• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಹಾನಿಯಾದ ಮನೆ, ಬೆಳೆಗೆ ಸೂಕ್ತ ಪರಿಹಾರ: ಸಚಿವ ಈಶ್ವರ ಖಂಡ್ರೆ

Jul 30 2024, 12:30 AM IST
ಬೆಳೆ ಹಾನಿಯಾದಂತಹ ಜಮೀನಗಳ ಸರ್ವೇ ಮಾಡಿ ಸರ್ಕಾರಕ್ಕೆ ನಿಖರವಾದ ವರದಿ ಸಲ್ಲಿಸಬೇಕು. ಸಕಾಲಕ್ಕೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ ಸಚಿವರ ಸೂಚನೆ

ಮಂಗಳೂರಲ್ಲಿ ಬಡವರ ಮನೆ ನಿವೇಶನಕ್ಕೆ 9.15 ಎಕರೆ ಭೂಮಿ ಮೀಸಲು

Jul 29 2024, 12:59 AM IST
ಪೂರ್ವಭಾವಿ ಮಂಜೂರಾತಿಯ ಹೊರತಾಗಿಯೂ ಜೂನ್‌ ತಿಂಗಳಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮುಂದೂಡಲ್ಪಟ್ಟಿದ್ದ ಟಿಡಿಆರ್‌ ಪ್ರಕರಣವೊಂದಕ್ಕೆ ಗುರುವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್‌ ಅನುಮೋದನೆ ನೀಡಿದ್ದಾರೆ.

ಹನೂರಿನಲ್ಲಿ ಭಾರಿ ಬಿರುಗಾಳಿಯಿಂದ ತೋಟದ ಮನೆ ಮೇಲ್ಛಾವಣಿಗೆ ಹಾನಿ

Jul 29 2024, 12:54 AM IST
ಭಾರಿ ಬಿರುಗಾಳಿಗೆ ತೋಟದ ಮನೆಯ ಮೇಲ್ಛಾವಣಿ ಹಾನಿಯಾಗಿ ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ಹನೂರು ತಾಲೂಕಿನ ಜಿಕೆ ಹೊಸೂರು ಗ್ರಾಮದಲ್ಲಿ ಭಾನುವಾರ ಜರುಗಿದೆ.

ಗಾಳಿ, ಮಳೆ ಕ್ಷೀಣಿಸಿದರೂ ತಗ್ಗದ ನಷ್ಟದ ಪ್ರಮಾಣ : ನೀರು, ವಿದ್ಯುತ್‌ ಕೊರತೆ, ಮನೆ, ಮರ ಬಿದ್ದು ಹಾನಿ । ಅವ್ಯವಸ್ತೆ ಸರಿಪರಿಡಿಸುವುದೇ ಸವಾಲು

Jul 29 2024, 12:47 AM IST
ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಪುಷ್ಯ ಮಳೆ ಹಾಗೂ ಗಾಳಿ ಅಬ್ಬರ ಭಾನುವಾರದ ವೇಳೆಗೆ ಕ್ಷೀಣಗೊಂಡಿದೆ. ಆದರೆ ವಿವಿಧ ಕಡೆಗಳಲ್ಲಿ ಹಾನಿಯಂತೂ ಎಗ್ಗಿಲ್ಲದೆ ಮುಂದುವರಿದಿದೆ.

ಮರ ಮುರಿದು ಬಿದ್ದು ಲೈನ್ ಮನೆ ಹಾನಿ

Jul 28 2024, 02:10 AM IST
ಬಿರುಸಿನ ಮಳೆ ಗಾಳಿಯಿಂದ ಹಾನಿ ಸಂಭವಿಸಿದೆ. ಬಿರುಸಿನ ಮಳೆ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಉಡುಪಿ ಜಿಲ್ಲೆ: ಮಳೆ ಕ್ಷೀಣ, ಗಾಳಿಗೆ 67 ಮನೆ, 12 ಕೊಟ್ಟಿಗೆಗೆ ಹಾನಿ

Jul 28 2024, 02:02 AM IST
ಶುಕ್ರವಾರ ಹಗಲು ಮತ್ತು ರಾತ್ರಿ ಗಾಳಿ ಮಳ‍ೆಗೆ ಜಿಲ್ಲೆಯಲ್ಲಿ ಮತ್ತೆ 67 ಮನೆ ಮತ್ತು 12 ಜಾನುವಾರು ಕೊಟ್ಟಿಗೆಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. 9 ಕೃಷಿಕರ ತೋಟಗಳಿಗೂ ಹಾನಿಯಾಗಿದೆ. ಬ್ರಹ್ಮಾವರ ತಾಲೂಕಿನಲ್ಲಿ ಗಾಳಿಮಳೆಯ ಆರ್ಭಟ ಜೋರಾಗಿದ್ದು, ಇಲ್ಲಿನ 29 ಮನೆಗಳಿಗೆ ಹಾನಿಯಾಗಿ ಒಟ್ಟು 6.37 ಲಕ್ಷ ರು.ಗಳಷ್ಟು ನಷ್ಟವಾಗಿದೆ.

ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ನೀಡಿ: ಹರತಾಳು ಹಾಲಪ್ಪ

Jul 27 2024, 12:52 AM IST
ಅತಿವೃಷ್ಠಿಯಿಂದ ಮನೆ ಕಳೆದು ಕೊಂಡವರಿಂದ ಹಕ್ಕುಪತ್ರ, ದಾಖಲೆ ಕೇಳುವ ಬದಲು ಅಧಿಕಾರಿಗಳು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಒತ್ತಾಯಿಸಿದರು.

ಉಡುಪಿ: ವಿಪರೀತ ಗಾಳಿಗೆ ಮನೆ, ಕೊಟ್ಟಿಗೆ, ತೋಟಗಳಿಗೆ ಭಾರಿ ಹಾನಿ

Jul 27 2024, 12:50 AM IST
ಗಾಳಿ ಮಳೆಗೆ ಜಿಲ್ಲೆಯಲ್ಲಿ ಒಟ್ಟು 75 ಮನೆಗಳಿಗೆ ಸುಮಾರು 32.43 ಲಕ್ಷ ರು., 16 ಜಾನುವಾರು ಕೊಟ್ಟಿಗೆಗಳಿಗೆ 2.46 ಲಕ್ಷ ರು. ಮತ್ತು 7 ಕುಟುಂಬಗಳ ತೋಟಗಳಿಗೆ 2.77 ಲಕ್ಷ ರು. ಸೇರಿ ಒಟ್ಟು 37.66 ಲಕ್ಷ ರು.ಗಳ ಹಾನಿ ಸಂಭವಿಸಿದೆ.

ಕಡೋಲಿಯಲ್ಲಿ ಮಳೆಗೆ ಕುಸಿದ ಮನೆ

Jul 26 2024, 01:46 AM IST
ಬೆಳಗಾವಿ ತಾಲೂಕಿನ ಕಡೋಲಿಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಗೆ ಹಳೆ ಮನೆಯೊಂದು ಭಾಗಶಃ ಕುಸಿದುಬಿದ್ದಿದೆ.

ಸಿಎಂ ಒಂದು ಲಕ್ಷ ಮನೆ ಈಗ 1 ಲಕ್ಷ ರು. ಅಗ್ಗ: ಸರ್ಕಾರದಿಂದಲೇ ಪಾವತಿ

Jul 26 2024, 01:39 AM IST
ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸಲು ಪ್ರತಿ ಮನೆಗೆ ಒಂದು ಲಕ್ಷ ರು.ನಂತೆ 121.53 ಕೋಟಿ ರು.ಗಳನ್ನು ಸರ್ಕಾರದಿಂದಲೇ ಭರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved