• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದಿ ನಾಯಿಗಳ ದಾಳಿಗೆ ಮನೆ ಮುಂದೆ ಕಟ್ಟಿಹಾಕಿದ್ದ ಮೇಕೆ ಬಲಿ..!

Jan 16 2025, 12:45 AM IST
ಗ್ರಾಮದ ರೈತ ತಮ್ಮಣ್ಣಗೌಡ ಜೀವನ ನಿರ್ವಹಣೆಗಾಗಿ ಮೇಕೆಗಳನ್ನು ಸಾಕುತ್ತಿದ್ದರು‌. ಮನೆ ಮುಂದೆ ಮೇಕೆಗಳನ್ನು ಕಟ್ಟಿ ಹಾಕಿದ್ದಾಗ ಬೀದಿ ನಾಯಿಗಳು ಸ್ಥಳದಲ್ಲಿಯೇ ಮೇಕೆಯೊಂದನ್ನು ಕೊಂದು ಹಾಕಿವೆ. ಇನ್ನೊಂದು ಮೇಕೆಯನ್ನು ತೀವ್ರವಾಗಿ ಗಾಯಗೊಳಿಸಿವೆ. ಸ್ಥಳಕ್ಕೆ ಚೊಟ್ಟನಹಳ್ಳಿ ಪಶುವೈದ್ಯಾಧಿಕಾರಿ ಡಾ.ರವಿ ಭೇಟಿ ನೀಡಿ ಪರಿಶೀಲನೆ ‌ನಡೆಸಿದರು.

ಶಾಸಕರ ಮನೆ ಗೋಡೆಗೆ ಸಗಣಿ ಬಳಿದ ಬಿಜೆಪಿ ಪ್ರತಿಭಟನೆ

Jan 15 2025, 12:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದರೂ ವಿರೋಧಿಸದ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಅವರ ಮನೆಯ ಎದುರು ಸಗಣಿ ಹಾಕಿ, ಗೋಡೆಗೆ ಸಗಣಿ ಬಳಿದು ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ಅಮಾನವಿಯವಾಗಿ ವರ್ತಿಸಿರುವ ಘಟನೆಯ ಹಿಂದೆ ಷಡ್ಯಂತ್ರ ನಡೆದಿದೆ. ಕೇವಲ ಬಾಹ್ಯ ಆರೋಪಿಯನ್ನು ಕಾಟಾಚಾರಕ್ಕೆ ಬಂದಿಸದೆ ದುಷ್ಕೃತ್ಯದ ಹಿಂದೆ ಇರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ತಾಲೂಕು ರೈತ ಮೋರ್ಚಾ ಘಟಕದ ಸದಸ್ಯರು ಆಗ್ರಹಿಸಿದರು.

ತನ್ನ ಮನೆ ಮಾರಾಟದ 2 ಕೋಟಿ ರು. ಹಣವನ್ನು ಕೇಳಿದ ಸ್ನೇಹಿತನ ಕೊಂದ ದುರುಳರು ಪೊಲೀಸ್‌ ವಶಕ್ಕೆ

Jan 14 2025, 01:47 AM IST
ತನ್ನ ಮನೆ ಮಾರಾಟದ 2 ಕೋಟಿ ರು. ಹಣವನ್ನು ಕೇಳಿದ್ದ ವ್ಯಕ್ತಿಯೊಬ್ಬನನ್ನು ಮೈಸೂರು ಪ್ರವಾಸಕ್ಕೆ ಕರೆದೊಯ್ದು ಹತ್ಯೆ ಗೈದಿದ್ದ ಆತನ ಸ್ನೇಹಿತರು ಏಳು ತಿಂಗಳ ಬಳಿಕ ಬನಶಂಕರಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅನಧಿಕೃತವಾಗಿ ನಿರ್ಮಿಸಿದ ಮನೆ ತೆರವು, ಸುಪ್ರೀಂ ಆದೇಶ ಪಾಲನೆ: ತಹಸೀಲ್ದಾರ್

Jan 13 2025, 12:46 AM IST
ಕೆರೆ ಪ್ರದೇಶದಲ್ಲಿ ಯಾವುದೇ ಮನೆ, ಶೆಡ್ ಸೇರಿದಂತೆ ಯಾವುದೇ ಕಟ್ಟಡಗಳನ್ನು ಯಾರೂ ಕಟ್ಟುವಂತಿಲ್ಲ ಎನ್ನುವ ಇತ್ತೀಚಿನ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಜಿಲ್ಲಾಧಿಕಾರಿ ಪಟ್ಟಣದ ಕೆರೆ ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಿದ್ದಾರೆ.

ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಮನೆ ಬಿಟ್ಟ ನೂರಾರು ಕುಟುಂಬ - ಚಾಮರಾಜನಗರ ತಾಲೂಕಲ್ಲಿ ಆಘಾತಕಾರಿ ಘಟನೆ

Jan 11 2025, 08:30 AM IST

ಅನಧಿಕೃತ ಮೈಕ್ರೋ ಫೈನಾನ್ಸ್‌ ಸಾಲ ವಸೂಲಿಗಾರರ ಕಿರುಕುಳ ತಡೆಯಲಾಗದೇ ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರ, ದೇಶವಳ್ಳಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ನೂರಾರು ಕುಟುಂಬಗಳ ಜನರು ಗ್ರಾಮ ತೊರೆದ ಆಘಾತಕಾರಿ ಘಟನೆ ನಡೆದಿದೆ

ಮನೆ ಕಳ್ಳತನ ಮಾಡಿದ್ದ ಕಳ್ಳನ ಬಂಧನ: ಬೈಕ್‌, ಚಿನ್ನಾಭರಣ ವಶ

Jan 10 2025, 12:46 AM IST
ಸಿಂದಗಿ: ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆಗಳ ಕಳ್ಳತನ ನಡೆಸಿದ್ದ ಕಳ್ಳನನ್ನು ಬಂಧಿಸುವಲ್ಲಿ ಸಿಂದಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜನಕೂಳೂರು ಗ್ರಾಮದ ನಿಂಗಪ್ಪ ರಾಜಪ್ಪ ಬಡಿಗೇರ ಬಂಧಿತ ಕಳ್ಳನಾಗಿದ್ದು, ಈತ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣ ಸೇರಿದಂತೆ ತಾಲೂಕಿನ ಕೊಕಟನೂರು, ಸುಂಗಠಾಣ ಗ್ರಾಮಗಳಲ್ಲಿ ಮನೆಗಳ ಕಳ್ಳತನ ನಡೆಸಿದ್ದನು. ಅಲ್ಲದೇ, ವಿಚಾರಣೆ ವೇಳೆ ಕಳ್ಳತನ ಮಾಡಿದ್ದಾಗಿ ಆತನೇ ಒಪ್ಪಿಕೊಂಡಿದ್ದಾನೆ.

ಬಿಸಿಎಂ ತಾಲೂಕು ಅಧಿಕಾರಿ ಎಚ್.ಲೋಕೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

Jan 09 2025, 12:46 AM IST
ಸಂಜೆ 6 ಗಂಟೆವರೆಗೂ ಮನೆ, ಕಚೇರಿಯಲ್ಲಿ ಆಸ್ತಿಗಳ ದಾಖಲಾತಿಗಳ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ಮಂಡ್ಯ ನಗರದಲ್ಲಿ ಹೊಸ ಬಾಡಿಗೆ ಮನೆ ಪೂಜೆ ನೆರವೇರಿಸಿದ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ..!

Jan 09 2025, 12:46 AM IST

 ಅಂಬರೀಶ್‌ ನಂತರ ರಾಜಕಾರಣ ಪ್ರವೇಶಿಸಿದ ಸುಮಲತಾ ಕೂಡ ಅದೇ ಮನೆಯಲ್ಲಿ ವಾಸವಿದ್ದರು. ಸ್ವಾಭಿಮಾನಿ ಸಂಸದೆಯಾಗಿ ಸಂಸತ್‌ಗೆ ಆಯ್ಕೆಯಾಗಿದ್ದರು. ಅಂಬರೀಶ್‌ ಮತ್ತು ಸುಮಲತಾ ಪಾಲಿಗೆ ಅದೃಷ್ಟದ ಮನೆ ಎಂದೇ ಬಿಂಬಿತವಾಗಿತ್ತು.

ಕಾರ್ಕಳ: ವಿದ್ಯಾಪೋಷಕ್‌ನ ೬೧ನೇ ಮನೆ ಹಸ್ತಾಂತರ

Jan 08 2025, 12:16 AM IST
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯ ಪ್ರಥಮ ಪಿಯು ವಿದ್ಯಾರ್ಥಿ, ಕಾರ್ಕಳದ ಪರಪ್ಪಾಡಿಯಲ್ಲಿ ಪ್ರಶಾಂತ ಎಂಬಾತನಿಗೆ, ಸುರತ್ಕಲ್‌ನ ಕುಮಾರಚಂದ್ರ ರಾವ್ ಅವರು ತಮ್ಮ ಪತ್ನಿಯ ನೆನಪಿನಲ್ಲಿ ನಿರ್ಮಿಸಿದ ‘ಜಯಲಕ್ಷ್ಮೀ’ ಮನೆಯನ್ನು ಹಸ್ತಾಂತರಿಸಿದರು.

ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮನೆ ನವೀಕರಣಕ್ಕೆ ಶೇ.342 ಹೆಚ್ಚು ವೆಚ್ಚ: ಬಿಜೆಪಿ

Jan 07 2025, 12:33 AM IST
ನವದೆಹಲಿ: ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರು ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮನೆಯನ್ನು ನವೀಕರಿಸಿಕೊಳ್ಳಲು 75-80 ಕೋಟಿ ರು. ದುಂದು ವೆಚ್ಚ ಮಾಡಿದ್ದರು ಎಂದು ಸಿಎಜಿ ವರದಿ ಹೇಳಿದೆ ಎಂದು ಬಿಜೆಪಿ ಆರೋಪಿಸಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved