• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರ್‌ಟೇಕರ್‌ ಇಲ್ಲದ ಕೂಸಿನ ಮನೆ

Nov 14 2024, 12:50 AM IST
ಬಂಗಾರಪೇಟೆ ತಾಲೂಕಿನಲ್ಲಿ ೨೧ ಗ್ರಾಮ ಪಂಚಾಯಿತಿಗಳಿದ್ದು, ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಮಕ್ಕಳನ್ನು ಆರೈಕೆ ಮಾಡುವ ಸಲುವಾಗಿ ಕೂಸಿನ ಮನೆಗಳನ್ನು ತೆರೆಯಲಾಗಿದೆ. ಆದರೆ ಒಂದೆರಡು ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ.

ಕೌಕ್ರಾಡಿ ಕಾಪಿನಬಾಗಿಲು: ಸರ್ಕಾರಿ ಜಾಗದಲ್ಲಿದ್ದ ಅಕ್ರಮ ಮನೆ ತೆರವು

Nov 14 2024, 12:48 AM IST
ಏಕಾಏಕಿ ಬಂದು ನಮ್ಮನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು ಸಾಮಾನುಗಳನ್ನು ಹೊರಗೆಸೆದು ಮನೆ ನೆಲಸಮಗೊಳಿಸಿದ್ದಾರೆ ಎಂದು ವೃದ್ಧ ದಂಪತಿ ಮುತ್ತುಸ್ವಾಮಿ ಹಾಗೂ ರಾಧಮ್ಮ ಕಣ್ಣೀರು ಹಾಕಿದ್ದಾರೆ. ಮುತ್ತುಸ್ವಾಮಿ ದಂಪತಿಗೆ ವಾಸ್ತವ್ಯಕ್ಕೆ ಬೇರೆ ಮನೆ ಇಲ್ಲದೇ ಇರುವುದರಿಂದ ಈ ದಂಪತಿ ಈಗ ಕಂಗಲಾಗಿದ್ದಾರೆ.

ಸಿಡಿಪಿಒ ಉಪ ನಿರ್ದೇಶಕ, ಮೇಲ್ವಿಚಾರಕಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:48 AM IST
ನಗರದಲ್ಲಿರುವ ಹಾವೇರಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಹಾಗೂ ಸ್ಥಳೀಯ ಶಿಶು ಅಭಿವೃದ್ಧಿ ಕಾರ್ಯಾಲಯದ ಮೇಲ್ವಿಚಾರಕಿ ಜ್ಯೋತಿ ಶಿಗ್ಲಿ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಹಣ, ಆಸ್ತಿಗೆ ಸಂಬಂಧಿಸಿದ ದಾಖಲಾತಿ ವಶಪಡಿಸಿಕೊಂಡಿದ್ದಾರೆ.

ಬಡವರಿಗೆ ಮನೆ, ನಗರಸಭೆಗೆ ನೂರು ಪೌರಕಾರ್ಮಿಕರ ನೇಮಿಸಿ

Nov 13 2024, 12:47 AM IST
ಕರುನಾಡ ಕದಂಬ ರಕ್ಷಣಾ ವೇದಿಕೆಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:45 AM IST
ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ಕಚೇರಿ ಹಾಗೂ ನಿಪ್ಪಾಣಿ ನಗರದ ಸಾವಂತ್ ಕಾಲೋನಿಯ ಬಾಡಿಗೆ ಬಂಗಲೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.

ಮೈಸೂರು ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ

Nov 13 2024, 12:07 AM IST
ನಾಗೇಶ್‌ರವರು ಈ ಹಿಂದೆ ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ ಹಾಗೂ ಶ್ರೀರಂಗಪಟ್ಟಣ ತಾಲೂಕು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-೫ರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆಐಎಡಿಬಿ ಎಂಜಿನಿಯರ್‌ ಗೋವಿಂದಪ್ಪ ಮನೆ ಮೇಲೆ ಲೋಕಾ ದಾಳಿ

Nov 13 2024, 12:06 AM IST
ಕೆಐಎಡಿಬಿ ಎಇಇ ಗೋವಿಂದ ಭಜಂತ್ರಿ ಬಳಿ ಲೋಕಾಯುಕ್ತ ಪರಿಶೀಲನೆಯಲ್ಲಿ ₹ 2.34 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಸುಳ್ಳು, ಭ್ರಷ್ಟಾಚಾರ, ಮೋಸ ಕಾಂಗ್ರೆಸ್ ಮನೆ ದೇವರು: ಛಲವಾದಿ ನಾರಾಯಣಸ್ವಾಮಿ

Nov 11 2024, 11:54 PM IST
Lies, corruption, cheating are the house gods of Congress: Chhalavadi Narayanaswamy

ಮನೆ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

Nov 11 2024, 11:49 PM IST
ಮುಂಡಗೋಡ ಪೊಲೀಸ್ ನಿರೀಕ್ಷಕ ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ವಿಚಾರಣೆ ನಡೆಸುವ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾವು ಮಂಜೂರು ಮಾಡಿದ್ದ ಮನೆ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಭಾಗಿ

Nov 09 2024, 01:17 AM IST
ಶಿಗ್ಗಾಂವಿ ಕ್ಷೇತ್ರದ ತಿಮ್ಮಾಪುರ ಗ್ರಾಮದಲ್ಲಿ ಪ್ರವಾಹ ಬಂದಾಗ ಮನೆ ಬಿದ್ದು ಬಳಿಕ ₹೫ ಲಕ್ಷ ಮೊತ್ತದಲ್ಲಿ ಮನೆ ನಿರ್ಮಿಸಿಕೊಂಡಿರುವ ಮಲ್ಲೇಶ್ವಪ್ಪ ದುರಪ್ಪನವರ ನೂತನ ಮನೆಗೆ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಶುಕ್ರವಾರ ಭೇಟಿ ನೀಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved