸರ್ವೆ ಕಾರ್ಯ ವೇಗ ಪಡೆದುಕೊಂಡಿದೆ.

ಫಲಾನುಭವಿಗಳ ಮನೆ ತಲುಪುತ್ತಿರುವ ಗ್ಯಾರಂಟಿ ಯೋಜನೆ: ಗುರುಬಸವರಾಜ

Mar 19 2025, 12:33 AM IST
ತಾಲೂಕಿನಾದ್ಯಂತ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಮನೆ ತಲುಪುತ್ತಿವೆ.

ಯುಗಾದಿ ಉತ್ಸವಕ್ಕೆ ಮನೆ ಮನೆಗೂ ಅಕ್ಷತೆ ನೀಡಿ: ರಮೇಶ ದುಭಾಶಿ

Mar 19 2025, 12:33 AM IST
ಯುಗಾದಿ ಉತ್ಸವಕ್ಕೆ ಮನೆ ಮನೆಗೂ ಅಕ್ಷತೆ ನೀಡಿ, ಆಹ್ವಾನಿಸಲು ಚಾಲನೆ ನೀಡಲಾಗಿದೆ

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟ ಅಪ್ರಾಪ್ತೆ ಮೇಲೆ ನಗರದ ವ್ಯಾಪಾರಿ ತಿರುಪತಿಯಲ್ಲಿ ರೇಪ್‌!

Mar 18 2025, 01:48 AM IST
ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಹಣ್ಣು ವ್ಯಾಪಾರಿಯೊಬ್ಬನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನರಗುಂದದ ಮೂರು ನವಗ್ರಾಮಗಳಲ್ಲಿ ಮನೆ ಹಂಚಿಕೆಯೇ ಸಮಸ್ಯೆ

Mar 18 2025, 12:31 AM IST
ನರಗುಂದ ತಾಲೂಕಿನ ಸುರಕೋಡ, ಕುರ್ಲಗೇರಿ ಬೆಣ್ಣೆಹಳ್ಳದ ಪ್ರವಾಹದಿಂದ ಹಾಗೂ ಬೂದಿಹಾಳ ಮಲಪ್ರಭಾ ನದಿ ಪ್ರವಾಹಕ್ಕೆ ಪದೇ ಪದೇ ತುತ್ತಾಗುತ್ತಿದ್ದ ಗ್ರಾಮಗಳಾಗಿದ್ದು, ಇವುಗಳ ಶಾಶ್ವತ ಸ್ಥಳಾಂತರಕ್ಕೆ ಸರ್ಕಾರ ವಿಶೇಷ ಕ್ರಮ ತೆಗೆದುಕೊಂಡು ಆಸರೆ ಯೋಜನೆಯಡಿ ಸಂಪೂರ್ಣ ಗ್ರಾಮಗಳ ಸ್ಥಳಾಂತರಕ್ಕಾಗಿ ಸಾವಿರಾರು ಮನೆಗಳನ್ನು ನಿರ್ಮಿಸಿದೆ. ಆದರೆ ಮನೆಗಳ ಹಂಚಿಕೆಯಲ್ಲಾಗುತ್ತಿರುವ ಗೊಂದಲ, ವಿಳಂಬದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved