• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಕೂಲಿ ಮಕ್ಕಳಿಗೆ ಕೂಸಿನ ಮನೆ ವರ

May 30 2024, 12:49 AM IST
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿನಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ, ಪೋಷಣೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಎಂಬ ವಿಶೇಷ ಯೋಜನೆ ಈಗಾಗಲೇ ಜಾರಿಗೊಳಿಸಲಾಗಿದೆ. ಈ ಯೋಜನೆ ಇದೀಗ ಕೂಲಿಕಾರ ಮಕ್ಕಳಿಗೆ ಆಸರೆಯಾಗಿದೆ. ಇಂಡಿ ತಾಲೂಕಿನ 38 ಗ್ರಾಪಂನಲ್ಲಿ 31 ಗ್ರಾಮಗಳಲ್ಲಿ ಕೂಸಿನ ಮನೆ ಯೋಜನೆ ಅನುಷ್ಠಾನಕ್ಕೆ ತಂದು 392 ಮಕ್ಕಳಿಗೆ ವರವಾಗಿದೆ.

ಕೆನಾಲ್‌: ಡಾ. ಪರಮೇಶ್ವರ್ ಮನೆ ಬಳಿ ಪ್ರತಿಭಟನೆ

May 30 2024, 12:47 AM IST
ಹೇಮಾವತಿ ನೀರಿನ ತುಮಕೂರು ಜಿಲ್ಲೆಯ ಹಕ್ಕಿಗಾಗಿ ಗುರುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲಾ ಪಕ್ಷದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಹೋರಾಟಗಾರರು, ಎಲ್ಲಾ ಸಂಘ ಸಂಸ್ಥೆಗಳು, ನಾಗರಿಕರು ಮತ್ತು ರೈತರನ್ನು ಒಳಗೊಂಡು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಪರಮೇಶ್ವರ್ ಹೆಗ್ಗೆರೆ ನಿವಾಸದ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಸಿ ಮನವಿ ಪತ್ರ ನೀಡುವ ಬಗ್ಗೆ ತೀರ್ಮಾನಿಸಲಾಯಿತು.

ಫಲಾನುಭವಿಗಳಿಗೆ ಆಶ್ರಯ ಮನೆ, ನಿವೇಶನ ನೀಡಲು ಆಗ್ರಹ

May 29 2024, 01:01 AM IST
ಶಾಸಕರು ಈ ಜಿ ೨ ಯೋಜನೆಯನ್ನು ತಂದಿದ್ದು, ತಮ್ಮ ಅವಧಿಯಲ್ಲಿಯೇ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

ಅಡಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ: ಮೂವರ ಸೆರೆ

May 28 2024, 01:18 AM IST
2020 ಜೂ. 6ರಂದು ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ನಿವಾಸಿ ಅಚ್ಯುತ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದ ಅಚ್ಯುತ ಭಟ್, ಅವರ ತಾಯಿ ಹಾಗೂ ತಮ್ಮನ ಪತ್ನಿಯನ್ನು ಕಟ್ಟಿ ಮನೆಯಲ್ಲಿದ್ದ ನಗ-ನಗದು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಪೈಕಿ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಮನೆ, ಅಂಗಡಿ, ದೇವಾಲಯದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ, ನಗದು ಕಳ್ಳತನ

May 28 2024, 01:10 AM IST
ಬಿದಲೂರು ಗ್ರಾಮದಲ್ಲಿರುವ ಗಂಗಮ್ಮ ದೇವಿ ದೇವಾಲಯಕ್ಕೆ ನುಗ್ಗಿರುವ ಮೂವರು ಕಳ್ಳರು, ದೇಗುಲದ ಹುಂಡಿ ಒಡೆದು ಸುಮಾರು 1.20 ಲಕ್ಷ ರು. ನಗದು, ದೇವಿಗೆ ಧರಿಸಿದ್ದ 4.5 ಗ್ರಾಂ ಚಿನ್ನ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ.

ವಿಪತ್ತು ನಿರ್ವಹಣಾ ಘಟಕದಿಂದ ನಿರ್ಗತಿಕ ಮಹಿಳೆ ಮನೆ ದುರಸ್ತಿ

May 28 2024, 01:09 AM IST
ನರಸಿಂಹರಾಜಪುರ: ಧ.ಗ್ರಾ.ಯೋಜನೆಯ ಬಿ.ಎಚ್‌.ಕೈಮರದ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಬಿಂತ್ರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಟೇಸರದ ಕಿಟ್ಟಮ್ಮ ಎಂಬ ನಿರ್ಗತಿಕ ಮಹಿಳೆ ಮನೆಯನ್ನು ಶ್ರಮದಾನದ ಮೂಲಕ ಭಾನುವಾರ ದುರಸ್ತಿ ಗೊಳಿಸಿ ಮಾನವೀಯತೆ ಮೆರೆದಿದ್ದಾರೆ.

ಕೆನಾಲ್: 30ರಂದು ಪರಮೇಶ್ವರ್ ಮನೆ ಮುಂದೆ ಧರಣಿ

May 28 2024, 01:03 AM IST
ಜಿಲ್ಲೆಗೆ ಹಂಚಿಕೆಯಾಗಿರುವ ನೀರನ್ನು ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಮತ್ತಿತರ ಕಡೆಗೆ ತೆಗೆದುಕೊಂಡು ಹೋಗುವ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರ ಮಧ್ಯ ಪ್ರವೇಶಿಸಿ ಎರಡು ಜಿಲ್ಲೆಯ ಜನರ ನಡುವೆ ಉಂಟಾಗಿರುವ ಗೊಂದಲ ಬಗೆಹರಿಸಬೇಕು

ಸಂಸ್ಕಾರ ಶಿಕ್ಷಣಕ್ಕಾಗಿ ಪ್ರತಿ ಮನೆ ಜಾಗೃತವಾಗಲಿ-ಡಾ.ಕೆ. ಗಣಪತಿ ಭಟ್‌

May 26 2024, 01:32 AM IST
ಸಾತ್ವಿಕ ಸಮಾಜ ನಿರ್ಮಾಣದ ಅನಿವಾರ್ಯತೆಯ ಹಂತದಲ್ಲಿರುವ ನಾವು ಈಗಲಾದರೂ ಎಚ್ಚೆತ್ತುಕೊಂಡು ಜಾಗೃತರಾಗದಿದ್ದರೆ ನಾಳೆಗೆ ಬಹು ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕತಗಾಲದ ಕಲಾಶ್ರೀ ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ. ಕೆ. ಗಣಪತಿ ಭಟ್ ವಿಷಾದದಿಂದ ನುಡಿದರು.

ಮಣ್ಣಿನ ಮಗನ ಚಿನ್ನದ ಸಾಧನೆಗೆ ಮನೆ ಮಂದಿಯೇ ಸ್ಫೂರ್ತಿ!

May 26 2024, 01:31 AM IST
ಹೈಕಶಿ ಸಂಸ್ಥೆಯಡಿಯಲ್ಲಿರುವ ಈ ಭಾಗದ ಅತ್ಯಂತ ಪ್ರತಿಷ್ಠಿತ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ಇಂಜಿನಿಯರಿಂಗ್‌ ಕಾಲೇಜಿನ 12ನೇ ಪದವಿ ಪ್ರದಾನ ಸಮಾರಂಭ

ನಿಮ್ಮ ಮನೆ ನೋಡಿಕೊಳ್ಳಿ: ಪಾಕ್‌ಗೆ ಕೇಜ್ರಿ ತಿರುಗೇಟು

May 26 2024, 01:30 AM IST

‘ಭಾರತದಲ್ಲಿ ತೀವ್ರವಾದವನ್ನು ಶಾಂತಿ, ಸೌಹಾರ್ದತೆ ಸೋಲಿಸಲಿ’ ಎಂದು ಭಾರತದ ವಿಪಕ್ಷ ನಾಯಕರನ್ನು ಉದ್ದೇಶಿಸಿ ಟ್ವೀಟ್‌ ಮಾಡಿದ್ದ ಪಾಕಿಸ್ತಾನಿ ರಾಜಕಾರಣಿ ಫವಾದ್‌ ಹುಸೇನ್‌ ಚೌಧರಿ ಅವರಿಗೆ ದೆಹಲಿ ಸಿಎಂ ಹಾಗೂ ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ.  

  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 81
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved