• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡವೂರಿನ ಮನೆ ಮನೆಗಳಲ್ಲಿ ರಾಮನ ಗೋಡೆಚಿತ್ರ

Jan 15 2024, 01:47 AM IST
ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆಗೆ ಬಣ್ಣಬಣ್ಣಗಳಿಂದ ಶೃಂಗಾರಗೊಳ್ಳುತ್ತಿದ್ದರೆ, ಇತ್ತ ಕೃಷ್ಣನಗರಿ ಉಡುಪಿಯ ಕೊಡವೂರ ಗ್ರಾಮದ ಮನೆಮನೆಗಳ ಆವರಣ ಗೋಡೆಗಳು ರಾಮನ ಚಿತ್ರಗಳು ಸಿಂಗಾರಗೊಳ್ಳುತ್ತಿವೆ.

ರಾಮನ ಪ್ರತಿಷ್ಠಾಪನೆಯಂದು ಮನೆ ಮನೆಯಲ್ಲಿ ವಿಶೇಷ ಪೂಜೆ ಮಾಡಿ: ಶಿವರಾಜ ದೇಶಮುಖ

Jan 15 2024, 01:47 AM IST
ಹಳಪೇಟೆಯಲ್ಲಿನ ರಾಘವೇಂದ್ರ ಸ್ವಾಮಿಗಳ ದಿವ್ಯ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ, ಅಯೋಧ್ಯೆ ಆಮಂತ್ರಣ ಮತ್ತು ಮಂತ್ರಾಕ್ಷತೆ ತಲುಪಿಸುವ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಶ್ರೀರಾಮ, ಲಕ್ಷ್ಮಣ, ಸೀತಾ ವೇಷ ಧರಿಸಿ ಮಕ್ಕಳಿಂದ ಮನೆ-ಮನೆಗೆ ಮಂತ್ರಾಕ್ಷತೆ

Jan 13 2024, 01:30 AM IST
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವಾಗಿ ಕಳುಹಿಸಿಕೊಟ್ಟಿರುವ ಶ್ರೀರಾಮನ ಚಿತ್ರಪಟ, ಆಮಂತ್ರಣ ಪತ್ರಿಕೆ ಹಾಗೂ ಮಂತ್ರಾಕ್ಷತೆಯನ್ನು ಮನೆ-ಮನೆಗೆ ಮುಟ್ಟಿಸಲಾಯಿತು.

ಮನೆ ಮನೆಗೂ ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆ ವಿತರಣೆ

Jan 11 2024, 01:30 AM IST
ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಸಮಯ ಸನ್ನಿಹಿತವಾಗಿದೆ.

ಕೂಸಿನ ಮನೆ ಮಕ್ಕಳ ಬೆಳವಣಿಗೆಗೆ ಸಹಕಾರಿ: ವಿಶ್ವನಾಥ ಹೊಸಮನಿ

Jan 11 2024, 01:30 AM IST

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವದ ಯೋಜನೆಯ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳು ನರೇಗಾ ಕೂಲಿಕಾರರ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಹೇಳಿದರು.

ಶಹಾಪುರದಲ್ಲಿ ಮನೆ ಮನೆಗೆ ಅಯೋಧ್ಯೆ ಮಂತ್ರಾಕ್ಷತೆ

Jan 11 2024, 01:30 AM IST
ಭಾಗ್ಯವಂತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರಿಂದ ಚಾಲನೆ.

ಕೆಆರ್‌ಐಡಿಎಲ್ ಇಇ, ಗ್ರಾಪಂ ಸದಸ್ಯನ ಮನೆ ಮೇಲೆ ಲೋಕಾ ದಾಳಿ

Jan 10 2024, 01:46 AM IST
ರಾಮನಗರ: ಭ್ರಷ್ಟರ ವಿರುದ್ದ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಮಂಗಳವಾರ ಕೆಆರ್ ಐಡಿಎಲ್ ಸಹಾಯಕ ಎಂಜನಿಯರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯನ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಕೂಸಿನ ಮನೆ ಯಶಸ್ವಿಗೆ ಮಕ್ಕಳ ಆರೈಕೆದಾರರ ಜವಾಬ್ದಾರಿ ಮುಖ್ಯ: ಗರಿಮಾ ಪನ್ವಾರ

Jan 09 2024, 02:00 AM IST
ಗ್ರಾಮೀಣ ಭಾಗದ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳನ್ನು ಪಾಲನೆ-ಪೋಷಣೆ ಮಾಡಲು ಸರಕಾರ ಜಾರಿಗೆ ತಂದ ಕೂಸಿನ ಮನೆ ಯೋಜನೆಯ ಯಶಸ್ವಿಗೆ ಕೂಸಿನ ಮನೆಯ ಮಕ್ಕಳ ಆರೈಕೆದಾರರ ಜವಾಬ್ದಾರಿ ಪ್ರಮುಖವಾಗಿದೆ.

ಮಾಲೂರು ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ. ದಾಳಿ

Jan 09 2024, 02:00 AM IST
ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಕಚೇರಿಗಳ ಮೇಲೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ಅವಳಿ ಜಿಲ್ಲೆಗಳ ಸುಮಾರು 8ಕ್ಕೂ ಹೆಚ್ಚು ಕಡೆ, 50ಕ್ಕೂ ಹೆಚ್ಚು ಅಧಿಕಾರಿಗಳು.

ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ಕೂಸಿನ ಮನೆ: ಮಹಾಂತೇಶ

Jan 07 2024, 01:30 AM IST
ಕೆಲಸ ಮಾಡುವ ಹೆಣ್ಣು ಮಕ್ಕಳ ಮೂರು ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲಾಗುವುದು ಎಂದು ತಿಳಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • 80
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved