• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಮನೆ ಬಾಗಿಲಿಗೆ ಸೌಲಭ್ಯ ಒದಗಿಸಲು ಕ್ರಮ: ಮರಿರಾಮಣ್ಣ

Feb 18 2025, 12:31 AM IST
ಪಟ್ಟಣದ ಜನತೆಯ ಕಚೇರಿ ಅಲೆದಾಟ ತಪ್ಪಿಸುವ ಹಿನ್ನೆಲೆ ಫಾರಂ ನಂ.೩ ಮೇಳ ಹಮ್ಮಿಕೊಳ್ಳಲಾಗಿದೆ.

ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆ ದರೋಡೆ : ಕೇರಳದ ಓರ್ವ ಪೊಲೀಸ್ ಸೇರಿ ನಾಲ್ವರ ಬಂಧನ

Feb 17 2025, 12:32 AM IST

ಬೋಳಂತೂರು ನಾರ್ಶದ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ತಂಡದಿಂದ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರ ತಂಡ ಬಂಧಿಸಿದೆ.  

ಮನೆ ಮೇಲ್ಛಾವಣಿ ಮೇಲೆ ಗಾಂಜಾ ಗಿಡ ಬೆಳೆದಿದ್ದ ಮಾಲೀಕನ ಬಂಧನ

Feb 15 2025, 12:33 AM IST
ಗ್ರಾಮದಲ್ಲಿ ತನ್ನ ಮನೆ ಮೇಲೆ ಗಾಂಜಾ ಬೆಳೆದು ನಂತರ ತನ್ನ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.

ಆಶ್ರಯಕ್ಕಾಗಿ ಒತ್ತುವರಿ: 135 ಮನೆ, ಕಟ್ಟಡ ತೆರವಿಗೆ ಆದೇಶ

Feb 13 2025, 12:46 AM IST
ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಆಶ್ರಯ ಯೋಜನೆಗೆ 2002ರಲ್ಲಿ ಒತ್ತುವರಿ ಮಾಡಿಕೊಂಡಿದ್ದ ತಮಗೆ ಸೇರಿದ 3 ಎಕರೆ ಜಮೀನಿನಲ್ಲಿ ನಿರ್ಮಿಸಿರುವ ಮನೆ, ಕಟ್ಟಡಗಳ ತೆರವಿಗೆ ದಾವಣಗೆರೆ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ ಎಂದು ಜಾಗದ ಮಾಲೀಕ ಅರಣಿ ರುದ್ರೇಶ ಹೇಳಿದ್ದಾರೆ.

ಮಕ್ಕಳ ಮನೆ ಗ್ರಂಥಾಲಯ ಮಾದರಿ: ಡಿಸಿ

Feb 12 2025, 12:31 AM IST
ಪಾಲಕರ ಸಹಕಾರದೊಂದಿಗೆ ಜಿಲ್ಲೆಯ ಮಕ್ಕಳು ತಮ್ಮ ಮನೆಗಳಲ್ಲಿ ನಿರ್ಮಿಸಿಕೊಂಡಿರುವ ಮಕ್ಕಳ ಮನೆ ಗ್ರಂಥಾಲಯ ಮಾದರಿಯಾಗಿವೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನೆ ಬಾಗಿಲಿಗೇ ಸವಲತ್ತುಗಳು: ಶಾಸಕ ಶರತ್ ಬಚ್ಚೇಗೌಡ

Feb 11 2025, 12:47 AM IST
ಇನ್ಪೋಸಿಸ್ ಸಂಸ್ಥೆ ವತಿಯಿಂದ ತಾಲೂಕಿನ 29 ಗ್ರಾಮಗಳಲ್ಲಿ 29 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈಗಾಗಲೇ 40 ಕೋಟಿ ಹಣ ನೀಡುವುದಾಗಿ ಸಂಸ್ಥೆ ತಿಳಿಸಿದ್ದು, ಆದಷ್ಟು ಬೇಗ ಸರ್ಕಾರಿ ಶಾಲೆಗಳ ಕಾಯಕಲ್ಪವಾಗಲಿದೆ, ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ತಾಲೂಕಿನಲ್ಲಿ ಸೃಷ್ಟಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಜನಸಾಮಾನ್ಯರ ಮನೆ- ಮನ ತಲುಪಿದ ಅಂಚೆ: ರಾಜೇಂದ್ರ ಕುಮಾರ್

Feb 09 2025, 01:33 AM IST
ವೃದ್ಧರು, ಅಶಕ್ತರು, ಮಕ್ಕಳು, ಮಹಿಳೆಯರಿಗೆ ಹಳ್ಳಿಯಿಂದ ದೆಹಲಿಯವರೆಗೆ ಇಲಾಖೆಯ ಎಲ್ಲ ಸವಲತ್ತುಗಳ ಬಗ್ಗೆ ಮಾರ್ಗದರ್ಶನದೊಂದಿಗೆ ಸೇವೆ ನೀಡುತ್ತಿರುವ ಅಂಚೆ ಇಲಾಖೆಯು ಜನರ ಮನೆ- ಮನಗಳನ್ನು ತಲುಪಿದೆ ಎಂದು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಕುಪ್ಪೆಪದವಿನಲ್ಲಿ ನೂತನ ಉಪ ಅಂಚೆ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರಮಿಕರ ಮನೆ ಬಾಗಿಲಿಗೆ ತೆರಳಿ ಕಷ್ಟ ಸುಖಕ್ಕೆ ಕಿವಿಯಾದ ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು

Feb 09 2025, 01:17 AM IST
ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ನಗರದಲ್ಲಿ ಶನಿವಾರ ನೇರವಾಗಿ ಶ್ರಮಿಕ ವರ್ಗದ ಭಕ್ತರ ಮನೆ-ಮನೆ ಬಾಗಿಲಿಗೆ ತೆರಳಿ ಅವರ ಕಷ್ಟ ಸುಖಕ್ಕೆ ಕಿವಿಯಾದರು. ಸ್ವಾಮೀಜಿ ಬರುವಿಕೆಗಾಗಿ ಭಕ್ತರು ರಸ್ತೆಯುದ್ದಕ್ಕೂ ಹೂ ಹಾಸಿ ಸ್ವಾಗತ ಮಾಡಿದರು.

ಪುನರುತ್ಥಾನಗೊಂಡ ಕಾಂಡಂಡ ಐನ್ ಮನೆ ಉದ್ಘಾಟನೆ

Feb 08 2025, 12:32 AM IST
ಸಮೀಪದ ಕೊಳಕೇರಿ ಗ್ರಾಮದ ಕಾಂಡಂಡ ಕುಟುಂಬಸ್ಥರ ಪುನರುತ್ಥಾನಗೊಂಡ ಐನ್‌ಮನೆ ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಫ್ಯಾಮಿಲಿ ಸಿನಿಮಾ ಮಾಡಿ ಮನೆ ಮಗ ಆಗ್ಬೇಕು: ಮಿಲಿಂದ್‌ ಗೌತಮ್‌

Feb 06 2025, 11:45 PM IST
ದೀಪಕ್‌ ಮಧುವನಹಳ್ಳಿ ನಿರ್ದೇಶನದಲ್ಲಿ ಮಿಲಿಂದ್‌ ಗೌತಮ್‌ ನಾಯಕನಾಗಿರುವ ಅನ್‌ಲಾಕ್‌ ರಾಘವ ಸಿನಿಮಾ ಇಂದು ರಿಲೀಸ್‌ ಆಗುತ್ತಿದೆ. ಮಂಜುನಾಥ್‌ ಡಿ ಹಾಗೂ ಗಿರೀಶ್‌ ಕುಮಾರ್‌ ಈ ಚಿತ್ರದ ನಿರ್ಮಾಪಕರು. ಸಿನಿಮಾ ರಿಲೀಸ್‌ ಹಿನ್ನೆಲೆಯಲ್ಲಿ ಹೀರೋ ಮಿಲಿಂದ್ ಮಾತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved