• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರು ವರ್ಷದಲ್ಲಿ ನಾಲ್ಕು ಸಾವಿರ ಮನೆ ನಿರ್ಮಿಸಿ ಹಂಚಿಕೆ: ಶಾಸಕ ಟಿ.ಎಸ್.ಶ್ರೀವತ್ಸ

Jul 18 2024, 01:30 AM IST
ಬಡವರು ಮತ್ತು ಮಧ್ಯಮ ವರ್ಗದವರು ಮನೆಗಳಲ್ಲಿ ವಾಸ ಮಾಡಬೇಕೆ ಹೊರತು ಮತ್ತೊಬ್ಬರಿಗೆ ಬಾಡಿಗೆ ನೀಡಬಾರದು. ಲಲಿತಾದ್ರಿಪುರದಲ್ಲಿ ಜಿ- ಪ್ಲಸ್ 9 ಬಹುಮಹಡಿ ಮನೆ ನಿರ್ಮಿಸುತ್ತಿದ್ದು, ಎರಡು ತಿಂಗಳೊಳಗೆ ಮತ್ತೆ 1,660 ಮನೆಗಳ ನಿರ್ಮಾಣಕ್ಕೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡಲಾಗುವುದು. ಪ.ಜಾತಿಗೆ ಸೇರಿದ ಫಲಾನುಭವಿಗಳಿಗೆ 395 ಮನೆಗಳ ನಿರ್ವಾಣಕ್ಕೆ ಅನುದಾನ ಮೀಸಲಿಡಲಾಗಿದೆ.

ವಿಶೇಷಚೇತನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಿ

Jul 17 2024, 12:48 AM IST
ವಿಕಲಚೇತನರಿಗೆ ಯುಡಿಐಡಿ ಮನೆ ಬಾಗಿಲಿಗೆ ಸೌಲಭ್ಯವನ್ನು ಕಲ್ಪಿಸಬೇಕು. ವಿಕಲಚೇತನರಿಗೆ ಎಲ್ಲಾ ಇಲಾಖೆಗಳ, ಸ್ಥಳಿಯ ಸಂಸ್ಥೆಗಳ ಶೆ.5 ರಷ್ಟು ಅನುದಾನ ಮೀಸಲಾತಿ ಹಾಗೂ ವಿಶೇಷ ಸೌಲಭ್ಯ ಒದಗಿಸಬೇಕು

ಮನೆ ಗೋಡೆ ಕುಸಿದು ವೃದ್ಧನಿಗೆ ಗಾಯ, 300 ಗಣಪತಿ ವಿಗ್ರಹಗಳಿಗೆ ಹಾನಿ

Jul 17 2024, 12:47 AM IST
ಮನೆ ಗೋಡೆ ಕುಸಿದು ಓರ್ವ ವೃದ್ಧ ಗಾಯಗೊಂಡು ಮಾರಾಟಕ್ಕೆ ಸಿದ್ಧವಾದ ೩೦೦ಕ್ಕೂ ಹೆಚ್ಚು ಗಣಪತಿ ವಿಗ್ರಹಗಳು ಹಾನಿಯಾದ ಘಟನೆ ತಾಲೂಕಿನ ಕುನ್ನೂರ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಜರುಗಿದೆ.

ಸ್ವಿಗ್ಗಿ, ಝೊಮ್ಯಾಟೋ ಮೂಲಕ ಮನೆ ಬಾಗಿಲಿಗೆ ಮದ್ಯ ಪೂರೈಕೆಗೆ ಸಮ್ಮತಿ?

Jul 17 2024, 12:46 AM IST
ತರಕಾರಿ, ಹಣ್ಣು, ದಿನಸಿ, ಆಹಾರ ಪದಾರ್ಥಗಳನ್ನು ಬೇಕೆಂದಾಗ ಮನೆ ಬಾಗಿಲಿಗೆ ಪೂರೈಸುವ ಆನ್‌ಲೈನ್‌ ಡೆಲಿವರಿ ವೇದಿಕೆಗಳಾದ ಸ್ವಿಗ್ಗಿ, ಝೊಮ್ಯಾಟೋ ಶೀಘ್ರವೇ ಮನೆ ಬಾಗಿಲಿಗೆ ಬಯಸಿದ ಮದ್ಯವನ್ನೂ ಪೂರೈಕೆ ಮಾಡುವ ಸಾಧ್ಯತೆ ಇದೆ.

ಆ.5ರಂದು ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ

Jul 16 2024, 12:40 AM IST
ಹೈಕೋರ್ಟ್ ಆದೇಶದಂತೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕು, ಭ್ರಷ್ಟಾಚಾರದಿಂದ ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ.

ಶಿಗ್ಗಾಂವಿ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

Jul 16 2024, 12:35 AM IST
ಶಿಗ್ಗಾಂವಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆರೆದ ಮನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಂಪಿಎಂ ಸಂಸ್ಕೃತಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಠಾಣಾ ಪಿಐ ಸತ್ಯಪ್ಪಾ ಮಾಳಗೊಂಡ ಸಮಾಲೋಚನೆ ಮೂಲಕ ಪೊಲೀಸ್‌ ಠಾಣೆಯ ಕಾರ್ಯವೈಖರಿ ಕುರಿತು ವಿವರಿಸಿದರು.

ನರಸಿಂಹರಾಜಪುರ ಭಾರೀ ಮಳೆ: ಮನೆ ಕುಸಿತ

Jul 16 2024, 12:30 AM IST
ನರಸಿಂಹರಾಜಪುರದಿಂದ ರಾವೂರು ಮೀನು ಕ್ಯಾಂಪಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಹೊನ್ನೇ ಮರ ಬಿದ್ದು ಕೆಲವು ಸಮಯ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು

ಮಳೆ: ಉರುಳಿ ಬಿದ್ದ ಮನೆ ಗೋಡೆ

Jul 15 2024, 01:48 AM IST
ನರಸಿಂಹರಾಜಪುರ: ತಾಲೂಕಿನಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಸುರಿದ ಭಾರೀ ಗಾಳಿ, ಮಳೆಯಿಂದ ಹರಾವರಿ ಗ್ರಾಮದ ಜೋಗಿಮಕ್ಕಿಯ ಕಮಲ ಶೆಟ್ಟಿ ಎಂಬುವರ ಮನೆ ಮೇಲೆ ಮರ ಬಿದ್ದು ಹೆಂಚುಗಳು ಪುಡಿಯಾಗಿದೆ.

ಮನೆ ಮನೆಗಳಿಗೆ ಯಕ್ಷಗಾನ ಸವಿ ಉಣಬಡಿಸುವ ಚಿಕ್ಕಮೇಳ

Jul 15 2024, 01:46 AM IST
ಪ್ರತಿ ದಿನ ಸಂಜೆ 6.30ರಿಂದ ರಾತ್ರಿ 11ರ ವರೆಗೆ ಧರ್ಮಸ್ಥಳ, ಉಜಿರೆ, ಬೆಳಾಲು, ಕಕ್ಕಿಂಜೆ, ಮುಂಡಾಜೆ ಮೊದಲಾದ ಗ್ರಾಮಗಳ ಮನೆಗಳಲ್ಲಿ ಕಿರು ಪೌರಾಣಿಕ ಪ್ರಸಂಗವನ್ನು ಅಭಿನಯಿಸಿ ಯಕ್ಷಗಾನ ಕಲೆಯ ಸವಿಯನ್ನುಣಿಸುತ್ತಿದೆ.

ಕೃಷಿಕರ ಮನೆ ಬಾಗಿಲಿಗೆ ಸವಲತ್ತು ತಪುಪಿಸುವೆ: ರೇವಲಿಂಗಯ್ಯ

Jul 14 2024, 01:40 AM IST
ರಾಮನಗರದಲ್ಲಿ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷರಾಗಿ ರೇವಲಿಂಗಯ್ಯ(ಅಪ್ಪಾಜಯ್ಯ), ಉಪಾಧ್ಯಕ್ಷರಾಗಿ ಎಂ.ಉದಯಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved