• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡಿ, ಮನೆ ನಿರ್ಮಿಸಲು ರೂಪಾಲಿ ಆಗ್ರಹ

Aug 01 2024, 12:35 AM IST
ವಾಹದಿಂದ ನೀರು ನುಗ್ಗಿದ ಮನೆಗಳಿಗೆ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ₹10 ಸಾವಿರ ಪರಿಹಾರ ನೀಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರ ₹5 ಸಾವಿರ ನೀಡುತ್ತಿದೆ. ಇದನ್ನು ₹10 ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಒತ್ತಾಯಿಸಿದರು.

ಮನೆ ಬಾಗಿಲಿಗೆ ಮಹಾನಗರ ಪಾಲಿಕೆ

Aug 01 2024, 12:26 AM IST
ನಾಗರಿಕರ ಮನೆ ಬಾಗಿಲಿಗೆ ಮಹಾನಗರ ಪಾಲಿಕೆಯನ್ನು ಒಯ್ಯಲಾಗುವುದು ಎಂದ ಅವರು, ಪಾಲಿಕೆಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಮೇಯರ್‌ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಮನೆ, ಬೆಳೆಹಾನಿ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ

Aug 01 2024, 12:26 AM IST
ಹಾವೇರಿ ಜಿಲ್ಲೆಯ ಸವಣೂರು ಹಾಗೂ ಹಾನಗಲ್ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಬುಧವಾರ ಭೇಟಿ ನೀಡಿ ಪ್ರವಾಹದಿಂದ ಹಾನಿಯಾದ ಬೆಳೆ ಹಾಗೂ ಮನೆ ಹಾನಿ ಪರಿಶೀಲನೆ ನಡೆಸಿದರು.

ಅಸಮರ್ಪಕ ಹೆದ್ದಾರಿ ಕಾಮಗಾರಿ; ಅಪಾಯದಲ್ಲಿರುವ ಮನೆ

Aug 01 2024, 12:22 AM IST
ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು, ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂತ್ರಸ್ತರಿಗೆ ಬೇರೆ ಕಡೆ ನಿವೇಶನ, ಮನೆ ನೀಡಿ

Aug 01 2024, 12:20 AM IST
ಭದ್ರಾ ಮತ್ತು ತುಂಗಾ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಟ್ಟಿರುವ ಪರಿಣಾಮ ಬುಧವಾರ ಹೊನ್ನಾಳಿ ತುಂಗಭದ್ರಾ ನದಿ ನೀರಿನ ಮಟ್ಟ 12.06 ಮೀಟರ್‌ಗೆ ಏರಿಕೆಯಾಗಿದ್ದು, ಪ್ರವಾಹದ ಭೀತಿ ತಲೆದೋರಿದೆ.

ನಿರ್ವಸಿತರಿಗೆ ಸರ್ಕಾರದಿಂದ ಮನೆ ನಿರ್ಮಾಣ: ಕಂದಾಯ ಸಚಿವ ಭರವಸೆ

Aug 01 2024, 12:18 AM IST
ಮಳೆಯಿಂದ ನಿರ್ವಸಿತರಿಗೆ ಸರ್ಕಾರ ಅಗತ್ಯ ಪರಿಹಾರ ನೀಡುವುದರ ಜೊತೆಗೆ ಸೂಕ್ತ ಸ್ಥಳದಲ್ಲಿ ಮನೆ ನಿರ್ಮಿಸಿ ಕೊಡಲಿದೆ. ಯಾರೂ ಸಹ ಆತಂಕಕ್ಕೆ ತುತ್ತಾಗಬಾರದು. ಸದ್ಯ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ.

ಮನೆ ಕಳೆದುಕೊಂಡ ಸಂತ್ರಸ್ತರಿಗೆ ರು. 5 ಲಕ್ಷ ಪರಿಹಾರಕ್ಕೆ ಆಗ್ರಹ

Jul 31 2024, 01:05 AM IST
ನಿರಂತರ ಮಳೆಯಿಂದಾಗಿ ತಾಲೂಕಿನಾದ್ಯಂತ 200ಕ್ಕೂ ಹೆಚ್ಚು ಮನೆ ಹಾನಿಯಾಗಿದ್ದು, ಹಿಂದಿನ ಬಿಜೆಪಿ ಸರಕಾರ ನೀಡಿದ ಅನುದಾನದಂತೆ 5 ಲಕ್ಷ ಪರಿಹಾರ ನಿಡಬೇಕೆಂದು ಆಗ್ರಹಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಮಳೆಗೆ ಮನೆ ಹಾನಿ: ಸಂತ್ರಸ್ತ ಗಂಗಮ್ಮಗೆ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ

Jul 30 2024, 12:39 AM IST
ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ವಾರ್ಡ್‌ನಲ್ಲಿ ಬಿ.ಬಸಾಪುರ ನಿವಾಸಿ ಗಂಗಮ್ಮ ಅವರ ಮನೆಯು ಮಳೆಯಿಂದಾಗಿ ಬಿದ್ದುಹೋಗಿದೆ. ಈ ಹಿನ್ನೆಲೆ ವೃದ್ಧೆಯ ತಾತ್ಕಾಲಿಕ ವಾಸಕ್ಕಾಗಿ ಅಧಿಕಾರಿಗಳು ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಕಲ್ಪಿಸಿದ್ದಾರೆ.

ಮನೆ ಹೆರಿಗೆ ಅಪಾಯಕಾರಿ, ಆಸ್ಪತ್ರೆ ಸುರಕ್ಷಿತ : ಡಾ. ನಾಯಕ

Jul 30 2024, 12:36 AM IST
ಮನೆಯಲ್ಲಿ ಹೆರಿಗೆ ಮಾಡಿಸುವುದು ತಾಯಿ ಮತ್ತು ಮಗುವಿನ ಜೀವನಕ್ಕೆ ಅಪಾಯಕಾರಿ. ಆದ್ದರಿಂದ ಸಕಲ ಸೌಲಭ್ಯಗಳಿರುವ ಆಸ್ಪತ್ರೆಗಳಲ್ಲಿ ಹೆರಿಗೆ ಆಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಹೇಳಿದರು.

ಪಿಎಂ ಆವಾಸ್‌ನ 250 ಮನೆ ಕಾಮಗಾರಿ ವೀಕ್ಷಿಸಿದ ಶಾಸಕ ಅಬ್ಬಯ್ಯ

Jul 30 2024, 12:34 AM IST
ರಾಯಚೂರು ಜಿಲ್ಲೆ ಸಿಂಧನೂರು ನಗರದ ಮಂಡಳಿಯಿಂದ ಅನುಷ್ಠಾನಗೊಳಿಸಲಾದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹಂತ-7, 8ರಲ್ಲಿ 250 ಮನೆಗಳ ಕಾಮಗಾರಿಯನ್ನು ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ವೀಕ್ಷಿಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved