• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

234 ರೌಡಿಗಳ ಮನೆ ಮೇಲೆ ಖಾಕಿ ದಾಳಿ

Mar 22 2024, 02:15 AM IST
ನಗರದ ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ರೌಡಿಗಳ ಮನೆಗಳ ಮೇಲೆ ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಚುನಾವಣೆ ವೇಳೆ ಅಪರಾಧ ಕೃತ್ಯದಲ್ಲಿ ಭಾಗಿ ಆಗದಂತೆ ಪೊಲೀಸರ ಎಚ್ಚರಿಕೆ

ಮನೆ ಮನೆಗೆ ತೆರಳಿ ಮತದಾನ ಮಾಡುವಂತೆ ಜಿಪಂ ಸಿಇಒ ಮನವಿ

Mar 22 2024, 01:01 AM IST
ಕಡ್ಡಾಯ ಮತದಾನದಲ್ಲಿ ಪಾಲ್ಗೊಳ್ಳಿ, ಮತದಾನ ಅರಿವು ನಿಮಗೂ ಇರಲಿ ಏ. 26 ರಂದು ತಪ್ಪದೇ ಮತದಾನ ಮಾಡಿ ಎಂಬ ಮತದಾನ ಕರೆಯೋಲೆ ಕರಪತ್ರಗಳನ್ನುಹಿಡಿದು ಮನೆ ಮನೆಗೂ ತೆರಳಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ಕೆ.ಎಂ. ಗಾಯಿತ್ರಿ ಮತ್ತು ಅವರ ತಂಡ ಮತದಾನ ಮಾಡುವಂತೆ ಮತದಾರರಿಗೆ ಮನವಿ.

ಮಂಡ್ಯ ನಗರದಲ್ಲಿ ಮನೆ ಖರೀದಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

Mar 21 2024, 01:02 AM IST

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ನಗರದ ಬಂದೀಗೌಡ ಬಡಾವಣೆಯಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ.

ವಿಧವೆ ವಾಸಿಸುತ್ತಿದ್ದ ಒಂಟಿ ಮನೆ ಮೇಲೆ ದಾಳಿ: ದುಷ್ಕರ್ಮಿಗಳಿಂದ ದರೋಡೆ

Mar 20 2024, 01:23 AM IST

ವಿಧವೆ ವಾಸವಾಗಿದ್ದ ಒಂಟಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪು ಆಕೆಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ, ಹಲ್ಲೆನಡೆಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಪದಾರ್ಥಗಳನ್ನು ದರೋಡೆ ಮಾಡಿರುವ ಘಟನೆ ಮದ್ದೂರು ಪಟ್ಟಣದ  ವಿನಾಯಕ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.

ಗುಡಿಸಲಿನಲ್ಲಿದ್ದ ಬಡಮಹಿಳೆಗೆ ಸುಸಜ್ಜಿತ ಮನೆ ಕಟ್ಟಿಕೊಟ್ಟ ಡಾ.ಪುನೀತ್ ಸೇವಾ ಟ್ರಸ್ಟ್

Mar 18 2024, 01:52 AM IST
ಡಾ.ಪುನೀತ್ ರಾಜ್‌ ಕುಮಾರ್‌ ಜನ್ಮದಿನ ಸ್ಮರಣಾರ್ಥ ಭಾನುವಾರ ಪಟ್ಟಣದ ಡಾ.ಪುನೀತ್ ರಾಜ್‌ಕುಮಾರ್‌ ಸೇವಾ ಟ್ರಸ್ಟ್‌ನಿಂದ ₹೨.೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಮನೆಯೊಂದನ್ನು ತಾಲೂಕಿನ ನಂದಿಹಳ್ಳಿಯಲ್ಲಿರುವ ಗುಡಿಸಲುವಾಸಿ ಬಡ ಮಹಿಳೆಯೊಬ್ಬರಿಗೆ ಹಸ್ತಾಂತರಿಸಲಾಯಿತು.

ಗುಡಿಸಲಿನಲ್ಲಿದ್ದ ಬಡಮಹಿಳೆಗೆ ಸುಸಜ್ಜಿತ ಮನೆ ಕಟ್ಟಿಕೊಟ್ಟ ಡಾ ಪುನೀತ್ ಸೇವಾ ಟ್ರಸ್ಟ್

Mar 18 2024, 01:50 AM IST
ಟ್ರಸ್ಟ್‌ನಿಂದ ಪಟ್ಟಣದ ಪುರಸಭೆ ಬಸ್ ನಿಲ್ದಾಣದ ಹಿಂದಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ, ನೇತ್ರದಾನ ನೋಂದಣಿ ಕಾರ್ಯಕ್ರಮವನ್ನು ಪಟ್ಟಣದ ವಿರಕ್ತಮಠದ ಪ್ರಭುಸ್ವಾಮೀಜಿ ಉದ್ಘಾಟಿಸಿದರು.

ಜನರ ಮನೆ ಬಾಗಿಲಿಗೇ ಸೌಲಭ್ಯ ತಲುಪಿಸಿ

Mar 17 2024, 01:47 AM IST
ಗ್ರಾಪಂನಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ, ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು. ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿಇರಲ್ಲ

ಗುಣಮಟ್ಟದ ಮನೆ ನಿರ್ಮಿಸಿಕೊಳ್ಳಿ

Mar 16 2024, 01:47 AM IST
ಕಮತಗಿ ರಾಜ್ಯ ಸರ್ಕಾರ ಬಡವರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು, ಫಲಾನುಭವಿಗಳು ಯೋಜನೆಗಳ ಸದುಪಯೋಗ ಪಡೆದು ಗುಣಮಟ್ಟದ ಮನೆಗಳನ್ನು ನಿರ್ಮಣ ಮಾಡಿಕೊಳ್ಳಿ ಎಂದು ಶಾಸಕ ಎಚ್ ವೈ ಮೇಟಿ ಹೇಳಿದರು.

ದಲಿತ ಮಹಿಳೆಯ ಮನೆ ಕಟ್ಟಿಸಿಕೊಡಲು ಮುಂದುವರಿದ ಪ್ರತಿಭಟನೆ

Mar 16 2024, 01:45 AM IST
ನ್ಯಾಯಕ್ಕಾಗಿ ಕಳೆದ ೭ ದಿನದಿಂದ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ನೋಟಿಸ್‌ ನೀಡದೆ ಮನೆ ಮುಂದಿನ ಶೆಡ್‌ ಧ್ವಂಸ

Mar 15 2024, 01:15 AM IST
ಕಾನೂನುಬದ್ಧವಾಗಿ ಹಕ್ಕುಪತ್ರ ಇರುವ ಮನೆ ಜಾಗದಲ್ಲಿ ಶೆಡ್ ನಿರ್ಮಿಸಿದ್ದನ್ನು ಹಾಸನದ ನಗರಸಭೆ ಅಧಿಕಾರಿಗಳು ಯಾವ ನೋಟಿಸ್ ನೀಡದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೆಸಿಬಿ ಮೂಲಕ ಧ್ವಂಸ ಮಾಡಲಾಗಿದೆ. ಇದಕ್ಕೆ ನ್ಯಾಯ ಕೊಡಬೇಕು ಎಂದು ಕಮ್ಮರುನಿಸಿಯಾ ಅಂಜುಂ ಅಳಲು ತೋಡಿಕೊಂಡರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 91
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved