• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋನಿಯಾ ಆಸ್ತಿ: ಇಟಲಿಯಲ್ಲೊಂದು ಮನೆ ಮಾತ್ರ!

Feb 17 2024, 01:18 AM IST
ಸೋನಿಯಾ ಆಸ್ತಿ ಪ್ರಕಟಿಸಿದ್ದು ಇಟಲಿಯಲ್ಲೊಂದು ಮನೆಯಿದ್ದು, ಭಾರತದಲ್ಲಿ ಸ್ವಂತ ಮನೆ ಇಲ್ಲ ಎಂಬುದಾಗಿ ಚುನಾವಣಾ ಅಫಿಡವಿಟ್‌ನಲ್ಲಿ ಪ್ರಕಟಿಸಿದ್ದಾರೆ. ಜೊತೆಗೆ 1 ಕೆ.ಜಿ ಚಿನ್ನ, ವಾಹನ ಇಲ್ಲ, ಒಟ್ಟು 12.53 ಕೋಟಿ ರು. ಆಸ್ತಿ ಇರುವುದಾಗಿ ಪ್ರಕಟಿಸಿದ್ದಾರೆ.

ಅನ್ನ-ಸುವಿಧಾ ಯೋಜನೆ: ವೃದ್ಧರ ಮನೆ ಬಾಗಿಲಿಗೇ ರೇಷನ್‌

Feb 17 2024, 01:15 AM IST
ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ ತೆರಳಲು ಸಾಧ್ಯವಾಗದ 80 ವರ್ಷ ದಾಟಿದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆಹಾರ ಧಾನ್ಯ ತಲುಪಿಸುವ ‘ಅನ್ನ-ಸುವಿಧಾ’ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮಲೆನಾಡಿನಲ್ಲಿ ಕೂಸಿನ ಮನೆ ಅವೈಜ್ಞಾನಿಕ; ನವೀನ್ ಕರುವಾನೆ

Feb 16 2024, 01:45 AM IST
ಮಲೆನಾಡು ಭಾಗದಲ್ಲಿ ಕೂಸಿನ ಮನೆ ಯೋಜನೆ ಅವೈಜ್ಞಾನಿಕವಾಗಿದೆ ಎಂದು ರೈತ ಮುಖಂಡ ಶಾನುವಳ್ಳಿ ಗ್ರಾಪಂ. ಸದಸ್ಯ ನವೀನ್ ಕರುವಾನೆ ಹೇಳಿದ್ದಾರೆ.

ಕೂಸಿನ ಮನೆ ಆರೈಕೆದಾರರ ತರಬೇತಿಗೆ ಚಾಲನೆ

Feb 14 2024, 02:17 AM IST
ಮಕ್ಕಳು ದೇವರ ಸಮಾನ. ಮಕ್ಕಳಲ್ಲಿ ಬೇಧ - ಭಾವ ಮಾಡದೇ ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಆರೈಕೆ ಮಾಡಬೇಕು.

ಹೈಕೋರ್ಟ್‌: ಭಿಕ್ಷುಕರ ಕೇಂದ್ರದಲ್ಲಿ ಮನೆ ನಿರ್ಮಾಣ ಅರ್ಜಿ ವಜಾ

Feb 13 2024, 01:45 AM IST
ಭಿಕ್ಷುಕರ ಪರಿಹಾರ ಕೇಂದ್ರದಲ್ಲಿ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಜಿಲ್ಲಾಧಿಕಾರಿಗಳ ಆದೇಶ ಸರಿ ಇದೆ ಎಂದು ತಿಳಿಸಿದೆ.

ಮನೆ ಬಾಗಿಲಿಗೆ ಪಾಲಿಕೆಯಿಂದ ಇ-ಆಸ್ತಿ ಪತ್ರ ಅಭಿಯಾನ

Feb 12 2024, 01:32 AM IST
ಫೆ.13ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ವಿನೋಬ ನಗರದ 3ನೇ ಮುಖ್ಯ ರಸ್ತೆಯಲ್ಲಿರುವ ವಾರ್ಡ್ ಆಫೀಸ್ ನಲ್ಲಿ ಮನೆ ಮಾಲೀಕರಿಗೆ ಸ್ಥಳದಲ್ಲೇ ಇ-ಆಸ್ತಿ ಪತ್ರ ನೀಡಲಾಗುವುದು. ಈಗಾಗಲೇ ವಾರ್ಡಿನ ಕಸ ವಿಲೇವಾರಿ ವಾಹನದ ಮೂಲಕ ಸಾರ್ವಜನಿಕರು, ಮನೆ ಮಾಲೀಕರಿಗೆ ಇ-ಆಸ್ತಿ ಮಾಡಿಸುವ ಕುರಿತು ಪ್ರಚಾರ ಮಾಡಲಾಗುತ್ತಿದೆ.

೧೫ ರಂದು ಸಿಎಂ ಮನೆ ಕಡೆಗೆ ನಡಿಗೆ

Feb 11 2024, 01:47 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ ಆರನೇ ಗ್ಯಾರಂಟಿಯಾದ ಗುತ್ತಿಗೆ ನೌಕರರ ಕಾಯಂ ಮಾಡದೇ ಇರುವುದನ್ನು ಖಂಡಿಸಿ ಫೆ.೧೫ ರಂದು ಹೊರಗುತ್ತಿಗೆ ನೌಕರರು ಹಾಗೂ ಪೌರ ಕಾರ್ಮಿಕರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

‘ಕೈ’ ಶಾಸಕ ಭರತ್‌ರೆಡ್ಡಿ ಮನೆ ಮೇಲೆ ಇಡಿ ದಾಳಿ

Feb 11 2024, 01:46 AM IST
ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್‌ ರೆಡ್ಡಿ ಅವರು ಮತ್ತು ಅವರ ಸಂಬಂಧಿಕರು, ಆಪ್ತರ ಮನೆ ಕಚೇರಿ ಸೇರಿ ಒಟ್ಟು 13ಕ್ಕೂ ಹೆಚ್ಚು ಕಡೆ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ನಳಿನ್ ಮನೆ ಮುತ್ತಿಗೆಗೆ ಎನ್‌ಎಸ್‌ಯುಐ ಯತ್ನ

Feb 09 2024, 01:47 AM IST
ಎನ್‌.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳೂರಲ್ಲಿ ಗುರುವಾರ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

ಮನೆ ಹಿಂಬಾಗಿಲು ಮುರಿದು ಚಿನ್ನಾಭರಣ ಕಳ್ಳತನ..!

Feb 09 2024, 01:45 AM IST
ಬ್ಯಾಂಕ್‌ನಲ್ಲಿ ಅಡಮಾನವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡು ಬರಲಾಗಿತ್ತು. 40 ಗ್ರಾಂ ಎರಡು ಎಳೆ ಸರ, ಐದು ಗ್ರಾಂ ಚೈನು ಮತ್ತು ಮಗುವಿನ ಎರಡು ಬಳೆಗಳು, ಮಾಟಿ, ಜುಮ್ಕಿ ಸೇರಿದಂತೆ ಒಟ್ಟು ಸುಮಾರು 5 ಲಕ್ಷ ರು. ಬೆಲೆಬಾಳುವ 72 ಗ್ರಾಂ ಚಿನ್ನವನ್ನು ಕಳ್ಳರು ಕಳವು ಆಗಿವೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 91
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved