• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಮಕ್ಕಳ ಮನೆ’ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ: ಶಾಸಕ ಎ.ಮಂಜು

Jun 23 2024, 02:04 AM IST
ಖಾಸಗಿ ಕಾನ್ವೆಂಟ್‌ ಶಾಲೆಗಳಿಗೆ ಮಿಗಿಲಾಗಿ ಸೌಲಭ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಪೂರ್ವ ಪ್ರಾಥಮಿಕ ‘ಮಕ್ಕಳ ಮನೆ’ ಶಾಲೆ ಆರಂಭಿಸಿರುವುದಾಗಿ ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಮಕ್ಕಳ ಮನೆಗೆ ಚಾಲನೆ ನೀಡಿ ಮಾತನಾಡಿದರು.

ಪೋಷಕರು ‘ಮಕ್ಕಳ ಮನೆ’ಯನ್ನು ಸದುಪಯೋಗ ಮಾಡಿಕೊಳ್ಳಬೇಕು: ಶಾಸಕ ಎ.ಮಂಜು

Jun 22 2024, 12:50 AM IST
ಮುಂದಿನ ದಿನಗಳಲ್ಲಿ ಹೋಬಳಿಯ ಇತರೆ ಗ್ರಾಪಂ ಕೇಂದ್ರ ಸ್ಥಾನದಲ್ಲಿ ಮಕ್ಕಳ ಮನೆ ತೆರೆಯುವ ಉದ್ದೇಶ ಹೊಂದಿರುವುದಾಗಿ ಶಾಸಕ ಎ.ಮಂಜು ತಿಳಿಸಿದರು. ಹೊಳೆನರಸೀಪುರದಲ್ಲಿ ‘ಮಕ್ಕಳ ಮನೆ’ ಎಂಬ ಎಲ್‌ಕೆಜಿ ಹಾಗೂ ಯುಕೆಜಿ ಕೊಠಡಿ ಉದ್ಘಾಟಿಸಿ ಮಾತನಾಡಿದರು.

ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ

Jun 21 2024, 01:08 AM IST
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.

ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಕ್ಕೆ ಮನೆ ನಿವೇಶನ ಒದಗಿಸಲು ಆಗ್ರಹ

Jun 21 2024, 01:00 AM IST
ಹಲವು ವರ್ಷಗಳಿಂದ ಈ ಜನರು ನದಿಗಳಲ್ಲಿ ತೆಪ್ಪಗಳ ಮೂಲಕ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಅವರು ಕನಿಷ್ಟ ಮೂಲಸೌಕರ್ಯಗಳಿಲ್ಲದ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ.

34,744 ಮನೆ ಹಸ್ತಾಂತರಕ್ಕೆ ಸಿದ್ಧತೆ: ಪ್ರಸಾದ ಅಬ್ಬಯ್ಯ

Jun 20 2024, 01:12 AM IST
ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈ ವರೆಗೂ 68,415 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ.

ಡೆಂಘೀ ನಿಯಂತ್ರಿಸಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ: ಆಪ್ತ ಸಮಾಲೋಚಕ ಪರಶುರಾಮ

Jun 20 2024, 01:08 AM IST
ಶಿಬಿರದಲ್ಲಿ 55ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮಧುಮೇಹ, ಅಧಿಕ ರಕ್ತದೋತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಿಕೊಂಡರು.

ಫ್ರಿಜ್‌ನಲ್ಲಿ ಗೋಮಾಂಸ ಇಟ್ಟಿದ್ದ 11 ಜನರ ಮನೆ ಧ್ವಂಸ

Jun 17 2024, 01:38 AM IST
ಡ್ಜ್‌ನಲ್ಲಿ ಗೋಮಾಂಸ ಹಾಗೂ ಕೊಠಡಿಗಳಲ್ಲಿ ದನದ ಮೂಳೆ ಹಾಗೂ ಚರ್ಮಗಳನ್ನು ಶೇಖರಿಸಿಟ್ಟಿದ್ದ 11 ಜನರ ಮನೆಯನ್ನು ಸರ್ಕಾರವು ಧ್ವಂಸ ಮಾಡಿದೆ ಧ್ವಂಸ ಮಾಡಲಾಗಿದೆ.

ಪವಿತ್ರಾ ಗೌಡ ಮನೆ ಮಹಜರು, ಮಹತ್ವದ ಸಾಕ್ಷ್ಯ ಸಂಗ್ರಹ

Jun 17 2024, 01:33 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿ ಪವಿತ್ರಾ ಗೌಡ ಸೇರಿ ಕೆಲ ಆರೋಪಿಗಳ ಮನೆಗಳಲ್ಲಿ ಸ್ಥಳ ಮಹಜರು ನಡೆಸಿ ಕೆಲ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ.

ಸರಕಾರಿ ಸೇವೆ ನಿಮ್ಮ ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jun 14 2024, 01:01 AM IST
ಅಬಕಾರಿ ಅಧಿಕಾರಿಗಳು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮವಹಿಸಬೇಕು. ಪೊಲೀಸರು ಅಕ್ರಮ ಜೂಜು ಅಡ್ಡೆಗಳ ಮೇಲೆ ಕ್ರಮ ವಹಿಸಬೇಕು. ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು.

ಕರ್ನಾಟಕ ನನ್ನ ಎರಡನೇ ಮನೆ: ಸ್ಟೆಫಿ ಪಟೇಲ್‌

Jun 12 2024, 12:35 AM IST
ಕರ್ನಾಟಕ ನಂಗಿಷ್ಟ. ಕನ್ನಡ ಭಾಷೆ ಕಲಿತಿದ್ದೀನಿ. ಆ ಭಾಷೆಯಲ್ಲಿ ಮಾತಾಡೋಕೆ ಖುಷಿ ಅಂತ ಲವ್‌ಲೀ ಸಿನಿಮಾ ನಾಯಕಿ ಸ್ಟೆಫಿ ಪಟೇಲ್ ಹೇಳಿದ್ದಾರೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 81
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved