• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಕಡೆ ಗಮನ ಕೊಡ್ಡದ್ದಕ್ಕೆ ಡಿಜಿಪಿ ಓಂಪ್ರಕಾಶ್‌ ಹತ್ಯೆ !

May 26 2025, 12:19 AM IST
ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಭೀಕರ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.

ಆಶ್ರಯ ಮನೆ ಹಂಚಿಕೆಯ ಫಲಾನುಭವಿಗಳ ಪಟ್ಟಿ ನ್ಯಾಯಸಮ್ಮತ

May 26 2025, 12:15 AM IST
ಪಿಡಿಓ ನೇತೃತ್ವದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ನಮ್ಮ ಮೇಲೆ ಆರೋಪ ಮಾಡುವಂತಹ ಗ್ರಾಮಸ್ಥರಿಗೂ ಮನೆಗಳನ್ನು ಆಯ್ಕೆ ಮಾಡಲಾಗಿದೆ.

ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

May 26 2025, 12:15 AM IST
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ನಿರ್ಮಿಸಲಾದ ‘ಆರ್ಕ್ ಆಫ್ ಹೋಪ್’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು.

ದುಡ್ಡು ಪಡೆದು ಆಶ್ರಯ ಮನೆ ಹಂಚಿಕೆ : ತನಿಖೆಗೆ ಆಗ್ರಹ

May 25 2025, 03:41 AM IST
ಪಿಡಿಒ ಜನರಿಂದ ಯಾವುದೇ ನೋಟಿಸ್ ಹಚ್ಚದೇ, ಡಂಗೂರ ಹಾಕಿಸಿದೇ, ಮಾಹಿತಿ ನೀಡದೆ ಅಧ್ಯಕ್ಷರು ಮತ್ತು ಸದಸ್ಯರು ತಮಗೆ ಬೇಕಾದ ಫಲಾನುಭವಿಗಳನ್ನು ಒಬ್ಬರಿಗೆ ₹ 20000ದಂತೆ ೯೦ಕ್ಕೂ ಹೆಚ್ಚು ಜನರಿಂದ ಹಣ ಪಡೆದುಕೊಂಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಆರೋಪಿಸಿದ್ದಾರೆ.

ಕೊಡಗಿನಲ್ಲಿ ಗಾಳಿ -ಮಳೆಯಾರ್ಭಟ : ಮನೆ ಮೇಲೆ ಮರ ಬಿದ್ದು ಮಹಿಳೆ ಸಾವು

May 25 2025, 02:38 AM IST
ಮೇ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ ಇದಾಗಿದೆ. ಜಿಲ್ಲೆಯ ಪ್ರಮುಖ ನದಿ ಕಾವೇರಿ ಮೈದುಂಬಿ ಹರಿಯುತ್ತಿದೆ.

ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಕುಟುಂಬದ ಮೂವರು ಆತ್ಮಹತ್ಯೆ

May 25 2025, 01:47 AM IST
ಮಗಳು ಮನೆ ಬಿಟ್ಟು ಹೋಗಿದ್ದರಿಂದ ನೊಂದ ಒಂದೇ ಕುಟುಂಬದ ಮೂವರು ಡೆತ್‌ನೋಟ್‌ ಬರೆದಿಟ್ಟು ಹೆಬ್ಬಾಳ ಜಲಾಶಯದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕಿನ ಬೂದನೂರಲ್ಲಿ ನಡೆದಿದೆ.

ನಿರಂತರ ಮಳೆಗೆ ಕುಷ್ಟಗಿ ತಾಲೂಕಿನಲ್ಲಿ ಕುಸಿಯುತ್ತಿವೆ ಮಣ್ಣಿನ ಮನೆ

May 22 2025, 01:53 AM IST
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸೋಮವಾರದಿಂದ ಶುರುವಾದ ಮಳೆಯ ಆರ್ಭಟ ಬುಧವಾರದವೂ ಮುಂದುವರಿದಿದ್ದು ಮಳೆರಾಯನ ಆರ್ಭಟಕ್ಕೆ ತೇವಾಂಶ ಹೆಚ್ಚಾಗಿ ಮಣ್ಣಿನ ಮನೆಗಳು ಕುಸಿಯತೊಡಗಿವೆ. ಸೋರುತ್ತಿರುವ ಮನೆಗಳನ್ನು ರಕ್ಷಿಸಿಕೊಳ್ಳಲು ಜನರು ತಾಡಪತ್ರೆ ಮೊರೆಹೋಗುತ್ತಿದ್ದಾರೆ.

ರಾಯಚೂರಲ್ಲಿ ವಕ್ಫ್ ಜಾಗದಲ್ಲಿನ ಮನೆ, ಅಂಗಡಿ ತೆರವು : ಪ್ರತಿಭಟನೆ

May 22 2025, 01:50 AM IST
ವಕ್ಫ್‌ಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಹಾಗೂ ಅಂಗಡಿಗಳ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಪ್ರತಿಭಟನೆ ಮಾಡಿರುವ ಪ್ರಸಂಗ ರಾಯಚೂರು ನಗರದಲ್ಲಿ ನಡೆದಿದೆ.

ರಾಯಚೂರಲ್ಲಿ ವಕ್ಫ್ ಜಾಗದ ಅನಧಿಕೃತ ಮನೆ, ಅಂಗಡಿ ತೆರವು

May 22 2025, 01:13 AM IST
ವಕ್ಫ್‌ ಸೇರಿದ ಜಾಗದಲ್ಲಿ ಅನಧಿಕೃತ ಮನೆ ಹಾಗೂ ಅಂಗಡಿಗಳ ತೆರವು ಕಾರ್ಯಾಚರಣೆಯನ್ನು ಬುಧವಾರ ಆರಂಭಿಸಲಾಯಿತು.

ಮನೆ ಮನೆ ಮಾದೇಗೌಡ- ಅಭಿನಂದನಾ ಗ್ರಂಥ

May 22 2025, 01:08 AM IST
ರೇಷ್ಮೆಯಲ್ಲಿ ವರ್ಷಕ್ಕೆ 9 ಬೆಳೆ ತೆಗೆದು, ಮೈಸೂರಿನಲ್ಲಿ ಮಾರಾಟ ಮಾಡುತ್ತಾರೆ. ಮೊದಲು ರೇಷ್ಮೆಗೂಡು ಮಾರಾಟಕ್ಕೆ ರಾಮನಗರ ಅಥವಾ ಕೊಳ್ಳೇಗಾಲದ ಮುಡಿಗುಂಡಕ್ಕೆ ಹೋಗಬೇಕಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved