• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌಲಭ್ಯ ಕಲ್ಪಿಸದೇ ಆಶ್ರಯ ಮನೆ ವಿತರಿಸಲು ಹೊರಟಿದ್ದು ಸರಿಯಲ್ಲ

Dec 12 2024, 12:31 AM IST
It is not right to distribute shelter homes without providing facilities

ಮನೆ ಮಗನಂತೆ ನಿಂತು ಎಸ್. ಎಂ. ಕೃಷ್ಣ ಅಂತ್ಯಕ್ರಿಯೆ ನೆರವೇರಿಸಿದ ಡಿ.ಕೆ.ಶಿವಕುಮಾರ್

Dec 12 2024, 12:30 AM IST
ತಮ್ಮ ರಾಜಕೀಯ ಗುರುವಿನ ಅಂತಿಮಯಾತ್ರೆ ಸುಗಮವಾಗಿ, ಶಾಂತಿಯುತವಾಗಿ ನಡೆಯುವಂತೆ ಮಾಡುವಲ್ಲಿ ಶಿಷ್ಯ ಡಿ.ಕೆ.ಶಿವಕುಮಾರ್ ಅವರು ಮಹತ್ವದ ಪಾತ್ರ ವಹಿಸಿದರು.

ಮನೆ, ಕಾರಿನಲ್ಲಿ ದಾಸ್ತಾನು ಮಾಡಿದ್ದ ಗಾಂಜಾ ವಶಕ್ಕೆ

Dec 12 2024, 12:30 AM IST
ವರ್ಷದಿಂದ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕಿನಲ್ಲಿ ಹೆಚ್ಚಾಗಿ ಗಾಂಜಾ ಮಾರಾಟ ಜಾಲ ದೊಡ್ಡದಾಗಿ ಬೆಳದಿತ್ತು,

ಕೇರಳ ಭೂಕುಸಿತ ಸಂತ್ರಸ್ತರಿಗೆ ನೂರು ಮನೆ ಕಟ್ಟಿಸಿಕೊಡಲು ಸಿದ್ಧ: ಕೇರಳದ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

Dec 11 2024, 01:01 AM IST
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂತ್ರಸ್ತ ಕುಟುಂಬಗಳಿಗೆ ನೂರು ಮನೆ ನಿರ್ಮಿಸಿಕೊಡುವುದಾಗಿ ಹಾಗೂ ಅದಕ್ಕೆ ಅಗತ್ಯ ಭೂಮಿ ಖರೀದಿಸಲೂ ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ಅಬಕಾರಿ ನಿರೀಕ್ಷಕರ ಮನೆ ಮೇಲೆ ಲೋಕಾಯುಕ್ತ ದಾಳಿ, 1.61 ಕೋಟಿ ಆಸ್ತಿ ಪತ್ತೆ

Dec 11 2024, 12:46 AM IST
ಅಬಕಾರಿ ನಿರೀಕ್ಷಕ ರಮೇಶ ಅಗಡಿ ಅವರ ಕೊಪ್ಪಳ ನಗರದ ನಿವಾಸದ ಮೇಲೆ ಲೋಕಾಯುಕ್ತರು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿ, ದಾಖಲೆ ಪರಿಶೀಲನೆ ಮಾಡಿದರು.

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್‌ ‘ನೆರಳು’ ಮನೆ ಹಸ್ತಾಂತರ

Dec 10 2024, 12:33 AM IST
ಕಬಕ ಗ್ರಾಮದ ರೇವತಿ ಎಂಬವರ ಬಡ ಕುಟುಂಬಕ್ಕೆ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದಲ್ಲಿ ನೂತನವಾಗಿ ನಿರ್ಮಿಸಿಕೊಟ್ಟ ‘ನೆರಳು’ ಮನೆಯ ಹಸ್ತಾಂತರ ಕಾರ್ಯಕ್ರಮ ಕುಂದ್ರುಕೋಟೆಯಲ್ಲಿ ನಡೆಯಿತು.

ಕ್ಷಯ ಮುಕ್ತ ಭಾರತಕ್ಕೆ ಜನರ ಸಹಕಾರ ಅಗತ್ಯ : ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ- ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 08 2024, 01:20 AM IST

ಕ್ಷಯ ರೋಗದ ಗುಣಲಕ್ಷಣಗಳು ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮಗಳಲ್ಲಿ ಮನೆ ಬಾಗಿಲಿಗೆ ಬಂದು ಸರ್ವೇ ಕಾರ್ಯ ನಡೆಸಲಿದ್ದಾರೆ. ಜನರಿಂದ ಕಫ ಪಡೆದು ತಪಾಸಣೆ ನಡೆಸಿ ರೋಗಪತ್ತೆ ಹಚ್ಚುವ ಕೆಲಸ ಮಾಡಲಿದ್ದಾರೆ.  

ಆಶ್ರಯ ಮನೆ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮ ರದ್ದು

Dec 08 2024, 01:16 AM IST
ಶಿವಮೊಗ್ಗ: ಆಶ್ರಯ ಮನೆಗಳ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮವನ್ನು ದಿಢೀರ್ ರದ್ದುಗೊಳಿಸಿರುವುದನ್ನು ಖಂಡಿಸಿ ಫಲಾನುಭವಿಗಳು ಮಹಾನಗರ ಪಾಲಿಕೆ ಆಯುಕ್ತರ ಕಾರಿಗೆ ಮುತ್ತಿಗೆ ಹಾಕಿದ ಘಟನೆ ಜರುಗಿತು.

ಕೃಷ್ಣಾ ಮೇಲ್ದಂಡೆಗಾಗಿ ಸಿಎಂ ಮನೆ ಮುಂದೆ ಧರಣಿ ಮಾಡೋಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ

Dec 08 2024, 01:16 AM IST
ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ಸಿಎಂ ಸಿದ್ದರಾಮಯ್ಯ ಮನೆ ಎದುರು ಧರಣಿ ಮಾಡಿಯಾದರೂ ಹೋರಾಟ ಮಾಡೋಣ. ಇದಕ್ಕೆ ಯಾರೂ ಹಿಂಜರಿಯುವ ಅಗತ್ಯವಿಲ್ಲ.

ಕಾರ್ಮಿಕರಿಗೆ 2500 ಮನೆ ನಿರ್ಮಾಣ ಶೀಘ್ರ: ಸಚಿವ ಸಂತೋಷ ಲಾಡ್‌

Dec 08 2024, 01:16 AM IST
ಕಾರ್ಮಿಕರ ಮನೆ ನಿರ್ಮಾಣಕ್ಕೆ ಭೂಮಿ ಗುರುತಿಸಲಾಗಿದೆ. 7 ಎಕರೆ ಪ್ರದೇಶದಲ್ಲಿ 2500ಕ್ಕೂ ಹೆಚ್ಚು ಮನೆ ನಿರ್ಮಿಸಿ, ಕಟ್ಟಡ ಕಾರ್ಮಿಕರಿಗೆ ಹಸ್ತಾಂತರ ಮಾಡಲಾಗುವುದು. ಮೊದಲಿಗೆ ಹುಬ್ಬಳ್ಳಿಯಲ್ಲೇ ಮಾಡಲಾಗುವುದು ನಂತರ ಬೇರೆ ಜಿಲ್ಲೆಗಳಲ್ಲೂ ಮಾಡಲಾಗುವುದು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved