• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಿಬೊಮ್ಮನಹಳ್ಳಿ ಕ್ಷೇತ್ರದ ಪ್ರತಿಯೊಬ್ಬ ಪತ್ರಕರ್ತರಿಗೆ ನಿವೇಶನ, ಮನೆ ನೀಡುವೆ: ಶಾಸಕ ಕೆ.ನೇಮಿರಾಜ ನಾಯ್ಕ

Jul 22 2024, 01:27 AM IST
ಹಗರಿಬೊಮ್ಮನಹಳ್ಳಿ ಕ್ಷೇತ್ರದ ಪ್ರತಿಯೊಬ್ಬ ಪತ್ರಕರ್ತರಿಗೆ ನಿವೇಶನ ಮತ್ತು ಮನೆಗಳನ್ನು ನೀಡಲು ಯೋಜನೆ ರೂಪಿಸಿದ್ದೇನೆ.

ಮುಖ್ಯಮಂತ್ರಿ ಮನೆ ಚಲೋ: ಕಟ್ಟಡ ಕಾರ್ಮಿಕರಿಂದ ಪೋಸ್ಟರ್ ಬಿಡುಗಡೆ

Jul 22 2024, 01:21 AM IST
ರಾಜ್ಯದ ಉಚ್ಛ ನ್ಯಾಯಾಲಯ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿ ಮಾಡಿ, ಬೋಗಸ್ ಖರೀದಿ ಪ್ರಕ್ರಿಯೆ ನಿಲ್ಲಿಸಿ, ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕ ಜಾರಿ ಮಾಡುವಂತೆ ಅಗ್ರಹಿಸಿ, ಆಗಸ್ಟ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮ ನಡೆಯಲಿದೆ. ಇದರ ಪೂರ್ವಭಾವಿಯಾಗಿ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಭಾನುವಾರ ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ಪೋಸ್ಟರ್ ಬಿಡುಗಡೆ ಮೂಲಕ ಪ್ರತಿಭಟನೆ ನಡೆಸಿತು.

ಮನೆ ಗೋಡೆ ಕುಸಿತ: ರೈತ ಕುಟುಂಬ ಪಾರು

Jul 21 2024, 01:24 AM IST
ಹನೂರಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗನೂರು ಗ್ರಾಮದ ರೈತ ಸಣ್ಣ ಗೋವಿಂದ ಅವರ ಮನೆ ಗೋಡೆ ಕುಸಿದು ಬಿದ್ದಿರುವುದು.

ಮಳೆಗೆ ಎರಡು ಮನೆ ಭಾಗಶಃ ಕುಸಿತ, ಮೂವರಿಗೆ ಗಾಯ

Jul 21 2024, 01:23 AM IST
ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶುಕ್ರವಾರ ವರೆಗೆ 18 ಮನೆಗೆ ಹಾನಿಯಾಗಿದ್ದರೆ ಶನಿವಾರ ಮತ್ತೆ ಎರಡು ಮನೆಗೆ ಹಾನಿಯಾಗಿದೆ. ಇದರಿಂದ ಮನೆಗಳ ಹಾನಿ ಸಂಖ್ಯೆ 20ಕ್ಕೆ ಏರಿದೆ.

ಬಳ್ಕುಂಜೆ ಮನೆ ಕಳವು ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

Jul 21 2024, 01:17 AM IST
ಕೃತ್ಯಕ್ಕೆ ಉಪಯೋಗಿಸಿದ ಟಿವಿಎಸ್ ಜೂಪಿಟರ್ ಸ್ಕೂಟರ್‌, ಸ್ಕ್ರೂ ಡ್ರೈವರ್, ಕಬ್ಬಿಣದ ರಾಡ್, ಟಾರ್ಚ್ ಲೈಟ್ ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆ ಸಾವು, ಬದುಕುಳಿದ ಮಗು

Jul 20 2024, 12:59 AM IST
ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮೃತ ದೇಹವನ್ನು ಹೊರ ತೆಗೆಯಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು.

ದರ್ಶನ್‌ಗೆ ಸದ್ಯಕ್ಕಿಲ್ಲ ಮನೆ ಊಟ : ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

Jul 20 2024, 12:57 AM IST

ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ತನಗೆ ಅನುಮತಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ಸೂಚಿಸಬೇಕು ಎಂದು ಕೋರಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ನಟ ದರ್ಶನ್‌ಗೆ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಭಾರಿ ಮಳೆಗೆ ಮನೆ ಕುಸಿತು, ವೃದ್ದ ದಂಪತಿ ಪಾರು

Jul 20 2024, 12:53 AM IST
ಕೂಡಲೆ ಸರ್ಕಾರ ಮತ್ತು ತಾಲೂಕು ಆಡಳಿತ ತಕ್ಷಣ ಇವರಿಗೆ ವಾಸಿಸಲು ಮನೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಉಡುಪಿ: ಮಳೆಗೆ ಜಿಲ್ಲೆಯಲ್ಲಿ 31 ಮನೆ, 5 ತೋಟ, 5 ಕೊಟ್ಟಿಗೆಗಳಿಗೆ ಹಾನಿ

Jul 20 2024, 12:52 AM IST
ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ವರೆಗೆ 24 ಗಂಟೆಗಳಲ್ಲಿಸರಾಸರಿ 149.20 ಮಿ.ಮೀ. ಮಳೆಯಾಗಿದೆ. ತಾಲೂಕುವಾರು ಕಾರ್ಕಳ 201.70, ಕುಂದಾಪುರ 124.60, ಉಡುಪಿ 131.10, ಬೈಂದೂರು 113.80, ಬ್ರಹ್ಮಾವರ 136.60, ಕಾಪು 176.10, ಹೆಬ್ರಿ 168.40 ಮಿ.ಮೀ. ಮಳೆಯಾಗಿದೆ.

ಶೆಡ್‌ಗೆ ಬೆಂಕಿ: ಮೃತರ ಮನೆ ಮುಂದೆ ಸಾಕು ನಾಯಿ ವೇದನೆ

Jul 20 2024, 12:52 AM IST
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪವಿರುವ ಪೆಂಡಾರಿ ತೋಟದಲ್ಲಿ ಮಂಗಳವಾರ (ಜು.16) ನಡೆದ ಹತ್ಯಾಕಾಂಡದಲ್ಲಿ ಮೃತರಾದ ಮನೆ ಮಾಲೀಕರ ಉಪಕಾರ ಸ್ಮರಣೆ ಮಾಡುತ್ತಾ ಅವರ ಶ್ವಾನ ನಿರಾಹಾರಿಯಾಗಿ ಯಾರೂ ಇಲ್ಲದ ಮನೆ ಮುಂದೆ ರೋದಿಸುತ್ತಾ ಮಲಗಿ ಅವರ ಬರುವಿಕೆಗಾಗಿ ಕಾಯುತ್ತಿರುವ ದೃಶ್ಯ ಮನ ಕಲಕುವಂತಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved