• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಚೆ ಇಲಾಖೆ ಸೇವೆ ಕಾಂಡಂಚಿನ ಮನೆ ತಲುಪಿದೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

Aug 12 2024, 01:04 AM IST
ಅಂಚೆ ಇಲಾಖೆಯ ಸೇವೆಯು ಅನನ್ಯವಾದುದು. ಕಾಡಂಚಿನ ಮನೆಗಳಿಗೂ ಇಲಾಖೆಯು ಸೇವೆ ನೀಡುತ್ತಿದೆ ಎಂದು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ಕುಳ್ಳೂರು ಗ್ರಾಮದಲ್ಲಿ ನೂತನ ಗ್ರಾಮೀಣ ಅಂಚೆ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನೆ ಮನೆ ಬೆಳಗಲಿದೆ ಯೋಗ ದೀಪ: ಭವರ್‌ಲಾಲ್ ಆರ್ಯ

Aug 12 2024, 01:04 AM IST
ಯೋಗದ ಮಹತ್ವ ತಿಳಿಸುವ ದೊಡ್ಡ ಹೊಣೆಯನ್ನು ಎಲ್ಲ ಯೋಗ ಸಾಧಕರು ಮತ್ತು ಸಹ ಶಿಕ್ಷಕರು ಹೊರಬೇಕು.

ಗುಡ್ಡ ಕುಸಿದಿಲ್ಲ, ಮನೆ ಬಿದ್ದಿಲ್ಲ, ಆದರೆ ಭೀತಿ ತಪ್ಪಿಲ್ಲ

Aug 11 2024, 01:31 AM IST
ಅಮದಳ್ಳಿ ಜಡಿಗದ್ದಾದಲ್ಲಿ ಗುಡ್ಡ ಕೊರೆದು ರಸ್ತೆಯನ್ನು ಮಾಡಿರುವುದು ಗುಡ್ಡದ ಬುಡದಲ್ಲೇ ಮನೆ ಇದ್ದವರಿಗೆ ಮನೆಯಲ್ಲೇ ಮಲಗಿದರೂ ನಿದ್ದೆ ಬಾರದ ಪರಿಸ್ಥಿತಿ.

ಮೀಸಲು ಹಣ ದಲಿತರ ಕಲ್ಯಾಣಕ್ಕೇ ಬಳಕೆಯಾಗಲಿ : ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮನೆ ಎದುರು ದಲಿತ ಸಂಘಟನೆಗಳ ಪ್ರತಿಭಟನೆ

Aug 10 2024, 01:38 AM IST

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಲು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಅನುಷ್ಠಾನಕ್ಕೆ ತರಲು ಹಣ ಕಾಸಿನ ಸಮಸ್ಯೆಯಿಂದ ದಲಿತ ಸಮುದಾಯ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರನ್ನು ವಂಚಿಸಲಾಗುತ್ತಿದೆ

ರೈತರ ಮನೆ ಬಾಗಿಲಿಗೆ ಸಾಲ ಸೌಲಭ್ಯ: ಶಾಸಕ ಶರತ್ ಬಚ್ಚೇಗೌಡ

Aug 10 2024, 01:37 AM IST
ರೈತರ ಹಿತ ಕಾಯುವುದೇ ಸಹಕಾರ ಬ್ಯಾಂಕ್‌ಗಳ ಮುಖ್ಯ ಉದ್ದೇಶ. ಅದಕ್ಕಾಗಿ ರೈತರ ಮನೆಯ ಬಾಗಿಲಿಗೇ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯ ರೈತ ಸೇವಾ ಸಹಕಾರ ಸಂಘದ ಪಡಿತರ ವಿತರಣಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ವಯನಾಡಿಗೆ ₹15 ಕೋಟಿ, 300 ಮನೆ ನಿರ್ಮಾಣ: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಆಫರ್‌

Aug 09 2024, 12:32 AM IST
ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರನ್‌ ಭೂಕುಸಿತದಿಂದ ಮನೆ ಕಳೆದುಕೊಂಡಿರುವ ವಯನಾಡು ಸಂತ್ರಸ್ತರಿಗೆ 15 ಕೋಟಿ ರು. ದೇಣಿಗೆ ಹಾಗೂ 300 ಮನೆಯನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾನೆ.

ಎಸ್ಸಿ- ಎಸ್ಟಿ ಅನುದಾನ ದುರ್ಬಳಕೆ: ೯ರಂದು ಶಾಸಕರ ಮನೆ ಎದುರು ಪ್ರತಿಭಟನೆ

Aug 08 2024, 01:38 AM IST
ಬಿಜೆಪಿ ಕೋಮುವಾದಿ ಭ್ರಷ್ಟ ಪಕ್ಷವೆಂದು ವಿಧಾನಸಭಾ ಚುನಾವಣೆಯಲ್ಲಿ ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರು ಬೆಂಬಲಿಸಿದ್ದೇವೆ. ಆದರೆ ನಮಗೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ವಿಫಲವಾಗಿದೆ.

ಕಕ್ಕಟ 18ರ ಬಳಿಕ ಮನೆ ಮನೆಗೆ ಬರುವ ‘ಆಟಿ ಕಳೆಂಜ’

Aug 08 2024, 01:34 AM IST
ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಟಿ ತಿಂಗಳ ವಿಶೇಷವಾದಂ ಆಟಿ ಕಳಂಜ ಕುಣಿತದ ಸಾಂಪ್ರದಾಯಿಕ ಆಚರಣೆ ಕಂಡುಬರುತ್ತಿದ್ದು ಈ ಜಿಲ್ಲೆಗಳ ಕೆಲವು ಗ್ರಾಮ ವ್ಯಾಪ್ತಿಗಳಲ್ಲಿ ಆಟಿಕಳಂಜದ ಆಚರಣೆ ಇಂದಿಗೂ ಜೀವಂತವಾಗಿದೆ. ನರಿಯಂದಡ ಗ್ರಾಮದಲ್ಲಿರುವ ಅರಮನೆಪಾಲೆ ಜನಾಂಗದವರು ಆಚರಿಸಿಕೊಂಡು ಬರುತ್ತಿರುವ ‘ಆಟಿ ಕಳಂಜ’ (ಕಕ್ಕತಜ್ಜಿ) ಆಚರಣೆಯೇ ಈಗಲೂ ಸಕ್ರಿಯವಾಗಿದೆ.

ಕೆತ್ತಿಕಲ್‌ ಗುಡ್ಡದಲ್ಲಿ ತಜ್ಞರ ಅಧ್ಯಯನ: 12 ಮನೆ ಮಂದಿ ಸ್ಥಳಾಂತರ ಪ್ರಗತಿ

Aug 08 2024, 01:31 AM IST
ಜಿಎಸ್‌ಐ ಹಿರಿಯ ವಿಜ್ಞಾನಿಗಳು ಕೆತ್ತಿಕಲ್‌ ಗುಡ್ಡ ಭಾಗದ ಮಣ್ಣು ಪರಿಶೀಲನೆ ನಡೆಸಿ ವರದಿ ನೀಡಿದರೆ, ಎನ್‌ಐಟಿಕೆ ತಜ್ಞರ ತಂಡವು ಗುಡ್ಡದಿಂದ ಮಣ್ಣು ತೆಗೆದುಹಾಕಿರುವ ಜತೆಗೆ ಹೆದ್ದಾರಿ ಕಾಮಗಾರಿಯ ಕುರಿತು ವರದಿ ನೀಡಲಿದೆ.

ಮಳೆಯಿಂದ ಪೂರ್ಣ ಪ್ರಮಾಣದ ಮನೆ ಹಾನಿಗೆ ₹ 1.2 ಲಕ್ಷ ಪರಿಹಾರದ ಜೊತೆಗೆ ಮನೆ : ಸಿಎಂ ಸಿದ್ದರಾಮಯ್ಯ

Aug 06 2024, 12:40 AM IST
ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ಪರಿಹಾರದ ಜೊತೆಗೆ ಮನೆ ಒದಗಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved