• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುದಾನ ನಿರೀಕ್ಷೆ ಕೈಗೂಡದೆ ಮನೆ ತೊರೆದ ಬಡ ದಂಪತಿ!

May 01 2025, 12:46 AM IST
ಅನುದಾನದ ಭರವಸೆ ಸಿಕ್ಕಿದರೂ ಪಂಚಾಂಗ ಮತ್ತು ಗೋಡೆ ವರೆಗಿನ ಕಾಮಗಾರಿ ಮಾತ್ರ ನಡೆದು, ವಾಸ್ತವ್ಯಕ್ಕೆ ಯೋಗ್ಯವಿಲ್ಲದ ಕಾರಣ ಗೀತಾ ವಾಸು ದಂಪತಿ ಮನೆ ತೊರೆದಿದ್ದಾರೆ.‌ ಸದ್ಯಕ್ಕೆ ವಿಟ್ಲ ಸಮೀಪದ ಸಾಲೆತ್ತೂರಿಲ್ಲಿರುವ ಗೀತಾ ತವರು ಮನೆಗೆ ತೆರಳಿದ್ದಾರೆಂದು ತಿಳಿದುಬಂದಿದೆ. ಇವರ ದುಃಸ್ಥಿತಿ ಬಗ್ಗೆ ೨೦೨೪ರಲ್ಲಿ ಕನ್ನಡಪ್ರಭ ವರದಿ ಪ್ರಕಟಿಸಿತ್ತು.

ಮನೆ ಕಳ್ಳತನ ಮಾಡುತ್ತಿದ್ದ ಮಹಿಳಾ ರೌಡಿ ಶೀಟರ್‌ ಸೇರಿ ನಾಲ್ವರು ಬಂಧನ

Apr 30 2025, 02:04 AM IST
ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮಹಿಳಾ ರೌಡಿ ಶೀಟರ್‌ ಸೇರಿ ನಾಲ್ವರನ್ನು ಬಂಧಿಸಿರುವ ಬೊಮ್ಮನಹಳ್ಳಿ ಠಾಣೆ ಪೊಲೀಸರು, ಆರೋಪಿಗಳಿಂದ ₹14 ಲಕ್ಷ ಮೌಲ್ಯದ 160 ಗ್ರಾಂ ಚಿನ್ನಾಭರಣ ಹಾಗೂ ಆಟೋ ರಿಕ್ಷಾವನ್ನು ಜಪ್ತಿ ಮಾಡಿದ್ದಾರೆ.

ಅಬ್ಬಿಗೇರಿ ''ಕೂಸಿನ ಮನೆ'' ರೋಣ ತಾಲೂಕಿಗೆ ಮಾದರಿ-ಚಂದ್ರಶೇಖರ

Apr 30 2025, 12:34 AM IST
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳ ಆರೈಕೆಗಾಗಿ ತಾಲೂಕಿನ ಅಬ್ಬಿಗೇರಿಯಲ್ಲಿ ಆರಂಭಿಸಿದ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಮಾದರಿಯಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ಮನೆ ಬಾಗಿಲಿಗೆ-ಮನೆ ಮಗ ಕಾರ್ಯಕ್ರಮಕ್ಕೆ ಚಾಲನೆ

Apr 30 2025, 12:31 AM IST
ಸರಕಾರದ ಸೌಲಭ್ಯಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸಲು ಮತ್ತು ಜನರ ಸಂಕಷ್ಟಗಳನ್ನು ಪರಿಹರಿಸುವುದಕ್ಕಾಗಿ ಮನೆ ಬಾಗಿಲಿಗೆ-ಮನೆ ಮಗ ಎಂಬ ವಿನೂತನ ಜನಸ್ಪಂದನ ಕಾರ್ಯಕ್ರಮಕ್ಕೆ ಮೇ 2 ರಿಂದ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಬಿ.ಸುರೇಶಬಾಬು ನುಡಿದರು.

260 ಮನೆ ಕಳ್ಳತನ ಮಾಡಿ ಊರಿಗೆ ಊಟ ಹಾಕಿದ ಐವರು ಹೆಂಡಿರ ಮುದ್ದಿನ ಕಳ್ಳ ಬಂಧನ

Apr 29 2025, 11:43 AM IST

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧೆಡೆ ಕಳ್ಳತನದಲ್ಲಿ ತೊಡಗಿದ್ದ, 260 ಪ್ರಕರಣಗಳಲ್ಲಿ ಪೋಲಿಸರಿಗೆ ಬೇಕಾಗಿದ್ದ ಅಂತಾರಾಜ್ಯ ಕುಖ್ಯಾತ ಮನೆಗಳ್ಳನನ್ನು ಕಲಬುರಗಿ ಪೋಲಿಸರು ಬಂಧಿಸಿದ್ದಾರೆ.

ಮನೆ ಗೋಡೆಯಲ್ಲಿ ಸಂವಿಧಾನ ಪೀಠಿಕೆ ಪ್ರಸ್ತಾವನೆ ಕೆತ್ತಿಸಿದ ಲೈನ್‌ಮ್ಯಾನ್!

Apr 28 2025, 11:50 PM IST
ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಲೈನ್‌ಮ್ಯಾನ್‌ ದುಮ್ಮಾಡಿ ರಾಮಪ್ಪ ಅವರು ಹೊಸದಾಗಿ ಕಟ್ಟಿಸಿದ ಮನೆಗೆ ಸಂವಿಧಾನ ಕುಟೀರ ಎಂದು ಹೆಸರಿಟ್ಟು, ಗೋಡೆಯ ಮೇಲೆ ಕಲ್ಲಿನಲ್ಲಿ ಸಂವಿಧಾನ ಪೀಠಿಕೆಯ ಪ್ರಸ್ತಾವನೆ ಕೆತ್ತಿಸಿದ್ದಾರೆ. ಬುದ್ಧನ ಸುಂದರ ಮೂರ್ತಿ ಇಟ್ಟಿದ್ದಾರೆ.

ವಾತ್ಸಲ್ಯ ಮನೆ ನಿವಾಸಿಗಳ ನೆಮ್ಮದಿಯ ಬದುಕಿನಿಂದ ತೃಪ್ತಿ: ಡಾ.ಹೆಗ್ಗಡೆ

Apr 28 2025, 11:45 PM IST
ಪೂಜಾ ಪ್ರಶಾಂತ್ ಶೆಟ್ಟಿ ರಚಿಸಿದ ‘ವತ್ಸಲೆ’ ಕೃತಿಯನ್ನು ಇತ್ತೀಚೆಗೆ ಧರ್ಮಸ್ಥಳದಲ್ಲಿ ಬೀಡಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

ಪಿಎಂ ವಸತಿ ಯೋಜನೆಯಲ್ಲಿ ಮನೆ ಪಡೆಯಲು ಅರ್ಜಿ ಸಲ್ಲಿಸಿ: ಶಾಸಕ ಬಾಲಕೃಷ್ಣ

Apr 28 2025, 12:47 AM IST
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಸತಿ ಯೋಜನೆ ಮೂಲಕ ಫಲಾನುಭವಿಗಳು ಮನೆ ಪಡೆಯಲು ಏಪ್ರಿಲ್ 30 ಕಡೆಯ ದಿನವಾಗಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಶಾಸಕ ಬಾಲಕೃಷ್ಣ ಮನವಿ ಮಾಡಿದರು.

ಸಿಲೆಂಡರ್‌ ಸ್ಫೋಟ: ಮನೆ ಸಂಪೂರ್ಣ ಭಸ್ಮ

Apr 27 2025, 01:32 AM IST
Cylinder explosion: House completely burnt down

ಮನೆಗೊಂದು ಕೈ ತೋಟ, ಮನೆ ಮಂದಿಗೆ ಸವಿಯೂಟ

Apr 27 2025, 01:32 AM IST
ಪ್ರತಿಯೊಂದು ಮನೆಯಲ್ಲಿಯೂ ಇರುವ ಜಾಗವನ್ನೇ ಬಳಸಿಕೊಂಡು ತರಕಾರಿ ಕಾಯಿ ಪಲ್ಯೆಗಳಾದ ನುಗ್ಗೆ ,ಪಪಾಯ, ಕರಿಬೇವು, ಮೆಂತ್ಯ ಎಲ್ಲಾ ತರಹದ ತರಕಾರಿಗಳನ್ನು ತಾವೇ ಬೆಳೆದು ತಿನ್ನುವುದರಿಂದ ಎಲ್ಲರ ಆರೋಗ್ಯ ಉತ್ತಮವಾಗುತ್ತದೆ ಎಂದು ಬೋರನಕೊಪ್ಪಲು ತೋಟಗಾರಿಕೆ ಸಂಶೋಧನೆ ಕೇಂದ್ರದ ಮುಖ್ಯಸ್ಥ ಡಾ. ಜಗದೀಶ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved