! ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದಲೇ ಮೂರು ನಿವೇಶನ ಖರೀದಿಸಿ, ಇರಲಿಕ್ಕೊಂದು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬಇದೀಗ ಪೊಲೀಸರ ಅತಿಥಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 2,929 ಕೋಟಿ ರು. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ರಿಲಯನ್ಸ್ ಕಮ್ಯುನಿಕೇಷನ್ ಲಿ. (ಆರ್ಕಾಂ) ನಿರ್ದೇಶಕ ಅನಿಲ್ ಅಂಬಾನಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.