• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಶಕ್ತರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು ಯತ್ನ

Mar 03 2024, 01:31 AM IST
ಸಾಮಾಜಿಕ ಪಿಂಚಣಿ ಯೋಜನೆಯ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಪದೇ ಪದೆ ಅಲೆಸುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು

ಮನೆ ವಿಳಂಬಕ್ಕೆ ನನ್ನನ್ನು ಕ್ಷಮಿಸಿ: ದೇಶಪಾಂಡೆ

Mar 03 2024, 01:30 AM IST
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಹಳಿಯಾಳ ಮತ್ತು ದಾಂಡೇಲಿ ಪಟ್ಟಣದಲ್ಲಿ ಆರಂಭಗೊಂಡ ಮನೆ ನಿರ್ಮಾಣ ಕಾಮಗಾರಿ ಮೂರಾಲ್ಕು ವರ್ಷಗಳ ಹಿಂದೆಯೇ ಮುಕ್ತಾಯಗೊಂಡು ಫಲಾನುಭವಿಗಳಿಗೆ ಹಸ್ತಾಂತರಿಸಬೇಕಾಗಿತ್ತು.

ಕೇಂದ್ರದ ಯೋಜನೆ ಮತದಾರರ ಮನ, ಮನೆ ತಲುಪಿಸಿ

Mar 02 2024, 01:50 AM IST
ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು.

ನಿರಾಶ್ರಿತರ ನೆಮ್ಮದಿಯ ಬದುಕಿಗೆ ವಾತ್ಸಲ್ಯ ಮನೆ ನಿರ್ಮಾಣ: ಶೀನಪ್ಪ

Mar 02 2024, 01:47 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ನಿರ್ಮಿಸಿ ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಯೋಜನೆಯ ಬೆಂಗಳೂರು ಪ್ರಾದೇಶಿಕ ವಿಭಾಗದ ಎಂ. ಶೀನಪ್ಪ ತಿಳಿಸಿದರು.

ಫಲಾನುಭವಿಗಳ ಮನೆ ಸಂಪರ್ಕ ಮಾಡಿದ ಸಚಿವ ಖೂಬಾ

Mar 02 2024, 01:46 AM IST
ಫಲಾನುಭವಿಗಳ ಸಂಪರ್ಕ ಅಭಿಯಾನದಡಿ, ಕೇಂದ್ರ ಸಚಿವರು ಹಾಗೂ ಸಂಸದ ಭಗವಂತ ಖೂಬಾ, ಪಕ್ಷದ ಪ್ರಮುಖರು ಸೇರಿ, ಬೀದರ್‌ ಶಿವನಗರ ದಕ್ಷೀಣದಲ್ಲಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ಸಹಾಯ ಪಡೆದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಫಲಾನುಭವಿಗಳಿಗೆ ಕರಪತ್ರಗಳು ನೀಡಿ, ಮೋದಿ ಗ್ಯಾರಂಟಿಯ ಸ್ಟೀಕರ್ ಅಂಟಿಸಿದರು.

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ‘ವಾತ್ಸಲ್ಯ ಮನೆ’ ನಿರ್ಮಾಣ

Mar 01 2024, 02:24 AM IST
ಸಮಾಜದ ಕಟ್ಟಕಡೆಯ ನಿರ್ಗತಿಕ, ಅಸಹಾಯಕ ಕುಟುಂಬಗಳಿಗೆ ಕ್ಷೇತ್ರದ ಧರ್ಮಾದಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣ ಮಾಡುವುದರೊಂದಿಗೆ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಲಾಗುತ್ತಿದೆ.

ಉ.ಖಂಡ ಕಾರ್ಮಿಕರ ರಕ್ಷಿಸಿದ ರ್‍ಯಾಟ್‌ಹೋಲ್ ಮೈನರ್‌ ಮನೆ ಧ್ವಂಸ

Mar 01 2024, 02:17 AM IST
ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಿದ್ದ ರ್‍ಯಾಟ್‌ಹೋಲ್‌ ಮೈನರ್‌ ಒಬ್ಬನ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಧ್ವಂಸ ಮಾಡಿದೆ

ಆಕಸ್ಮಿಕ ಬೆಂಕಿಗೆ ಮನೆ ಭಸ್ಮ: ₹8 ಲಕ್ಷ ಮೌಲ್ಯದ ಆಸ್ತಿ ಹಾನಿ

Feb 28 2024, 02:32 AM IST
ಶಹಾಪುರದ ಬೆನಕನಹಳ್ಳಿ ಜೆ. ಗ್ರಾಮದಲ್ಲಿ ಘಟನೆ. 8 ತೊಲೆ ಬಂಗಾರ, ಹತ್ತಿ ಮಾರಾಟದಿಂದ ಬಂದ 1.50 ಲಕ್ಷ ಹಣ, ಟಿವಿ, ಬಟ್ಟೆಗಳು, 3 ಚೀಲ ಜೋಳ, 3 ಚೀಲ ಅಕ್ಕಿ ಹಾಗೂ ದಾಖಲಾತಿಗಳು, ಅಡುಗೆ ಪಾತ್ರೆಗಳು ಸೇರಿದಂತೆ ಅಂದಾಜು 8 ಲಕ್ಷ ರು. ಅಧಿಕ ಹಾನಿಯಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕಳಸಾ- ಬಂಡೂರಿ: ಜೋಶಿ ಮನೆ ಎದುರಿಗೆ ಪ್ರತಿಭಟನೆ

Feb 27 2024, 01:37 AM IST
ಬೆಳಗ್ಗೆ ಸಚಿವ ಜೋಶಿ ಮನೆ ಎದುರಿಗೆ ಜಮೆಯಾದ ಕಳಸಾ- ಬಂಡೂರಿ ಹೋರಾಟಗಾರರು, ಸಚಿವರು ಹೊರ ಬರುತ್ತಿದ್ದಂತೆ ಪ್ರತಿಭಟನೆ ಶುರು ಮಾಡಿದರು. ನೀತಿ ಸಂಹಿತೆ ಜಾರಿಗೂ ಮುನ್ನವೇ ಕಳಸಾ- ಬಂಡೂರಿ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.

ಕೂಸಿನ ಮನೆ ಆರೈಕೆದಾರರಿಗೆ ಕ್ಷೇತ್ರ ಭೇಟಿ

Feb 26 2024, 01:32 AM IST
ಕೂಸಿನ ಮನೆ ನೋಡಲ್ ಅಧಿಕಾರಿ ರಾಜು ಢಾಂಗೆ ಮಾತನಾಡಿ, ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಗಳಲ್ಲಿ ಪಾಲನೆ ಮಾಡಬೇಕಾಗಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 91
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved