• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಅರಣ್ಯಾಧಿಕಾರಿಯಿಂದಲೇ ಮನೆ ದರೋಡೆ!

Dec 23 2023, 01:45 AM IST
ಉದ್ಯಮಿಯ ಮನೆಗೆ ಪೊಲೀಸರ ಸೋಗಿನಲ್ಲಿ ನುಗ್ಗಿ ದರೋಡೆಗೆ ಯತ್ನಿಸಿದ ಆರೋಪಿಗೆ ಚಿಕ್ಕಮಗಳೂರಿನ ಅರಣ್ಯಾಧಿಕಾರಿ ಸಾಥ್‌ ನೀಡಿದ್ದಾರೆ. ಈ ಸಂಬಂಧ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆ ಮನೆಗೆ ರಾಮ ಮಂತ್ರಾಕ್ಷತೆ ಅಭಿಯಾನ: ಕರಿಂಜೆ ಸ್ವಾಮೀಜಿ

Dec 21 2023, 01:15 AM IST
ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಹಸ್ತಾಂತರಿಸಿದರು.

ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿ

Dec 20 2023, 01:15 AM IST
ಪುರಸಭೆ ಸದಸ್ಯರು ಟಿ.ದಾದಾಪೀರ್ ಮಾತನಾಡಿ, ಪಟ್ಟಣದಲ್ಲಿ ಹೆಚ್ಚು ಸ್ವಚ್ಚತೆಯನ್ನು ಕಾಪಾಡಬೇಕು. ಪಟ್ಟಣದಲ್ಲಿ ಈಗಾಗಲೇ ಡೆಂಘೀ ಕಾಯಿಲೆಗಳು ವರದಿಯಾಗಿದ್ದು, ಪರಿಸರವನ್ನು ಚೊಕ್ಕವಾಗಿಟ್ಟುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯ ಗುಂಡಿಗಳನ್ನು ಸ್ವಚ್ಚಗೊಳಿಸಲು ಪುರಸಭೆ ವತಿಯಿಂದ ಸಕ್ಕಿಂಗ್ ಯಂತ್ರ ವಾಹನವನ್ನು ಉಚಿತವಾಗಿ ಒದಗಿಸಬೇಕು

ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ

Dec 20 2023, 01:15 AM IST
ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಕ್ಕಳ ಆರೈಕೆಗೆ ಕೂಸಿನ ಮನೆ ನಿರ್ಮಾಣ ಮಾಡಿ 3 ವರ್ಷದ ಒಳಗಿನ ಮಕ್ಕಳಿಗೂ ಆರೈಕೆ ಸಿಗಲಿದೆ. ಮಕ್ಕಳ ಪೋಷಣೆ ಕೇರ್ ಟೇಕರ್ಸ್ ಗಳ ದೊಡ್ಡ ಜವಾಬ್ದಾರಿ, ಮಕ್ಕಳನ್ನು ಮಾತೃತ್ವ ಭಾವದಿಂದ ನೋಡಿಕೊಳ್ಳಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರದೀಪ್ ಹೇಳಿದರು.

ಸಿಲಿಂಡರ್ ಸ್ಫೋಟ: ಗುಡಿಸಲು ಮನೆ ಬೆಂಕಿಗಾಹುತಿ

Dec 19 2023, 01:45 AM IST
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗುಡಿಸಲು ಮನೆ ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ ಪಿವೈ ಹುಣಶ್ಯಾಳ ಗ್ರಾಮದ ಸರ್ಕಾರಿ ಹೈಸ್ಕೂಲ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆ

Dec 18 2023, 02:00 AM IST
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆಯಾವ ಮನೆಯೂ ಈ ಸೌಲಭ್ಯದಿಂದ ವಂಚಿತವಾಗದಂತೆ ಸರ್ವೆ ಮಾಡಬೇಕು ಕಾಂಗ್ರೆಸ್‌ ಪಕ್ಷಕ್ಕೆ ಈ ನಾಡಿನ ಜನತೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ. 5 ವರ್ಷ ಅಭಿವೃದ್ಧಿ ಮಾಡುವುದೇ ಸರ್ಕಾರದ ಗುರಿ.

ಮನೆ ಮನೆಗೂ ಅಕ್ಷತೆ ಕಾಳು ಹಾಗೂ ಶ್ರೀರಾಮನ ಪೋಟೋ ತಲುಪಿಸಿ

Dec 18 2023, 02:00 AM IST
ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮಮಂದಿರ ಉದ್ಘಾಟನಾ ಪ್ರಯುಕ್ತ ಪ್ರತಿ ಮನೆ ಮನೆಗೂ ಅಕ್ಷತೆ ಕಾಳು ಹಾಗೂ ಶ್ರೀರಾಮನ ಪೋಟೋವನ್ನು ತಲುಪಿಸಿ ಆಹ್ವಾನಿಸಬೇಕೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಾಲೂಕ ಕಾರ್ಯವಾಹ ಚಿಕ್ಕದೇವ ಕುಪ್ಪೇಲೂರ ಹೇಳಿದರು.

ಬದುಕಿನ ಅಂಧಕಾರ ತೊಳೆದು ಮನೆ ಮನದಲ್ಲಿ ದೀಪ ಪ್ರಜ್ವಲಿಸಲಿ

Dec 17 2023, 01:45 AM IST
ಜಗತ್ತಿನ ಅಂಧಕಾರಕ್ಕೆ ಬೆಳಕು ನೀಡುವ ಶಕ್ತಿವಂತ ರಾಷ್ಟ್ರವಾಗಿ ಬೆಳೆದಿರುವ ಭಾರತ ಇದೀಗ ವಿಶ್ವಕ್ಕೆ ಮಾರ್ಗದರ್ಶನ ಕೊಡುವ ಮಟ್ಟಿಗೆ ಬೆಳೆದು ನಿಂತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ

5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ

Dec 14 2023, 02:00 AM IST
ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್‌-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved