• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರು, ಕೃಷಿಕರ ಮನೆ ಬಾಗಿಲಿಗೆ ಆರೋಗ್ಯ ಚಿಕಿತ್ಸೆ: ಮಾಜಿ ಶಾಸಕ ಟಿ.ಗುರುಸಿದ್ಧನಗೌಡ

Jan 30 2024, 02:00 AM IST
ದಾವಣಗೆರೆಯಂಥ ದೊಡ್ಡ ಪಟ್ಟಣಗಳಿಗೆ ಗ್ರಾಮೀಣ ಭಾಗದ ಬಡವರು, ಕೃಷಿಕರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟ ಸಾಧ್ಯ. ಅವರೆಲ್ಲರಿಗೂ ಮನೆಬಾಗಿಲಿಗೆ ಆರೋಗ್ಯ ಚಿಕಿತ್ಸೆ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹೆಜ್ಜೆ ಹಾಕುತ್ತಿದೆ.

ದಾಂಡೇಲಿಯಲ್ಲಿ ಮನೆ ಹಂಚಿಕೆ ವಿಳಂಬ, ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Jan 30 2024, 02:00 AM IST
ಬಡ ಫಲಾನುಭವಿಗಳಿಂದ ಹಣ ಪಡೆದು ಮನೆ ಹಂಚದೇ ಗೃಹ ಮಂಡಳಿ ಸತಾಯಿಸುತ್ತಿದೆ, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಹೀಗಾಗಿ ಲೋಕಸಭೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ದಾಂಡೇಲಿ ಹೋರಾಟ ಸಮಿತಿ ಹೇಳಿದೆ.

ಫೆಬ್ರವರಿಯಲ್ಲಿ ಗಣಿ ಕಾರ್ಮಿಕರಿಗೆ ಮನೆ ಹಕ್ಕುಪತ್ರ

Jan 29 2024, 01:33 AM IST
ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣಕ್ಕಾಗಿ ಕೇಂದ್ರ ಸರಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ, ಡಿಜಿಟಲ್ ಇಂಡಿಯಾ ಹೊಸ ಕೇಳುಗರನ್ನು ಮಾತ್ರ ನೀಡಿಲ್ಲ, ರೇಡಿಯೂ ಆದರೆ ಹೊಸ ಆಲೋಚನಾ ಪ್ರಕ್ರಿಯೆ ಕೂಡ ಒಂದು ಭಾಗವಾಗಿದೆ

ಮಕ್ಕಳ ಆರೈಕೆಗಾಗಿ ಕೂಸಿನ ಮನೆ

Jan 29 2024, 01:33 AM IST
ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಗ್ರಾಮೀಣ ಪ್ರದೇಶದ ಮಹಿಳೆಯರ 3 ವರ್ಷದೊಳಗಿನ ಮಕ್ಕಳ ಆರೈಕೆಗಾಗಿ ತಾಲೂಕಿನ ಗೊಡಬನಹಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಡರಹಳ್ಳಿ ಗ್ರಾಮದಲ್ಲಿ ಸಿದ್ಧಗೊಳಿಸಲಾದ ಕೂಸಿನ ಮನೆ ಉದ್ಘಾಟನೆ ಮಾಡಲಾಯಿತು.

ಉಳ್ಳವರು ತಮ್ಮ ಮನೆ, ಅಂಗಡಿಗೆ ಸಿಸಿ ಕ್ಯಾಮರಾ ಅಳವಡಿಸಿ: ಶಾಸಕ ಯು.ಬಿ. ಬಣಕಾರ

Jan 29 2024, 01:30 AM IST
ಉಳ್ಳವರು ತಮ್ಮ ಮನೆ, ಅಂಗಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು

ನಮ್ಮ ಮನೆ ಶೌಚಾಲಯ ನಾನೇ ಶುಚಿ ಮಾಡುವೆ: ಇನ್ಫಿ ಮೂರ್ತಿ

Jan 28 2024, 01:18 AM IST
ಶೌಚಾಲಯ ಶುಚಿ ಮಾಡುವಲ್ಲಿ ಕೀಳರಿಮೆ ಬೇಡ ಎಂದು ಶುಚಿತ್ವದ ಬಗ್ಗೆ ನಾರಾಯಣಮೂರ್ತಿ ಸಂದೇಶ ನೀಡಿದ್ದಾರೆ. ಅಲ್ಲದೆ ರಾಜಕೀಯ ಸೇರುವುದಿಲ್ಲ ಎಂದೂ ಸಹ ಇನ್ಫೋಸಿಸ್‌ ಸಂಸ್ಥಾಪಕ ಸ್ಪಷ್ಟಪಡಿಸಿದ್ದಾರೆ.

ದುಡಿಯುವ ಕೈಗಳಿಗೆ ಕೂಸಿನ ಮನೆ ಆಸರೆ

Jan 26 2024, 01:53 AM IST
ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಗ್ರಾಪಂ ಮಟ್ಟದಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಆರಂಭಕ್ಕೆ ಸರಕಾರ ಮುಂದಡಿ ಇಟ್ಟಿದ್ದು, ಮೊದಲ ಹಂತದಲ್ಲಿ ಲಕ್ಷ್ಮೇಶ್ವರ ತಾಲೂಕಿನ 13 ಕೇಂದ್ರಗಳನ್ನು ತೆರೆಯಲು ತಯಾರಿ ನಡೆಸಿದೆ.

ಉದ್ಯಮಿ ಗಣೇಶ್‌ ಶೇಟ್‌ ಮನೆ, ಕಚೇರಿ ಮೇಲೆ ಮುಂದುವರಿದ ಐಟಿ ದಾಳಿ

Jan 25 2024, 02:02 AM IST
ಗುಲಾಬಿ ಬಣ್ಣದ ವಾಟ್ಸಾಪ್‌ ಲಿಂಕ್‌ ಕಳುಹಿಸಿ ಮಾಹಿತಿ ಕದಿಯಲು ಸೈಬರ್‌ ವಂಚಕರು ಯತ್ನಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಉದ್ಯಮಿ ಮನೆ ಮೇಲೆ ಐಟಿ ದಾಳಿ

Jan 25 2024, 02:02 AM IST
ಇಲ್ಲಿನ ಅಶೋಕನಗರದ ಅವರ ನಿವಾಸ, ಗಣೇಶಪೇಟೆಯ ಕೆಜಿಪಿ ಆಭರಣ ಮಳಿಗೆ, ಲ್ಯಾಮಿಂಗ್ಟನ್ ರಸ್ತೆಯ ಮಹಾದೇವಿ ಸಿಲ್ಕ್ಸ್‌ ಆ್ಯಂಡ್ ಸ್ಯಾರೀಸ್‌, ಅಮರಗೋಳದ ರಾಯಲ್‌ ರಿಟ್ಜ್ ರೆಸಾರ್ಟ್‌ ಮೇಲೆ ಏಕಕಾಲಕ್ಕೆ 115ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದರು.

ಕೂಸಿನ ಮನೆ ಯೋಜನೆಯಿಂದ ಮಕ್ಕಳಿಗೆ ತಾಯಿಯಾಗುವ ಸೌಭಾಗ್ಯ ನಿಮಗೆ ದೊರಕಿದೆ: ರವಿ

Jan 24 2024, 02:04 AM IST
ಗ್ರಾಮೀಣ ಸಾಮಾನ್ಯ ವರ್ಗದ ಮಕ್ಕಳ ಲಾಲನೆ ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಮೂಲಕ ನೀವು ಗ್ರಾಮದ ಮಕ್ಕಳ ಲಾಲನೆ, ಪಾಲನೆ ಮಾಡುವ ಮೂಲಕ ಗ್ರಾಮದ ಮಕ್ಕಳಿಗೆ ತಾಯಿಯಾಗಿ ಕೆಲಸ ಮಾಡೋ ಸೌಭಾಗ್ಯ ನಿಮಗೆ ಸಿಕ್ಕಿದೆ ದೊರಕಿದೆ ಎಂದು ರೋಣ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್. ಹೇಳಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved