• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ತಿಂಗಳಲ್ಲಿ 1008 ಮನೆ ಹಂಚಿಕೆ: ಜಯಚಂದ್ರ

Oct 04 2024, 01:06 AM IST
ಶಿರಾ ನಗರಸಭಾ ವ್ಯಾಪ್ತಿಯ ವಸತಿ ರಹಿತರಿಗೆ ಎರಡು ತಿಂಗಳಲ್ಲಿ ಕೇವಲ 1 ಲಕ್ಷ ರು.ಗಳಲ್ಲಿ ಮನೆಗಳನ್ನು ನೀಡಲಾಗುವುದು ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.

ಮನೆ ಹಬ್ಬದಂತೆ ದಸರಾ ಉತ್ಸವದಲ್ಲಿ ಭಾಗವಹಿಸಿ

Oct 03 2024, 01:16 AM IST
ತುಮಕೂರು: ತುಮಕೂರು ದಸರಾ ಸಮಿತಿ ನಗರದಲ್ಲಿ ಹಮ್ಮಿಕೊಂಡಿರುವ ೩೪ನೇ ವರ್ಷದ ದಸರಾ ಉತ್ಸವದ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ಮಂಗಳವಾರ ಸಂಜೆ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಬಿ.ಸುರೇಶ್‌ಗೌಡರು ಕೆ.ಆರ್. ಬಡಾವಣೆಯ ಶ್ರೀರಾಮನ ದೇವಸ್ಥಾನದಲ್ಲಿ ಶ್ರೀರಾಮಮೂರ್ತಿಗೆ ಪೂಜೆ ಸಲ್ಲಿಸಿ ದಸರಾ ಉತ್ಸವದ ದೀಪಾಲಂಕಾರ ಉದ್ಘಾಟನೆ ಮಾಡಿದರು.

ಮಹಾತ್ಮರ ಗುಣಗಾನ ಮನೆ, ಮನಗಳಲ್ಲಿ ನಿರಂತರವಾಗಬೇಕು: ತ್ರಿವೇಣಿ

Oct 03 2024, 01:15 AM IST
ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವುದೇ ಕಷ್ಟವಾಗಿದೆ. ಇಂದು ಭ್ರಷ್ಟಾಚಾರ, ಲಂಚಾವತಾರ ಎಲ್ಲೆಡೆ ಮನೆಮಾತಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಗಾಂಧೀಜಿಯವರ ಬದುಕಿನ ಧ್ಯೇಯ ಮಂತ್ರವನ್ನು ಕಿಂಚಿತ್ತಾದರೂ ಪಾಲಿಸಬೇಕಿದೆ.

ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ

Oct 02 2024, 01:12 AM IST
ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ ನಡೆಸಿದ್ದು ಶೀಘ್ರದಲ್ಲೇ ಬಡವರಿಗೆ ಆಶ್ರಯ ಮನೆ ಭಾಗ್ಯ ದೊರಕಿಸಿಕೊಡುವುದಾಗಿ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಮತ್ತು ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ಮಳೆಯಿಂದ ಮನೆ ಕಳೆದುಕೊಂಡವರಿಗೆ ₹10 ಲಕ್ಷ ಪರಿಹಾರ ನೀಡಲು ಬಿಜೆಪಿ ಆಗ್ರಹ

Oct 02 2024, 01:07 AM IST
ಮಳೆಯಿಂದ ಜಿಲ್ಲೆಯಲ್ಲಿ ಹಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಪೂರ್ತಿ ಮನೆ ಕಳೆದುಕೊಂಡವರಿಗೆ ಕೇವಲ ಕಣ್ಣೊರೆಸುವ ತಂತ್ರದ ಭಾಗವಾಗಿ ಕೇವಲ ₹೧ ಲಕ್ಷ ಪರಿಹಾರ ನೀಡುತ್ತಿದೆ.

ಅಪಹರಿಸಿ ಕೂಡಿಟ್ಟಿದ್ದ ಮನೆ ಮೇಲೆ ದಾಳಿ- ನಾಲ್ವರ ರಕ್ಷಣೆ

Oct 02 2024, 01:02 AM IST
ಸಿಂಧನೂರು ತಾಲೂಕಿನ ಕುನ್ನಟಗಿ ಗ್ರಾಮದಲ್ಲಿ ಅಪಹರಣಕ್ಕೆ ಒಳಗಾಗಿದ್ದ ಸಂತ್ರಸ್ತರನ್ನು ಕೂಡಿ ಹಾಕಿದ್ದ ಮನೆಯ ಬಾಗಿಲು ತಳ್ಳುವ ಮೂಲಕ ಪೊಲೀಸ್ ಒಳ ನುಗುತ್ತಿರುವುದು.

ಇಂದು ಕಲಬುರ್ಗಿಯಲ್ಲಿ ಸಚಿವರ ಮನೆ ಚಲೋ

Oct 01 2024, 01:38 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮ ಪಂಚಾಯತಿ ನೌಕರರ ೧೯ ಬೇಡಿಕೆಗಳ ಈಡೇರಿಕೆಗಾಗಿ ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಸಚಿವರ ಮನೆಯ ಮುಂದೆ ಅ.೧ ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ನೌಕರರು ಭಾಗ ವಹಿಸಿಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಸಮಿತಿ ಅಧ್ಯಕ್ಷ ಎಂ.ಬಿ ನಾಡಗೌಡ ಹೇಳಿದರು.

ಮನೆ ತೆರವುಗೊಳಿಸದಂತೆ ತಹಶೀಲ್ದಾರಗೆ ದೂರು

Oct 01 2024, 01:31 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿಜಯಪುರ ಜಿಲ್ಲಾ ಕೊಳೆಗೇರಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಕ್ಕು ಪತ್ರ ನೀಡಿದ್ದರಿಂದ ಕಳೆದ ಏಳೆಂಟು ವರ್ಷಗಳಿಂದ ಪಟ್ಟಣದ ಇಂದಿರಾ ನಗರದ ಸರ್ಕಾರಿ ಜಾಗದಲ್ಲಿ ವಾಸವಾಗಿದ್ದು, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ನಮ್ಮ ಮನೆಗಳನ್ನು ತೆರವುಗೊಳಿಸಿ ಅನ್ಯಾಯ ಮಾಡಲು ಹೊರಟಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ನನ್ನ ಮನೆ ದೇವರು, ಅವರಿಗೆ ದ್ರೋಹ ಮಾಡಿಲ್ಲ, ಮಾಡಲ್ಲ

Oct 01 2024, 01:16 AM IST
ಸಿದ್ದರಾಮಯ್ಯ ಅವರೇ ನನ್ನ ಮನೆ ದೇವರು, ಅವರೇ ನನ್ನ ಹೈಕಮಾಂಡ್. ಅವರಿಗೆ ಎಂದಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ನನಗೆ ಹೈಕಮಾಂಡ್ ಸಿದ್ದರಾಮಯ್ಯ ಅವರು. ಅವರು ಹೇಳಿದರೆ ಆ ಕ್ಷಣವೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.

ಸಿಸಿ ರಸ್ತೆಗಾಗಿ ನಗರಸಭೆ ಸದಸ್ಯೆ ಮನೆ ಮುಂದೆ ಪ್ರತಿಭಟನೆ

Sep 29 2024, 01:55 AM IST
ನಂತರ ವಾರ್ಡ್‌ನ ಸಮಸ್ಯೆಯನ್ನು ನಿವಾಸಿಗಳೊಂದಿಗೆ ವಾರ್ಡ್‌ಗೆ ತೆರಳಿ ಪರಿಶೀಲಿಸಿ ನಿಮ್ಮ ಬೇಡಿಕೆಗಳನ್ನು ಇಡೇರಿಸಲಾಗುವುದೆಂದು ಭರವಸೆ
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved