• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುತ್ತೂರು: ಪುರಸಭಾ ಮಾಜಿ ಅಧ್ಯಕ್ಷ ಮನೆ ಕೆಡವಿದ ಪ್ರಕರಣ ಸಂಘರ್ಷ

Feb 06 2025, 12:16 AM IST
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಸಂಬಂಧಿಸಿದ ಜಾಗದಲ್ಲಿ ಅಭಿವೃದ್ಧಿ ಕಾರ್ಯಕ್ಕೆಂದು ವಸತಿಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಕೊನೆಯದಾಗಿ ಉಳಿದಿದ್ದ ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಮನೆಯನ್ನು ಮಂಗಳವಾರ ತಡರಾತ್ರಿ ತಂಡವೊಂದು ಆಗಮಿಸಿ ಕೆಡವಿದ ಪ್ರಕರಣ ನಡೆದಿದ್ದು ವಿವಾದ ಹುಟ್ಟುಹಾಕಿದೆ.

ರಾಎಡೆಯೂರು ದಾಸೋಹದ ಕಾರ್ಮಿಕರಿಗೆ 19 ಮನೆ ಕಟ್ಟಿಸಿಕೊಟ್ಟ ವಿನ್ನರ್‌ ಬರ್ಗರ್‌ ಕಂಪನಿ

Feb 06 2025, 12:15 AM IST
ಕುಣಿಗಲ್ ಕೈಗಾರಿಕಾ ಪ್ರದೇಶದ ಅಂಚೆಪಾಳ್ಯದ ಬಳಿಯ ವಿನ್ನರ್ ಬರ್ಗರ್ ಇಟ್ಟಿಗೆ ಕಾರ್ಖಾನೆ ಎಡೆಯೂರು ದಾಸೋಹ ಸಮಿತಿಯಲ್ಲಿ ಕಾರ್ಯನಿರ್ವಹಿಸುವ 19 ಬಡ ಕಾರ್ಮಿಕರಿಗೆ ಸುಸಜ್ಜಿತ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ.

ಪುತ್ತೂರು ದೇವಳದ ವಠಾರದ ಮನೆ ತೆರವು ಕಾರ್ಯಾಚರಣೆ: ಮನೆ ಮೇಲೆಯೇ ಉರುಳಿ ಬಿದ್ದ ಮರ

Feb 05 2025, 12:33 AM IST
ದೇವಳದ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ ಮನೆಗಳ ತೆರವು ಕಾರ್ಯಾಚರಣೆಯ ಸಂದರ್ಭ ಮನೆಯೊಂದರ ಮೇಲೆಯೇ ಮರ ಉರುಳಿ ಬಿದ್ದು ಮನೆ ಸಂಪೂರ್ಣವಾಗಿ ಕುಸಿದ ಘಟನೆ ಸೋಮವಾರ ನಡೆದಿದೆ.

ಕದ್ದ ಹಣದಲ್ಲಿ ಗೆಳತಿಗೆ 3 ಕೋಟಿ ರು. ಮನೆ ಕೊಟ್ಟವನ ಸೆರೆ

Feb 05 2025, 12:32 AM IST
ಮನೆಗಳ್ಳತನ ಕೃತ್ಯದಲ್ಲಿ ಸಂಪಾದಿಸಿದ ಹಣದಲ್ಲಿ ಸ್ನೇಹಿತೆಗೆ ₹3 ಕೋಟಿ ಮೌಲ್ಯದ ಮನೆ ಹಾಗೂ ನಟಿಯರಿಗೆ ದುಬಾರಿ ಬೆಲೆಯ ಉಡುಗೊರೆ ಕೊಡುತ್ತಿದ್ದ ಶೋಕಿಲಾಲ ಖದೀಮನೊಬ್ಬನನ್ನು ಮಡಿವಾಳ ಠಾಣೆ ಪೊಲೀಸರ ಬಂಧಿಸಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ವಾತ್ಸಲ್ಯ’ ಮನೆ ಹಸ್ತಾಂತರ

Feb 04 2025, 12:33 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.

ಫೈನಾನ್ಸ್ ಹಾವಳಿ ಕೆಲವರು ಮನೆ ಬಿಟ್ಟು ಹೋಗುವ ಪರಿಸ್ಥಿತಿ : ಕೋಡಿಹಳ್ಳಿ ಚಂದ್ರಶೇಖರ್

Feb 04 2025, 12:32 AM IST

 ಮೈಕ್ರೋ ಫೈನಾನ್ಸ್ ಹಾವಳಿಗೆ ಕೆಲವರು ಆತ್ಮಹತ್ಯೆ ಹಾಗೂ ಕೆಲವರು ಮನೆ, ಮಠ ಬಿಟ್ಟು ಹೋಗುತ್ತಿದ್ದಾರೆ, ಕೇಂದ್ರ ಸರ್ಕಾರ ಮೈಕ್ರೋ ಫೈನಾನ್ಸ್ ಗಳ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಿತ್ತು, ಆದರೆ ಅವರು ತೆಗೆದುಕೊಂಡಿಲ್ಲ, ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಬೇಕು ಎನ್ನುವ ಕಾರಣ ಇದಾಗಿದೆ ಎಂದು ಆರೋಪಿಸಿದರು.

ಲೈಂಗಿಕ ದೌರ್ಜನ್ಯ: ಆರೋಪಿ ಅಮ್ಜದ್ ಮೆಡಿಕಲ್‌ ಶಾಪ್, ಮನೆ ಮಹಜರ್

Feb 03 2025, 12:30 AM IST
ಪಟ್ಟಣದ ಮೇಲಿನ ಬಸ್ ನಿಲ್ದಾಣದಲ್ಲಿ ಅಮರ್ ಮೆಡಿಕಲ್ ಹೆಸರಿನ ಔಷಧಿ ಅಂಗಡಿ ಇಟ್ಟುಕೊಂಡಿದ್ದ ಅಮ್ಜದ್ ಅಪ್ರಾಪ್ತ ಹೆಣ್ಣುಮಕ್ಕಳು, ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಯಾಗಿದ್ದು, ಭಾನುವಾರ ಬೆಳಗ್ಗೆ ಆರೋಪಿಯನ್ನು ದಾವಣಗೆರೆ ಪೊಲೀಸರು ಚನ್ನಗಿರಿಗೆ ಕರೆತಂದು, ಆತನ ಮೆಡಿಕಲ್‌ ಶಾಪ್‌ ಮತ್ತು ವಾಸದ ಮನೆ ಶೋಧಿಸಿ, ಮಹಜರ್‌ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ: ಮೈಲಾರಿಯಲ್ಲಿ ತಿಂಡಿ, ಸ್ನೇಹಿತರ ಮನೆ, ಆಸ್ಪತ್ರೆಗೆ ಭೇಟಿ

Feb 02 2025, 01:00 AM IST
ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರು ದೋಸೆ ಸವಿದರು. ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಇಷ್ಟವಾದ ದೋಸೆ ತಿನ್ನುವ ಸಿದ್ದರಾಮಯ್ಯ ಅವರಿಗೆ ಶನಿವಾರ ಅವರ ಪುತ್ರ ಡಾ. ಯತೀಂದ್ರ, ಶಾಸಕ ಎ.ಆರ್. ಕೃಷ್ಣಮೂರ್ತಿ ಸಾಥ್ ನೀಡಿದರು.

ಮಾಯಕೊಂಡಕ್ಕೆ 750 ಮನೆ ಮಂಜೂರು: ಬಸವಂತಪ್ಪ

Feb 01 2025, 12:02 AM IST
ಮಾಯಕೊಂಡ ವಿಧಾನಸಭಾ ಕ್ಷೇತ್ರದ ನಿರ್ಗತಿಕರು, ಬಡವರಿಗೆ ಸೂರು ಕಲ್ಪಿಸಲು ಸರ್ಕಾರ ಮತ್ತು ವಸತಿ ಸಚಿವರ ಮೇಲೆ ಒತ್ತಡ ಹಾಕಿ, ಬಸವ ವಸತಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್ ನಿವಾಸ ಯೋಜನೆಯಡಿ 750 ಮನೆಗಳನ್ನು ಮಂಜೂರು ಮಾಡಿಸಿದ್ದು, ಮನೆಗಳ ಹಂಚಿಕೆ ಪಾರದರ್ಶಕವಾಗಿರುವಂತೆ ಗ್ರಾಪಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಎಚ್ಚರಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ೨೩,೧೫೫ ಮನೆ ಮಂಜೂರು: ಸಂಸದ ಕಾಗೇರಿ

Feb 01 2025, 12:02 AM IST
ಜಿಲ್ಲೆಗೆ ಹೆಚ್ಚಿನ ಮನೆ ಮಂಜೂರುಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಸತಿ ಸಚಿವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved