• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಕಳ್ಳತನದಿಂದ ಹಣ ಗಳಿಸಿ 20 ಮಕ್ಕಳ ಸ್ಕೂಲ್‌ ಫೀಜ್‌ ಕಟ್ಟಿದ!

May 21 2025, 02:01 AM IST
ಮನೆಗಳವು ಮಾಡಿ ಸಂಪಾದಿಸಿದ ಹಣದಲ್ಲಿ ತನ್ನ ಸ್ನೇಹಿತರಿಗೆ ಆಟೋ ಹಾಗೂ 20 ಮಕ್ಕಳ ವಿದ್ಯಾಭ್ಯಾಸಕ್ಕಾಗಿ 14 ಲಕ್ಷ ರು.ಗಳನ್ನು ನೆರವು ನೀಡಿದ್ದ ‘ಆಧುನಿಕ ರಾಬಿನ್‌ಹುಡ್’ ಹಾಗೂ ಆತನ ಇಬ್ಬರು ಸಹಚರರು ಈಗ ಸೆಂಟ್ರಲ್‌ ಜೈಲು ಸೇರಿದ್ದಾರೆ.

ಕನಕಪುರದಲ್ಲಿ ಭಾರಿ ಮಳೆ: ಮನೆ ಕುಸಿತ

May 20 2025, 01:08 AM IST
ಕನಕಪುರ: ನಗರದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿಮಳೆಗೆ ಕುಸಿದು ಬಿದ್ದ ಮನೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಲಮ್‌ ಬೋರ್ಡ್‌ ಮನೆ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

May 19 2025, 02:21 AM IST
District Collector instructs to complete work on slum board house

ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ

May 18 2025, 07:53 AM IST

ನಗರದಲ್ಲಿರುವ ಎಲ್ಲ ಆಸ್ತಿಗಳ ದಾಖಲೆಗಳನ್ನು ಸ್ಕ್ಯಾನ್‌ ಮಾಡಿಸುತ್ತಿದ್ದು ಜನರ ಮನೆ ಬಾಗಿಲಿಗೆ ಖಾತೆ ದಾಖಲೆ ತಲುಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದರು.

ಅರಸು ಮನೆ, ಸಮಾಧಿ ಅಭಿವೃದ್ಧಿಗೆ ಮನವಿ

May 17 2025, 01:39 AM IST
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಹುಟ್ಟೂರು ಮೈಸೂರು ಜಿಲ್ಲೆ ಕಲ್ಲಹಳ್ಳಿಯ ಅವರ ಮನೆ ಹಾಗೂ ಸಮಾಧಿಯನ್ನು ಸರ್ಕಾರ ಅಭಿವೃದ್ಧಿ ಮಾಡಿ ಸ್ಮಾರಕವಾಗಿ ರೂಪಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣನವರಿಗೆ ಮನವಿ ಮಾಡಿದರು.

ಚನ್ನಗಿರಿ ಕೋಟೆ ದೇಗುಲ ಶಿಥಿಲ: ಮನೆ-ಹಂದಿ ಶೆಡ್‌ಗಳ ಕಾಟ!

May 17 2025, 01:17 AM IST
ಪಟ್ಟಣದ ಇತಿಹಾಸ ಪ್ರಸಿದ್ಧ ಕೆಳದಿ ರಾಣಿ ಚನ್ನಮ್ಮ ಆಳಿದ ಕೋಟೆಯಲ್ಲಿ ನೆಲೆಸಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಅಧೀನಕ್ಕೆ ಒಳಪಟ್ಟ ಭೂತರಾಯನ ದೇವಾಲಯ, ಯಜ್ಞಶಾಲೆ, ರಥರ ಮನೆ ಶಿಥಿಲಗೊಂಡು ಬೀಳುವ ಹಂತದಲ್ಲಿದೆ. ಈ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದರೂ ಅಭಿವೃದ್ಧಿ ವಂಚಿತವಾಗಿದೆ.

ಎಫ್‌ಡಿಸಿ ಅನಂತ್ ಮನೆ ಮೇಲೆ ಲೋಕಾ ದಾಳಿ

May 16 2025, 02:05 AM IST
ಹೊಸಕೋಟೆ: ತಾಲೂಕು ಕಚೇರಿಯ ಪ್ರಥಮ ದರ್ಜೆ ಗುಮಾಸ್ತ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರೇಣುಕಾ ಮನೆ ಮೇಲೆ ಲೋಕಾ ದಾಳಿ: ಅಕ್ರಮ ಸಂಪತ್ತು ಪತ್ತೆ

May 16 2025, 01:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಗರದ ಸೇಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ನಿವಾಸ ಹಾಗೂ ಸೊಲಾಪುರದ ಕೆ.ಎಚ್.ಬಿ ಪ್ರದೇಶದಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.

ಕರ್ನಲ್‌ ಸೋಫಿಯಾ ಖುರೇಷಿ ಮನೆ ಧ್ವಂಸ ಎಂದು ಪೋಸ್ಟ್‌!

May 15 2025, 01:32 AM IST

ಕರ್ನಲ್‌ ಸೋಫಿಯಾ ಖುರೇಷಿಯವರ ಪತಿ ತಾಜುದ್ದೀನ್ ಅವರ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿನ ಮನೆ ಮೇಲೆ ಆರ್‌ಎಸ್‌ಎಸ್‌ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  

ಮನೆ ಬಾಗಿಲು ಮುರಿದು ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಲೂಟಿ..!

May 14 2025, 12:02 AM IST
ದುಷ್ಟರ್ಮಿಗಳ ಗುಂಪು ಮನೆಯ ಹಿಂಭಾಗದ ಬಾಗಿಲು ಮುರಿದು ಒಳ ನುಗ್ಗಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಟಿ.ಬಳ್ಳೇಕೆರೆ ಕ್ರಾಸ್ ಬಳಿ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved