• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಸುರಿದ ಮಳೆಗೆ ಗಿರಿಯಪ್ಪ ಮನೆ ಪ್ರದೇಶದ ಮನೆಗಳು ಜಲಾವೃತ

Aug 21 2024, 12:39 AM IST
ಧಾರಕಾರವಾಗಿ ಸುರಿದ ಮಳೆಯ ಆರ್ಭಟಕ್ಕೆ ಸುಂಟಿಕೊಪ್ಪದ ತಗ್ಗು ಪ್ರದೇಶದ ಮಂದಿ ನಿರಂತರವಾಗಿ ಭೀತಿ ಹಾಗೂ ಸಂಕಷ್ಟ ಎದುರಿಸುವಂತಾಗುತ್ತಿದೆ. ಮಂಗಳವಾರ 1 ಗಂಟೆ ಕಾಲ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಯಿತು. ಮಂಗಳವಾರ ಮಧ್ಯಾಹ್ನ 2.45 ರ ಸಂದರ್ಭ ಮಳೆ ಧಾರಕಾರವಾಗಿ 1 ಗಂಟೆ ಸುರಿಯಿತು. ಪರಿಣಾಮ ಗಿರಿಯಪ್ಪ ಮನೆಯ ತಗ್ಗು ಪ್ರದೇಶದಲ್ಲಿರುವ ಚರಂಡಿ ತೊರೆಗಳು ಏಕಕಾಲದಲ್ಲಿ ತುಂಬಿ ಹರಿದವು.

1836 ಮನೆ ನಿರ್ಮಾಣ ಕಾಮಗಾರಿ ಆರಂಭಿಸಿ: ಶಾಸಕ ಎಸ್‌.ಎನ್‌.ಚನ್ನಬಸಪ್ಪ

Aug 20 2024, 12:48 AM IST
ಶಿವಮೊಗ್ಗದ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆಶ್ರಯ ಮನೆ ಕಾಮಗಾರಿ ಪರಿಶೀಲನೆ ನಡೆಸಿದರು.

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಉತ್ತರ ಪ್ರದೇಶದ ಗೋಂಡಾ ಜಿಲ್ಲಾಧಿಕಾರಿ ಕಚೇರಿ ಸ್ವಚ್ಚತಾ ಸಿಬ್ಬಂದಿ ಬಳಿ ಐಷಾರಾಮಿ ಮನೆ, 9 ಕಾರು ಪತ್ತೆ!

Aug 19 2024, 12:50 AM IST
ಉತ್ತರ ಪ್ರದೇಶದ ಗೋಂಡಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಂತೋಷ್‌ ಕುಮಾರ್‌ ಜೈಸ್ವಾಲ್ ಎಂಬಾತನ ಬಳಿ ಐಷಾರಾಮಿ ಬಂಗಲೆ, 9 ದುಬಾರಿ ಮೌಲ್ಯದ ಕಾರುಗಳು ಪತ್ತೆಯಾಗಿದ್ದು ಆತನ ಸಂಪಾದನೆಯ ಮಾರ್ಗ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿ ಕೊಟ್ಟರೆ ಮನೆ ಮತ್ತು ದೇಶ ಉದ್ಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Aug 19 2024, 12:49 AM IST
ದೇಶದ ಉದ್ಧಾರದ ಕಾಯಕದಲ್ಲಿ ಹಾಲು ಉತ್ಪಾದನೆ ಸ್ವಾವಲಂಬನೆಯನ್ನು ಕೊಟ್ಟಂತಹ ಮತ್ತು ಮನೆಯ ಆರ್ಥಿಕತೆಯ ಅಭಿವೃದ್ಧಿ ಕೊಟ್ಟಂತಹ ಕ್ಷೇತ್ರ. ಹಾಲು ಉತ್ಪಾದನೆಯ ಸಹಕಾರ ಸಂಘಗಳು ನಮ್ಮ ದೇಶಕ್ಕೆ ಬಂದ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಯಾವ ಮಟ್ಟಕ್ಕೆ ಬಂದಿತೆಂದರೆ ಪೋಷಕರು ತಮ್ಮ ಮಕ್ಕಳನ್ನು ಎಂತಹ ಶಾಲೆಗೆ ದಾಖಲಿಸಿ ಎಂತಹ ವಿದ್ಯೆಯನ್ನು ಕೊಡಿಸಬೇಕೆಂಬ ಸ್ವಾತಂತ್ರ್ಯ ತೆಗೆದುಕೊಳ್ಳುವ ಶಕ್ತಿ ಬಂದಿದೆ.

ಮನೆ ಬಿಟ್ಟು ಹೋಗಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌ ನೊಯ್ದಾದಲ್ಲಿ ಪತ್ತೆ : ಪತ್ನಿ ಹಿಂಸೆ ಎಂದ

Aug 17 2024, 01:50 AM IST
ಮನೆ ಬಿಟ್ಟು ಹೋಗಿದ್ದ ಟೆಕಿಯನ್ನು ಪೊಲೀಸರು ನೊಯ್ದಾದಲ್ಲಿ ಪತ್ತೆ ಮಾಡಿದ್ದಾರೆ. ಪತ್ನಿಯ ಹಿಂಸೆ ತಾಳದೆ ಮನೆ ಬಿಟ್ಟಿದ್ದೆ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.

ಮನೆ ಎದುರು, ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾರುತ್ತಿದ್ದ ಇಬ್ಬರ ಬಂಧನ

Aug 17 2024, 01:48 AM IST
ಬೈಕ್‌ ಕದ್ದು ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 32 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ.

ಮನೆ ಮನಗಳಲ್ಲಿ ವರಮಹಾಲಕ್ಷೀ

Aug 17 2024, 12:50 AM IST
ಬೆಲೆ ಏರಿಕೆ ನಡುವೆಯೂ ವರಮಹಾಲಕ್ಷ್ಮೀ ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಮನೆ ಮನಗಳಲ್ಲಿ ಸಂಭ್ರಮದ ವರ ಮಹಾ ಲಕ್ಷ್ಮಿ

Aug 17 2024, 12:46 AM IST
ತಾಲೂಕಿನಾದ್ಯಂತ ಶುಕ್ರವಾರ ವರ ಮಹಾಲಕ್ಷ್ಮಿ ಹಬ್ಬವನ್ನು ಮಹಿಳೆಯರು ಸಂಭ್ರಮದಿಂದ ಆಚರಿಸಿದರು. ಶ್ರಾವಣ ಮಾಸದ 2ನೇ ಶುಕ್ರವಾರ ಆಚರಿಸುವ ಹಬ್ಬ ಇದಾಗಿದ್ದು ಮನೆ ಹಾಗು ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

ನಾಳೆಗೆ............ಕೂಲಿ ಕಾರ್ಮಿಕರಿಗೆ ಕೂಸಿನ ಮನೆ ಸಹಕಾರಿ: ಶಾಸಕ ಶರತ್ ಬಚ್ಚೇಗೌಡ

Aug 15 2024, 01:56 AM IST
ದುಡಿಯುವ, ಕೂಲಿ ಕಾರ್ಮಿಕ ವರ್ಗಕ್ಕೆ ಕೂಸಿನ ಮನೆ ಸಹಕಾರಿಯಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ನೂತನ ಕೂಸುಮನೆ ಕೇಂದ್ರವನ್ನು ಉದ್ಗಾಟಿಸಿ ಮಾತನಾಡಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved