• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಮಂಟಪಗಳಲ್ಲಿ ಕದ್ದ ದುಡ್ಡಲ್ಲಿ 3 ಸೈಟ್ ಖರೀದಿಸಿ, 1 ಮನೆ ಕಟ್ಟಿದ!

Aug 27 2025, 01:00 AM IST

 ! ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದಲೇ ಮೂರು ನಿವೇಶನ ಖರೀದಿಸಿ, ಇರಲಿಕ್ಕೊಂದು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬಇದೀಗ ಪೊಲೀಸರ ಅತಿಥಿ 

ಕನ್ನಡದ ಮನೆ-ಮನ ಅಭಿಯಾನ

Aug 25 2025, 01:00 AM IST
ತರೀಕೆರೆಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕೇಂದ್ರ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರ ಪರಿಕಲ್ಪನೆಯಂತೆ ಹಮ್ಮಿಕೊಂಡಿರುವ ಕನ್ನಡದ ಮನೆ ಕನ್ನಡದ ಮನ ಅಭಿಯಾನವನ್ನು ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಗಳಲ್ಲೂ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!

Aug 24 2025, 02:00 AM IST
ತಮ್ಮ ಮಗಳ ಅಸ್ತಿತ್ವದ ಬಗ್ಗೆ ಗಂಟೆಗೊಂದು ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಿದ್ದ ಸುಜಾತಾ ಭಟ್ ಅವರ ಮನೆ ಮುಂದೆ ಶುಕ್ರವಾರ ತಡ ರಾತ್ರಿ ಹೈಡ್ರಾಮಾ ನಡೆದು ಕೊನೆಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಅನಿಲ್‌ ಅಂಬಾನಿ ಮನೆ ಮೇಲೆ ಸಿಬಿಐ ದಾಳಿ

Aug 24 2025, 02:00 AM IST

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 2,929 ಕೋಟಿ ರು. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ರಿಲಯನ್ಸ್‌ ಕಮ್ಯುನಿಕೇಷನ್‌ ಲಿ. (ಆರ್‌ಕಾಂ) ನಿರ್ದೇಶಕ ಅನಿಲ್‌ ಅಂಬಾನಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.  

ಮರ್ತ್ಯ ಲೋಕದಲ್ಲಿ ಭಕ್ತಿಯ ಮನೆ ಕಟ್ಟಿದ್ದ ಪುರಾತನರು

Aug 21 2025, 02:00 AM IST
ಭಕ್ತಿಯ ವ್ಯವಹಾರ ಮಾಡಿದರು. ಸಾಮಿಪ್ಯ, ಸಾರುಪ್ಯ, ಸಾಲುಕ್ಯ, ಸಾಯುಜ್ಯ ಎಂಬ ನಾಲ್ಕು ವಿಧ ಪದವಿಗೊಳಗಾದರು. ಈ ಪದವಿಗಳಿಂದಾಚೆ ನಿಜದ ನಿಲುವುಳ್ಳ ನಿಜ ಭಕ್ತಿಯ ನಿಲುವು ಗುರುತಿಸಲಿಲ್ಲ

ಗಾಳಿ ಮಳೆ: ಐನ್ ಮನೆ ಹಾನಿ

Aug 20 2025, 02:00 AM IST
ಅನ್ನಾಡಿಯಂಡ ಕುಟುಂಬಸ್ಥರ ಐನ್‌ ಮನೆಯ ಒಂದು ಭಾಗ ವಿಪರೀತ ಗಾಳಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿ ಹಾನಿಯಾಗಿದೆ.

ಕಾಶ್ಮೀರದ ರಾಜ್ಯ ಸ್ಥಾನಮಾನಕ್ಕೆ ಮನೆ-ಮನೆ ಸಹಿ ಸಂಗ್ರಹ : ಒಮರ್‌

Aug 16 2025, 12:00 AM IST
ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯಸ್ಥಾನಮಾನ ದೊರಕಿಸುವ ಸಲುವಾಗಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹಿಸುವ ಅಭಿಯಾನವನ್ನು ಆರಂಭಿಸಲಿದ್ದೇವೆ ಎಂದು ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ: ಗಜಪಡೆಯೊಂದಿಗೆ ಮನೆ ಮನೆಯಲ್ಲೂ ತಿರಂಗ ಜಾಗೃತಿ

Aug 15 2025, 01:00 AM IST
ಸ್ವಚ್ಛ ನಗರದ ಆಶಯದೊಡನೆ ಆಯೋಜಿಸಿದ್ದ ಈ ಹರ್‌ ಘರ್‌ತಿರಂಗದಲ್ಲಿ ಆನೆಗಳು ತಮ್ಮ ಸೊಂಡಿಲ ಮೂಲಕ ತಿರಂಗವನ್ನಿಡಿದು ಸೊಂಡಲು ಎತ್ತಿ ನಮಿಸಿದವು. ಬಳಿಕ ಮಾವುತರು ತಿರಂಗವನ್ನು ಹಿಡಿದು ಆನೆಯ ಮೇಲೆ ಸಾಗಿದರು.

ಲಕ್ಷ್ಮೇಶ್ವರದಲ್ಲಿ ಕೀಲಿ ಮುರಿದು ಮನೆ ಕಳ್ಳತನ ಮಾಡಿದ ಚಾಲಾಕಿ ಕಳ್ಳರು

Aug 10 2025, 01:32 AM IST
ಪಟ್ಟಣದ ಬೆಣ್ಣೆ ಪೇಟೆಯ ನಿವಾಸಿ ಭೀಮಣ್ಣ ಗೋಡಿ ಅವರ ಮನೆಯ ಕೀಲಿ ಮುರಿದು ಬಂಗಾರ ಹಾಗೂ ನಗದು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ದೌರ್ಜನ್ಯ ತಡೆಗೆ ಮನೆ ಮನೆಗೆ ಪೊಲೀಸ್

Aug 10 2025, 01:30 AM IST
ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಇನ್ಸ್‌ಪೆಕ್ಟರ್‌ ಪಿ. ಆನಂದ್ ಕುಮಾರ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 91
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved