• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಜೆಟ್ 2025 : ಬಡವರ ಮನೆ ಸಾಲ ತಗ್ಗಿಸಲು ಬಡ್ಡಿ ಕಡಿತ - ಬಡವರಿಗಾಗಿ ಮನೆ ನಿರ್ಮಾಣ

Mar 08 2025, 09:35 AM IST

ಬಡವರ ಮನೆಗಳ ಸಾಲದ ಮೇಲಿನ ಬಡ್ಡಿ ಕಡಿತ, ಸರ್ಕಾರದ ಜಾಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಡವರ ಮನೆಗಳ ನಿರ್ಮಾಣ, ಬೆಂಗಳೂರಿನಲ್ಲಿ ಕೆಎಚ್‌ಬಿಯ ಸೂರ್ಯ ನಗರ 4 ಹಂತದ ಯೋಜನೆಯಡಿ ನಿವೇಶನಗಳ ಹಂಚಿಕೆ ಸೇರಿದಂತೆ ವಸತಿ ಇಲಾಖೆಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆಗಳನ್ನು ನೀಡಲಾಗಿದೆ.

ಮಳವಳ್ಳಿ : ಮನೆ ಬಾಗಿಲಿನ ಬೀಗ ಒಡೆದು ನುಗ್ಗಿ ನಗದು, ಚಿನ್ನಾಭರಣ ದೋಚಿದ ಕಳ್ಳರು ..!

Mar 07 2025, 11:48 PM IST

ಮನೆ ಬಾಗಿಲಿನ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ನಗದು, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮತ್ತೊಂದು ಪ್ರಕರಣ ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ.

ವೈದ್ಯಾಧಿಕಾರಿ ಮನೆ ಮೇಲೆ ಲೋಕಾ ದಾಳಿ

Mar 07 2025, 12:49 AM IST
ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಬೆಳ್ಳಂಬೆಳಗ್ಗೆ ತುಮಕೂರು ಲೋಕಾಯುಕ್ತ ಪೊಲೀಸರು ಶಿರಾ ತಾಲೂಕಿನ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗದೀಶ್ ರವರ ಮನೆ ಸೇರಿದಂತೆ ಒಟ್ಟು ಆರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಆಹಾರ ಸುರಕ್ಷಾಧಿಕಾರಿ ಮನೆ, ಕಚೇರಿ, ಫಾರಂಗೆ ಲೋಕಾಯುಕ್ತ ದಾಳಿ

Mar 07 2025, 12:46 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜಿಲ್ಲಾ ಆಹಾರ ಸುರಕ್ಷಾ ಶಾಖೆ ಜಿಲ್ಲಾ ಅಧಿಕಾರಿ ಮನೆ, ಕಚೇರಿ ಸೇರಿದಂತೆ 5 ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.

ಬೆಂಗಳೂರು : ಕರ್ನಾಟಕ ಗೃಹ ಮಂಡಳಿಯಿಂದ ಸೂರ್ಯನಗರದಲ್ಲಿ 1000 ಡೂಪ್ಲೆಕ್ಸ್ ಮನೆ ನಿರ್ಮಾಣ

Mar 04 2025, 01:48 AM IST
ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ಸಿದ್ಧಪಡಿಸಿದೆ.

ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಭಸ್ಮ : ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

Mar 03 2025, 01:51 AM IST

ಬೇಲೂರು ತಾಲೂಕಿನ ಅಜ್ಜೇನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಗಯ್ಯ ಎಂಬುವವರ ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣ, ಆತಂಕದಲ್ಲಿ ಜನತೆ

Mar 02 2025, 01:20 AM IST
ಹಾವೇರಿಯಲ್ಲಿ ನಿತ್ಯವೂ ಒಂದಿಲ್ಲೊಂದು ಏರಿಯಾದಲ್ಲಿ ಮನೆಗಳ್ಳತನ ಪ್ರಕರಣ ನಡೆಯುತ್ತಿದೆ. ಯಾವ ನಗರದ ನಿವಾಸಿಗಳಿಗೂ ನೆಮ್ಮದಿ ಇಲ್ಲದಂತಾಗಿದೆ. ಪೊಲೀಸರು ಎಷ್ಟೇ ಬಂದೋಬಸ್ತ್‌, ಗಸ್ತು ಬಿಗಿಗೊಳಿಸಿದರೂ ಕಳ್ಳತನ ಪ್ರಕರಣ ನಿಲ್ಲುತ್ತಿಲ್ಲ.

ಮೈಕ್ರೋ ಫೈನಾನ್ಸ್‌ನಿಂದ ಮನೆ ಹರಾಜು ನೋಟಿಸ್‌ ರೈತ ಆತ್ಮಹತ್ಯೆ

Feb 26 2025, 01:00 AM IST
ನ್ಯಾಯಾಲಯದ ಆದೇಶದಂತೆ ಮನೆ ಬಾಗಿಲಿಗೆ ಹರಾಜಿನ ನೋಟಿಸ್‌ ಅಂಟಿಸಿದ್ದರಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಳ್ಳಿಮುದ್ದನಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಕಂದಾಯ ಇಲಾಖೆ ಶಿರಸ್ತೇದಾರ್ ಸಿ.ಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಮೋಹನ್ ನಾಯಕ್ ಮೃತರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಶೀಘ್ರವಾಗಿ ದೊರಕಿಸಲು ಕ್ರಮಕೈಗೊಳ್ಳುವುದಾಗಿ ಹೇಳಿದರು.

ಬೀಜಾಡಿ: ವಿದ್ಯಾಪೋಷಕ್‌ನ 65ನೇ ಮನೆ ಉದ್ಘಾಟನೆ

Feb 25 2025, 12:52 AM IST
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯ ದ್ವಿತೀಯ ಪಿ.ಯು. ವಿದ್ಯಾರ್ಥಿ ಬೀಜಾಡಿಯ ಮಾನ್ಯಳಿಗೆ ದಾನಿಗಳ ನೆರವಿನಿಂದ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ಭಾನುವಾರ ಜರಗಿತು.

ನಡು ರಸ್ತೆಯಲ್ಲಿ ಪಾರ್ಟಿ ಮುಗಿಸಿ ಸ್ನೇಹಿತನ ಜತೆಗೆ ಕಾರಿನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ರೌಡಿಶೀಟರ್‌ ಬರ್ಬರ ಹತ್ಯೆ

Feb 24 2025, 12:30 AM IST
ಪಾರ್ಟಿ ಮುಗಿಸಿ ಸ್ನೇಹಿತನ ಜತೆಗೆ ಕಾರಿನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ರೌಡಿ ಶೀಟರ್‌ನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved