• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ತಂಗಡಿ ತಾಲೂಕಲ್ಲಿ ಮಳೆಗೆ ಈ ವರ್ಷ 97 ಮನೆ ಕುಸಿತ, 10 ಸೇತುವೆಗಳಿಗೆ ಹಾನಿ

Aug 05 2024, 12:32 AM IST
ಜುಲೈ ತಿಂಗಳಿಡಿ ಸುರಿದ ಮಳೆ ಆಗಸ್ಟ್ 1ರ ಬಳಿಕ ಕೊಂಚ ಕಡಿಮೆಯಾಗಿದ್ದು ಜನಜೀವನ ಯಥಾಸ್ಥಿತಿಯತ್ತ ಬರತೊಡಗಿದೆ.

ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು

Aug 04 2024, 01:23 AM IST
ಗುಡ್ಡದ ಮಣ್ಣು ತೋಡಿಗೂ ಬಿದ್ದಿದ್ದು, ಇದರಿಂದ ಕೃಷಿ ತೋಟದಲ್ಲಿ ತೋಡಿನ ನೀರು ನದಿಯಂತೆ ಹರಿಯುತ್ತಿದೆ.

ಪ್ರವಾಹದಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ವಸತಿ ಯೋಜನೆ

Aug 04 2024, 01:16 AM IST
ಪ್ರವಾಹದಿಂದ ಜಿಲ್ಲೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಜನರು ತೊಂದರೆ ಸಿಲುಕಿದ್ದು, ಕಾಳಜಿ ಕೇಂದ್ರಗಳನ್ನು ತೆರೆದು ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ.

ಆಶ್ರಯ ಮನೆ ನಿರ್ಮಾಣಕ್ಕೆ ಕಾಮಗಾರಿ ಶೀಘ್ರ ಆರಂಭಿಸಿ: ನವೀನ್‌ರಾಜ್ ಸಿಂಗ್

Aug 03 2024, 12:41 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆ ಕುರಿತು ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ

Aug 03 2024, 12:34 AM IST
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.

ಕುಸಿದು ಬಿದ್ದ ಮನೆ ಮಹಡಿ, ಇಬ್ಬರಿಗೆ ಗಾಯ

Aug 03 2024, 12:32 AM IST
ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದಾರೆ.

ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು

Aug 03 2024, 12:31 AM IST
ಶುಕ್ರವಾರ ಬೆಳಗ್ಗಿನ ಜಾವ ೪.೧೫ರ ಸುಮಾರಿಗೆ ವಿಶ್ವನಾಥ ನಾಯ್ಕ ಎಂಬವರ ಮನೆಯ ಬದಿಯ ಗುಡ್ಡ ಕುಸಿತಕ್ಕೊಳಗಾಗಿದೆ.

ಉಡುಪಿ: ಗಾಳಿ ಮಳೆಗೆ 4 ಮನೆ ಸಂಪೂರ್ಣ ನಾಶ

Aug 02 2024, 12:49 AM IST
ಭಾರಿ ಮಳೆಗೆ ಜಿಲ್ಲೆಯಲ್ಲಿ ಸುಮಾರು 15 ಮನೆಗಳಿಗೆ, 7 ಕೃಷಿಕರ ತೋಟಗಳಿಗೆ ಮತ್ತು 1 ಜಾನುವಾರು ಕೊಟ್ಟಿಗೆ ಸೇರಿದಂತೆ ಸುಮಾರು 24.23 ಲಕ್ಷ ರು. ಗಳಷ್ಟು ಹಾನಿ ಸಂಭವಿಸಿದೆ

ರಜೆ ಮೇಲೆ ಹುಟ್ಟೂರಿಗೆ ಬಂದಿದ್ದ 16 ವರ್ಷ ಸೇವೆ ಸಲ್ಲಿಸಿದ್ದ ಯೋಧ ಮನೆ ಮೆಟ್ಟಿಲಿನಿಂದ ಜಾರಿ ಬಿದ್ದು ಸಾವು

Aug 02 2024, 12:47 AM IST
ದೇಶದ ಅನೇಕ ರಾಜ್ಯಗಳಲ್ಲಿ 16 ವರ್ಷಗಳ ಕಾಲ ಭೂಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸಿದ್ದ ಸಂದೀಪ್ ಪ್ರಸ್ತುತ ಹರಿಯಾಣದ ಇಸಾರ್ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಜು.22ರಂದು ಒಂದು ತಿಂಗಳ ಕಾಲದ ರಜೆ ಮೇಲೆ ಹುಟ್ಟೂರು ಚಾಮನಹಳ್ಳಿಗೆ ಬಂದಿದ್ದರು.

ವಯನಾಡುಭೂಕುಸಿತದಿಂದ ಪಾರಾಗಿ ಪರದಾಡುತ್ತಿರುವ ಜನ, ಮನೆ, ವಸ್ತು ಕಳೆದುಕೊಂಡು ಆಕ್ರಂದನ

Aug 01 2024, 01:48 AM IST
ಭೂಕುಸಿತದಿಂದ ಪಾರಾಗಿ ಪರದಾಡುತ್ತಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಕೆಲವರು ಮನೆ ಕಳೆದುಕೊಂಡು ಆಶ್ರಯಕ್ಕಾಗಿ ಅಲೆದಾಡುತ್ತಿದ್ದರೆ, ಇನ್ನೂ ಕೆಲವರು ತಮ್ಮವರನ್ನು ಕಳೆದುಕೊಂಡು ಶೋಕಿಸುತ್ತಿದ್ದಾರೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved