• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿ ನಮ್ಮ ಎಲ್ಲ ಜೀವಿಗಳ ಏಕೈಕ ಮನೆ

Jun 07 2024, 12:32 AM IST
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಸರ್ವಲೋಕಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಜಾಗೃತಿ ಮೂಡಿಸಿ, ಸಸಿ ನೆಟ್ಟು ಮಾತನಾಡಿದರು.

ಎಸ್‌ಪಿ ಮನೆ ಮುಂಭಾಗದ ಬ್ಲಾಕ್ ಸ್ಪಾಟ್ ಗೆ ಕೊನೆಗೂ ಮುಕ್ತಿ

Jun 07 2024, 12:15 AM IST
ಚಿತ್ರದುರ್ಗ ಎಸ್‌ಪಿ ಮನೆ ಮುಂಭಾಗದಲ್ಲಿದ್ದ ಬ್ಲಾಕ್ ಸ್ಪಾಟ್‌ನ್ನು ಗುರುವಾರ ಸರಿಪಡಿಸಲಾಯಿತು.

ಮನೆ ಮಗ ರಮೇಶ ಜಿಗಜಿಣಗಿ ಮತ್ತೆ ಗೆಲ್ಲಿಸಿದ ಇಂಡಿ!

Jun 05 2024, 12:31 AM IST
ಸಂಸದ ರಮೇಶ ಜಿಗಜಿಣಗಿ ಅವರಿಗೆ ತವರು ತಾಲೂಕು ಮತ್ತೆ ಕೈ ಹಿಡಿದಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ 25,724 ಹೆಚ್ಚು ಮತಗಳ ಅಂತರವನ್ನು ಇಂಡಿ ತಾಲೂಕು ನೀಡಿದೆ. ಈ ಮೂಲಕ ಸಂಸದ ರಮೇಶ ಜಿಗಜಿಣಗಿ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇಸ್ಮಾಯಿಲ್‌ಗೆ ತಪ್ಪಿದ ವಿಪ ಸ್ಥಾನ: ಶಾಸಕ ವಿನಯ ಮನೆ ಎದುರು ಪ್ರತಿಭಟನೆ

Jun 04 2024, 12:34 AM IST
ತಮಟಗಾರ ಅವರಿಗೆ ಕೈ ತಪ್ಪಲು ವಿನಯ ಕುಲಕರ್ಣಿ ಕಾರಣ ಎಂದು ಮುಸ್ಲಿಂ ಬಂಧುಗಳು ವಿನಯ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆದರೆ, ಉಪ ನಗರ ಪೊಲೀಸರು ತಡೆದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇದ್ದು ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದು ತಾಕೀತು ಮಾಡಿದರು.

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.

ಹಾಜಿ ಅಬ್ದುಲ್ಲಾ ಸಾಹೇಬ್ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅನಾವರಣ

Jun 03 2024, 12:30 AM IST
ನರೇಂದ್ರ ಕುಮಾರ್ ಕೋಟ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಹಾಜಿ ಅಬ್ದುಲ್ಲಾ ಸಾಹೇಬರ ನಿಕಟ ಸಂಬಂಧಿ ಸೈಯ್ಯದ್ ಸಿರಾಜ್ ಅಹಮ್ಮದ್ ನಾಮಫಲಕ ಅನಾವರಣ ಮಾಡಿದರು.

ಡೆಂಘೀ ತಡೆಗಟ್ಟಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ

Jun 03 2024, 12:30 AM IST
ಡೆಂಘೀ ಸಾಂಕ್ರಾಮಿಕ ರೋಗವಾಗಿದ್ದು ಈ ರೋಗವನ್ನು ತಡೆಗಟ್ಟಲು ನಮ್ಮ ಪರಿಸರದ ಸ್ವಚ್ಛತೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ೨೮ ಪ್ರಕರಣಗಳು ಕಂಡುಬಂದಿದೆ. ಆದರೆ ಸಾವಿನ ಸಂಖ್ಯೆ ಯಾವುದೇ ಪ್ರಕರಣ ಕಂಡುಬಂದಿಲ್ಲ,

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿ ಮನೆ ಸಂಪೂರ್ಣ ಭಸ್ಮ

Jun 02 2024, 01:45 AM IST

ಎಲ್ಲರೂ ಸಂತೋಷದಿಂದ ಊಟ ಮಾಡಿ ಮಲಗಿದ್ದಾರೆ. ಆದರೆ, ಸಿಲಿಂಡರ್ ನಿಂದ ಗ್ಯಾಸ್ ವಾಸನೆ ಬರುತ್ತಿತ್ತು. ಬೆಳಗ್ಗೆ ಗ್ಯಾಸ್ ಏಜೆನ್ಸಿಯ ಸಿಬ್ಬಂದಿಗೆ ತೋರಿಸೋಣ ಎಂದು ಮಲಗಿದ್ದಾರೆ. ಇದ್ದಕ್ಕಿದ್ದಂತೆ ಕರೆಂಟ್ ಶಾರ್ಟ್ ಸರ್ಕ್ಯೂಟ್ ಆಗಿದೆ. ತಕ್ಷಣ ಬೆಂಕಿ ತಗುಲಿದ್ದಿರಂದ ಬೆಂಕಿ ಇಡೀ ಮನೆ ಆವರಿಸಿಕೊಂಡಿದೆ.

ಮನೆ ಬಾಗಿಲು ಒಡೆದು ನಗದು-ಚಿನ್ನಾಭರಣ ಕಳವು

Jun 01 2024, 12:48 AM IST

 ಮನೆಯಲ್ಲಿ ಎರಡು ದಿನಗಳ ಕಾಲ ಯಾರೂ ಇರಲಿಲ್ಲ. ಇದನ್ನು ಗಮನಿಸಿರುವ ಕಳ್ಳರು, ಮುಖ್ಯ ದ್ವಾರದ ಬಾಗಿಲನ್ನು ಹಾರೆಯಿಂದ ಮೀಟಿ ಬಾಗಿಲು ಒಡೆದು ಮನೆಯೊಳಗೆ ನುಗ್ಗಿ  ಬೀರುವಿನಲ್ಲಿದ್ದ  ನಗದು, ಬೆಳ್ಳಿ ಮುಖವಾಡ,  ಚಿನ್ನದ ತಾಳಿಯನ್ನು ಕಳವು ಮಾಡಿದ್ದಾರೆ.

ಮನೆ ಚಾವಣಿ ಕುಸಿದು, ಮಕ್ಕಳಿಬ್ಬರ ಸಾವು

Jun 01 2024, 12:47 AM IST
ಮನೆ ಚಾವಣಿ ಕುಸಿದು, ಅದರಡಿ ಸಿಕ್ಕಿಹಾಕಿಕೊಂಡ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 91
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved