• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಬಾಗಿಲಿಗೆ ಕೊರಿಯರ್‌ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಕೊರಿಯರ್‌ ಬಾಯ್‌ಗೆ ಚಾಕು ಇರಿತ!

Sep 02 2024, 02:02 AM IST
ಮನೆ ಬಾಗಿಲಿಗೆ ಕೊರಿಯರ್‌ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಕೊರಿಯರ್‌ ಬಾಯ್‌ಗೆ ಚಾಕುವಿನಿಂದ ಇರಿದಿರುವುದು.

ಸರ್ಕಾರದ ಸಿಎಸ್‌ ಮನೆ ಹಟ್ಟಿ ಸೇರಿದ ಸುಳ್ಯದ ಮಲೆನಾಡು ಗಿಡ್ಡ ಗೋ ತಳಿ!

Sep 01 2024, 01:46 AM IST
ತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಮನೆಯ ಪಕ್ಕ ಹೊಸದಾಗಿ ಹಟ್ಟಿಯೊಂದನ್ನು ನಿರ್ಮಿಸಿದ್ದು, ಅಲ್ಲಿ ಮಲೆನಾಡು ಗಿಡ್ಡ ತಳಿಯ ಜಾನುವಾರು ಸಾಕಲು ನಿರ್ಧರಿಸಿದ್ದರು.

ಬೆಂಗಳೂರು : ಚಿಂದಿ ಆಯುವಾಗ ಬೀಗ ಹಾಕಿದ ಮನೆ ಗುರುತಿಸಿ ರಾತ್ರಿ ಕಳ್ಳತನ - ಇಬ್ಬರು ಬಂಧನ

Aug 31 2024, 01:43 AM IST
ಹಗಲಿನಲ್ಲಿ ಚಿಂದಿ ಆಯುವಾಗ ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆ ಆ ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ: 173 ಅರ್ಜಿ ಸ್ವೀಕಾರ

Aug 30 2024, 01:00 AM IST
ಸಾರ್ವಜನಕರು, ರೈತರು ಕಂದಾಯ, ಮನೆ, ಸಾಮಾಜಿಕ ಭದ್ರತೆ, ಈಸ್ವತ್ತು ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು. ಅಧಿಕಾರಿಗಳು ಯಾವುದೇ ತಕರಾರುಗಳು ಇಲ್ಲದ ಅರ್ಜಿಯನ್ನು ಸ್ಥಳದಲ್ಲೇ ಬಗೆಹರಿಸುವ ಕೆಲಸ ಮಾಡಿದರು.

ಬೆಂಗಳೂರು : ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಕತೆ ಕಟ್ಟಿದ

Aug 29 2024, 02:01 AM IST
ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಹಾಕಿದ್ದಾನೆ. ಬಳಿಕ ಯಾರೋ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾರೆ ಎಂದು ಕತೆ ಕಟ್ಟಿದ್ದ.

ಕೂಸಿನ ಮನೆ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿ

Aug 29 2024, 01:03 AM IST
ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಕೂಸಿನ ಮನೆಗಳು ಸಹಕಾರಿ.

ಮನೆ ಮನೆಗಳಲ್ಲಿ ಜೈವಿಕ ಇಂಧನ ಉತ್ಪಾದನೆ ಸಾಧ್ಯ: ಕೆ.ವಿ.ಸುಬ್ರಹ್ಮಣ್ಯ

Aug 29 2024, 12:50 AM IST
ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆ ಏರ್ಪಡಿಸಲಾಗಿತ್ತು.

ಮನೆ ಮನೆಗಳಲ್ಲಿ ಅರ್ಥಪೂರ್ಣ ವಿಚಾರಗೋಷ್ಠಿಗಳು ಶ್ಲಾಘನೀಯ: ಸುನೀತಾ ಕಿರಣ್

Aug 28 2024, 01:01 AM IST
ತರೀಕೆರೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನೆ ಮನೆಗಳಲ್ಲಿ ಅರ್ಥ ಪೂರ್ಣ ವಿಚಾರಗೋಷ್ಠಿಗಳನ್ನು ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಕಿರಣ್ ಹೇಳಿದ್ದಾರೆ.

ಮನೆ ಬಾಗಿಲ ಬೀಗ ಮುರಿದು ನಗದು, ಚಿನ್ನಾಭರಣ ಕಳವು

Aug 28 2024, 12:49 AM IST
ಗ್ರಾಮದ ನಿವಾಸಿ ಎ.ಬಿ.ಚಿಕ್ಕಬಸವಣ್ಣರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲು ಮಾಡಿಕೊಂಡು ಬೆಂಗಳೂರಿನಲ್ಲಿ ಇದ್ದರು. ಮನೆಯಲ್ಲಿ ಯಾರೂ ಇಲ್ಲದ ಸುಳಿವು ಸಿಕ್ಕ ಸಮಯ ನೋಡಿಕೊಂಡು ಮನೆ ಬಾಗಿಲು ಮುರಿದು ಒಳನುಗ್ಗಿದ ಚಲಾಕಿ ಕಳ್ಳರು ಮನೆಯಲ್ಲಿದ್ದ 45 ಗ್ರಾಂ ಚಿನ್ನ, 5 ಗ್ರಾಂ ತೂಕದ 4 ಬೆಳ್ಳಿ ಪದಾರ್ಥಗಳು 35 ಸಾವಿರ ರು. ದೋಚಿಕೊಂಡು ಪರಾರಿಯಾಗಿದ್ದಾರೆ.

ಮನೆ ಬಾಗಿಲಿಗೆ ಬರಲಿದೆ ಸರ್ಕಾರಿ ಸೇವೆಗಳು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 27 2024, 01:31 AM IST
ಬನ್ನಂಗಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 1677 ಮನೆಗಳಿವೆ. ಕೇವಲ 800 ಮನೆಯವರು ಮಾತ್ರ ಇ-ಸ್ವತ್ತು ಪಡೆದುಕೊಂಡಿದ್ದಾರೆ. ಉಳಿಕೆ 877 ಮನೆಗಳ ಪೈಕಿ 67 ಮನೆಯವರು ಜನಸ್ಪಂದನಾ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಉಳಿದವರು ಯಾಕೆ ಅರ್ಜಿ ಸಲ್ಲಿಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved