• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಬೈನಲ್ಲಿ ಬಿಗ್‌ಬಿ ಪಕ್ಕದ ಮನೆ ಬೇಕಾ? ಬರೀ ₹25 ಕೋಟಿ ಕೊಡಿ

Mar 14 2024, 02:03 AM IST
ಮುಂಬೈನಲ್ಲಿ ಅಮಿತಾಭ್‌ ಬಚ್ಚನ್‌ ವಾಸಿಸುವ ಪಕ್ಕದ ಮನೆ ಹರಾಜು ಪ್ರಕ್ರಿಯೆ ಮಾ.27ಕ್ಕೆ ನಡೆಯಲಿದ್ದು, ಮೂಲ ಬೆಲೆಯಾಗಿ 25 ಕೋಟಿ ರು.ಗಳನ್ನು ನಿಗದಿಪಡಿಸಲಾಗಿದೆ.

ಕೆಲಸಕ್ಕೆ ಸೇರಿ ವಾರದಲ್ಲೇ ಮನೆಗಳ್ಳತನ; ನರ್ಸ್‌, ಮನೆ ಕೆಲಸದವಳ ಬಂಧನ

Mar 13 2024, 02:06 AM IST
ತಾವು ಕೆಲಸ ಮಾಡುತ್ತಿದ್ದ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಚಿನ್ನಾಭರಣ ಕದ್ದ ನರ್ಸ್ ಸೇರಿದಂತೆ ಇಬ್ಬರು ಮಹಿಳಾ ಕೆಲಸಗಾರರು ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

50/80 ಸೈಟಲ್ಲಿ ಮನೆ ಕಟ್ಟೋಕೆ ‘ನಂಬಿಕೆ ನಕ್ಷೆ’

Mar 12 2024, 02:02 AM IST
ಬೆಂಗಳೂರಿನಲ್ಲಿ 50/80 ಅಡಿಯಲ್ಲಿ ಮನೆ ಕಟ್ಟಲು ಬಿಬಿಎಂಪಿಯ ನಂಬಿಕೆ ನಕ್ಷೆಯಲ್ಲಿ ಅರ್ಜಿ ಹಾಕಿದರೆ ಅನುಮತಿ ಸಿಗಲಿದೆ.

ಬಡವರಿಗೆ ಮನೆ ನಿರ್ಮಿಸಿ ರಾಮರಾಜ್ಯ ನಿರ್ಮಾಣ ಮಾಡಬೇಕು: ಪೇಜಾವರ ಶ್ರೀ

Mar 12 2024, 02:01 AM IST
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯ ನಂತರ ಅಖಂಡ 48 ದಿನಗಳ ಕಾಲ ವಿವಿಧ ಯಜ್ಞಯಾಗಾದಿಗಳೊಂದಿಗೆ ಮಂಡಲೋತ್ಸವವನ್ನು ಪೂರ್ಣಗೊಳಿಸಿ, ದೆಹಲಿಗೆ ಪೇಜಾವರ ಶ್ರೀಗಳು ಆಗಮಿಸಿದರು.

ಮನೆಗೆ ಬೆಂಕಿ: ಕೃಷಿ ಪರಿಕರ, ಮನೆ ಬಳಕೆ ಸಾಮಗ್ರಿ ಭಸ್ಮ

Mar 11 2024, 01:21 AM IST
ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಮನೆಯಲ್ಲಿಟ್ಟಿದ್ದ ತೊಗರಿ, ಕೃಷಿ ಉಪಕರಣಗಳು, ಗೃಹಪಯೋಗಿ ಸಾಮಾನುಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವ ಘಟನೆ ಹೂಡದಳ್ಳಿ ಗ್ರಾಮದಲ್ಲಿ ನಡೆದಿದೆ.

ಬೋಟು, ಬಲೆ ಮೀನುಗಾರರ ಮನೆ ಇದ್ದಂತೆ: ಮಂಕಾಳ್‌ ವೈದ್ಯ

Mar 11 2024, 01:18 AM IST
ಮ್ಯಾಂಗನೀಸ್ ವಾರ್ಫ್‍ನಲ್ಲಿ ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಷ್ಟ ಸಂಭವಿಸಿದ 8 ಬೋಟ್‍ಗಳಿಗೆ 10 ಲಕ್ಷ ರು., 1 ಬೋಟ್‍ಗೆ 5 ಲಕ್ಷ ರು., 1 ದೋಣಿಗೆ 2 ಲಕ್ಷ ರು. ಸಹಿತ ಒಟ್ಟು 1.71 ಕೋಟಿ ರು. ಪರಿಹಾರ ವಿತರಿಸಲಾಯಿತು.

ಬೋಟು, ಬಲೆ ಮೀನುಗಾರರ ಮನೆ ಇದ್ದಂತೆ: ಮಂಕಾಳ್‌ ವೈದ್ಯ

Mar 11 2024, 01:18 AM IST
ಮ್ಯಾಂಗನೀಸ್ ವಾರ್ಫ್‍ನಲ್ಲಿ ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಷ್ಟ ಸಂಭವಿಸಿದ 8 ಬೋಟ್‍ಗಳಿಗೆ 10 ಲಕ್ಷ ರು., 1 ಬೋಟ್‍ಗೆ 5 ಲಕ್ಷ ರು., 1 ದೋಣಿಗೆ 2 ಲಕ್ಷ ರು. ಸಹಿತ ಒಟ್ಟು 1.71 ಕೋಟಿ ರು. ಪರಿಹಾರ ವಿತರಿಸಲಾಯಿತು.

ಕಾರ್ಮಿಕ ಮನೆ ನೆಲಸಮ ಸಿಐಟಿಯು ಖಂಡನೆ: 11ರಂದು ಪ್ರತಿಭಟನೆ

Mar 10 2024, 01:48 AM IST
ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಗುಡಿಸಲುಗಳನ್ನು ನೆಲಸಮ ಮಾಡಿದ್ದು ಖಂಡನೀಯ

ಮನೆ ಕಟ್ಟದ ಸೈಟ್‌ಗಳ ದಂಡ ಶೇ.25ಕ್ಕೆ ಏರಿಕೆ

Mar 10 2024, 01:33 AM IST
ಬಿಡಿಎ ಸೈಟ್‌ ಖರೀದಿಸಿ ಮನೆ ಕಟ್ಟದೆ ನಿರ್ಲಕ್ಷ್ಯ ತೋರುವ ಮಾಲಿಕರಿಗೆ ಶಾಕ್‌. ದಂಡದ ಮತ್ತೊ ಶೇ.25ಕ್ಕೆ ಏರಿಸಲು ಪ್ರಸ್ತಾವಣೆ ಸಲ್ಲಿಸಲಾಗಿದೆ.

ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್

Mar 10 2024, 01:32 AM IST
ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 91
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved